
Related Articles
ಪ್ರೇಮವೆಂಬ ಸರಿಗಮಪ…: ಡಾ.ಪೂರ್ಣಿಮಾ ಸುಧಾಕರ ಶೆಟ್ಟಿ
‘ನಿನ್ನ ಕಣ್ಣ ಕಾಡಿಗೆಯಂತೆ ಕಾಪಿಟ್ಟುಕೊಂಡು ಬರುವೆ’ ಎಂದೆಯಲ್ಲ. ಆ ನಿನ್ನ ಮಾತಿನಲ್ಲಿ ಎಷ್ಟು ಪ್ರೀತಿ ಇತ್ತು ಅನ್ನೋದು ಗೊತ್ತಾದಾಗ ಎಷ್ಟು ಖುಶಿ ಆಯ್ತು ಗೊತ್ತಾ? ಕ್ಷಮಿಸು.. ಒಂದು ಕ್ಷಣ ನಿನ್ನ ಮೇಲೆ ಸಂಶಯ ಪಟ್ಟಿದ್ದಂತೂ ನಿಜ. ಈಗ ನಾನು ಯಾರನ್ನೂ ನಂಬುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಆದರೆ ಕ್ರಮೇಣ ನಿನ್ನ ಪ್ರೀತಿಯ ಆಳವನ್ನು ಕಂಡು ಪುಳಕಿತಳಾದೆ.. ನಿನಗೊತ್ತಾ… ನಿನ್ನ ಪ್ರೀತಿಯನ್ನು ಸ್ವೀಕರಿಸುವ ಧೈರ್ಯವೂ ನನ್ನಲ್ಲಿರಲಿಲ್ಲ…ನಿನ್ನಿಂದ ದೂರವಾಗುವ ಕಲ್ಪನೆಯನ್ನೂ ಮಾಡುವ ಸ್ಥಿತಿಯಲ್ಲೂ ನಾನಿರಲಿಲ್ಲ.. ಅರ್ಥೈಸಿಕೊಳ್ಳಬಲ್ಲೆ ಅಲ್ವಾ ನನ್ನ ಪರಿಸ್ಥಿತಿಯನ್ನು…ಆ ಕಾರಣಕ್ಕಾಗಿ […]
ಧೀಮಂತ ಚೇತನ ಕವಿ ಕಯ್ಯಾರರಿಗೊಂದು ನುಡಿನಮನ: ಡಾ. ಪೂರ್ಣಿಮಾ ಸುಧಾಕರ ಶೆಟ್ಟಿ
ನಮ್ಮನ್ನಗಲಿದ ತುಳು-ಕನ್ನಡಿಗರ ಹೆಮ್ಮೆಯ ಧೀಮಂತ ಚೇತನ ಕವಿ ಕಯ್ಯಾರರಿಗೊಂದು ನುಡಿನಮನ ದುಡಿತವೇ ನನ್ನ ದೇವರು, ಲೋಕ ದೇವಕುಲ ಬೆವರೆ ಹೂ ಹಣ್ಣು ಕಾಯ್, ಕಣ್ಣೀರ ತೀರ್ಥಂ ಎಮ್ಮೊಂದಿಗರ ಬಾಳ ಸಾವು ನೋವಿನ ಗೋಳ ಉಂದಿಹೆನು ಸಮಪಾಲ-ನನಗದುವೆ ಮೋಕ್ಷಂ ದುಡಿತಕ್ಕೇ ಹೆಚ್ಚು ಪ್ರಾಮುಖ್ಯತೆಯನ್ನು ನೀಡಿದ ಕಾಯಕವೇ ಕೈಲಾಸಂ ಎಂ¨ ಬಸವಣ್ಣನವರ ಸತ್ಪಥದಲ್ಲಿ ಸಾಗಿ ಅದರಂತೆ ಬಾಳಿದವರು ಹಿರಿಯ ಧೀಮಂತ ಚೇತನ, ಕನ್ನಡಾಂಬೆಯ ಪುತ್ರರತ್ನ ಹಿರಿಯ ಚೇತನ ಕೈಯ್ಯಾರ ಕಿಞ್ಞಣ್ಣ ರೈ. ಕಾಸರಗೋಡಿನ ಕನ್ನಡ ಪರ ಹೋರಾಟದಲ್ಲಿ ಕೇಳಿ ಬರುವ […]
ಸಹಜ ಕೃಷಿ-ಬದುಕು ಖುಷಿ: ಮಂಗಳ ಎನ್ ಅಗ್ರಹಾರ
ಕೃಷಿಯು ಆದಿಮ ಕಾಲದಿಂದಲೂ ಮನುಶ್ಯನ ಬದುಕಿನ ಭಾಗವಾಗಿ ಬಂದಿರುವ ವೃತ್ತಿ. ಇಂದಿಗೂ ಕೂಡ ದೇಶದ ಬಹುಪಾಲು ಜನರ ಮೂಲಕಸುಬು ಕೃಷಿಯಾಗಿದೆ. ಸರಳವಾದ ಜೀವನಕ್ರಮವನ್ನು ಪ್ರತಿಪಾದಿಸುತ್ತಾ ರೈತರು ತಾವು ಆಥ್ರ್ರಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಿ ಬದುಕಲು ಪ್ರೇರೇಪಿಸುತ್ತದೆ. ಇದರೊಟ್ಟಿಗೆ ಜನರ ಆಲೋಚನೆ, ನೆಲದ ಜೊತೆಗಿನ ಸಂಬಂದ, ಸಂಸ್ಕøತಿ ಮತ್ತು ಪರಿಸರದೊಟ್ಟಿಗಿನ ಭಾವನಾತ್ಮಕ ಒಡನಾಟವನ್ನು ಗಟ್ಟಿಗೊಳಿಸುತ್ತದೆ. ಪರಸ್ಪರ ಆಳು-ಕಾಳುಗಳನ್ನು ವಿನಿಮಯ ಮಾಡಿಕೊಳ್ಳುತ್ತಾ ಹಣದ ಅವಶ್ಯಕತೆಯೇ ಇಲ್ಲದೆ ಬದುಕುತ್ತಿದ್ದ ‘ಆ ದಿನಗಳು’ ಬರಲಾರವು ಎಂಬ ನೋವು ಇಂದಿನ ಪ್ರಗತಿಪರ ರೈತರಲ್ಲಿದೆ. ಸ್ಥಳೀಯವಾಗಿ […]