
ಬುಕ್ಸ್ ಲೋಕ ಮತ್ತು ಸಾಗರ ಸಂಗಮ ಇಂಜಿನಿಯರ್ಸ್ ಅಸೋಸಿಯೇಷನ್ ಅರ್ಪಿಸುವ 3 ಪುಸ್ತಕಗಳ ಬಿಡುಗಡೆ
ಕೊಳ್ಳೇಗಾಲ ಶರ್ಮ ಅವರ ಪ್ಲಾಸ್ಟಿಕಾಯಣ
ಐ.ಜಿ.ಶ್ರೀನಿಧಿ ಅವರ ಮೈಸೂರಿನ ಚುರುಮುರಿಗೆ ಅಂತರಿಕದ ಟೊಮೇಟೊ
ಸುನೀಲ್ ಬಾರ್ಕೂರ್ ಅವರ ಒಂಟಿತೋಳಗಳ ಬೆನ್ನು ಹತ್ತಿದವರು ಮತ್ತು ಇತರೆ ಸ್ವಾರಸ್ಯಗಳು
ಅತಿಥಿಗಳು:
ಕೊಳ್ಳೇಗಾಲ ಶರ್ಮ
ರವಿರಾಮ್ ಸಾಗರ,
ಟಿ.ಜಿ.ಶ್ರೀನಿಧಿ
ಪ್ರಶಾಂತ್ ಎನ್
ಸುನೀಲ್ ಬಾರ್ಕೂರ್
ಸ್ಥಳ : ಇಂಜಿನಿಯರ್ ಭವನ, ಪಿ.ಡಬ್ಲ್ಯೂಡಿ, ಕ್ಯಾಂಪಸ್, ನೃಪತುಂಗ ರಸ್ತೆ, ಕೆ.ಆರ್. ಸರ್ಕಲ್, ಬೆಂಗಳೂರು
ದಿನಾಂಕ: 21 ಸೆಪ್ಟೆಂಬರ್ 2025
ಮಧ್ಯಾಹ್ನ: 1: 30ಕ್ಕೆ