
Related Articles
ಮಹಿಳೆ, ಮಗು , ಕಾನೂನು..: ಮಮತಾ ದೇವ
ಮಹಿಳೆಯರಿಂದು ಎಲ್ಲ ರಂಗಗಳಲ್ಲಿ ಮುಂಚೂಣಿಯಲ್ಲಿದ್ದರೂ ಹೆಣ್ಣು ಮಕ್ಕಳ ಸ್ಥಿತಿ ಗತಿ ಸಮಾಜದ ಎಲ್ಲಾ ವರ್ಗದಲ್ಲೂ, ಎಲ್ಲಾ ದೇಶಗಳಲ್ಲೂ ಸುಧಾರಣೆಯನ್ನು ಕಂಡಿಲ್ಲ.ಇತ್ತೀಚಿನ ದಿನಗಳಲ್ಲಿ ಮಹಿಳೆ ಮತ್ತು ಪುಟ್ಟ ಹೆಣ್ಣು ಮಕ್ಕಳ ಮೇಲೂ ದೌರ್ಜನ್ಯ ಹೆಚ್ಚುತ್ತಿರುವುದು ಅಪಾಯಕಾರಿಯೆನಿಸುತ್ತಿದೆ. ಮಹಿಳೆ ಇನ್ನೂ ಎರಡನೇ ದರ್ಜೆ ಪ್ರಜೆಯಾಗಿಯೇ ಉಳಿದಿದ್ದಾಳೆ. ತನ್ನ ಜವಾಬ್ದಾರಿ ನಿರ್ವಹಿಸುವಲ್ಲಿ ಪುರುಷನಿಗೆ ಸಮಾನಳಾಗಿದ್ದರೂ, ಮಹಿಳೆಗೆ ಸುರಕ್ಷತೆಯ ವಾತಾವರಣ ಎಲ್ಲೆಲ್ಲೂ ಇಲ್ಲ.ಇಂದಿನ 21ನೇ ಶತಮಾನದಲ್ಲೂ ಹೆಣ್ಣು ಮಕ್ಕಳು ಭದ್ರತೆ, ಸುರಕ್ಷತೆಗಳಿಂದ ವಂಚಿತರಾಗುತ್ತಿದ್ದಾರೆ.ಕಾನೂನು ಎಲ್ಲ ದೇಶದಲ್ಲೂ ಒಂದೇ ಆಗಿಲ್ಲ. ಕೆಲವು ದೇಶಗಳಲ್ಲಿ ಮಹಿಳೆಯರಿಗೆ […]
ಗಡಿನಾಡ ಕನ್ನಡ: ನಾಗೇಶ್ ಟಿ.ಕೆ.
ನನ್ನ ಹೆಸರು ನಾಗೇಶ್ ಟಿ.ಕೆ. ಮೂಲತ: ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬನ್ನಿಮರದಕೊಪ್ಪಲು ನಿವಾಸಿ. ಪ್ರಸ್ತುತ ಗೌರಿಬಿದನೂರು ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ೨೦೦೭ರಲ್ಲಿ ಶಿಕ್ಷಕನಾಗಿ ತೆಲುಗು ಪ್ರಭಾವವಿರುವ ಗಡಿನಾಡಿನ ಶಾಲೆಯಲ್ಲಿ ನಿಯೋಜನೆಗೊಂಡು ಕೆಲಸ ಪ್ರಾರಂಭಿಸಿದಾಗ ನನಗಾದ ಭಾಷಾ ಸಮಸ್ಯೆ ಹಾಗೂ ಇಲ್ಲಿನ ಜನರಿಗೆ ಕನ್ನಡ ಭಾಷೆಯ ಬಗ್ಗೆ ಆಳವಾದ ಜ್ಞಾನ ಅಥವಾ ಮಾತೃಭಾಷಾ ಅಭಿಮಾನ ಇಲ್ಲದಿರುವುದನ್ನು ನೋಡಿ ಈ ೮ ವರ್ಷದಲ್ಲಿ ನನಗಾದ ಎಲ್ಲಾ ಅನುಭವಗಳನ್ನು ಕ್ರೋಢೀಕರಿಸಿ ಈ ಲೇಖನವನ್ನು […]
ಕರೋನಾ ಕೋಲ್ಮಿಂಚು: ರವಿ ಶಿವರಾಯಗೊಳ
ನಮ್ಮೂರಿನ ಒಣಿಯ ಮನೆಯೊಂದರ ಜಗುಲಿಯಲ್ಲಿ ಕೂತ ಎರಡು ಪುಟಾಣಿ ಮಕ್ಕಳು ತಮ್ಮ ತೊದಲು ನುಡಿಯಲ್ಲೇ ಜುಗಲ್ಭಂದಿ ನಡೆಸುತಿದ್ದರು ಅದು ಹೀಗಿತ್ತು. “ಕರೋನಾ ಬಂತು ಕರೋನಾ” ಒಂದು ಮಗು ಅಂತು.‘ಜೀವನ ಆಯ್ತು ಹೈರಾಣ ’ ಮತ್ತೊಂದು ಮಗು ನುಡಿಯಿತು. ಮುಂದೆನ್ಮಾಡ್ತು ಕರೋನಾದಾರಿ ಬದಿಯಲ್ಲಿ ಶೌಚ ಮಾಡೋವರ್ನ್ನ ಓಡಿಸಿ ಬಿಟ್ತು ನೋಡಣ್ಣ. ಆ ಕ್ಷಣದಲ್ಲಿ ಅವರಿಬ್ಬರ ಆ ಜುಗಲ್ಭಂದಿ ಕೇಳಿದಾಗ ನಗು ಬಂತಾದರೂ ಅವರ ಮಾತು ಸತ್ಯವಾದವುಗಳು ಎಂದು ಅನ್ನಿಸದೇ ಇರಲಿಲ್ಲ. ಹೇಳಲಿಕ್ಕೆ ನನಗೆ ಮುಜುಗರ ಇಲ್ಲ ಓದಲಿಕ್ಕೆ ನಿಮಗೆ […]