
Related Articles
ಗೀತ ಸಂತ ಸುಬ್ಬಣ್ಣ: ಡಾ. ಹೆಚ್ ಎನ್ ಮಂಜುರಾಜ್
ಮಾನವನೆದೆಯಲಿ ಆರದೆ ಉರಿಯುತಿದ್ದ ಪ್ರಜ್ವಲಿಪ ಗೀತಜ್ಯೋತಿ ಶಿವಮೊಗ್ಗ ಸುಬ್ಬಣ್ಣ ಎಂಬ ಸುಗಮ ಸಂಗೀತದರಸ ಮೊನ್ನೆ ಶಾಂತವಾದರು. ಕನ್ನಡ ಸುಗಮ ಸಂಗೀತವನು ಜನಪ್ರಿಯಗೊಳಿಸಿದವರು ಅವರು. ಸಿ ಅಶ್ವತ್ಥ್ ಅವರ ಹೆಸರಿನೊಂದಿಗೆ ಬೆಸೆದಿದ್ದ ತಂತು. ತಮ್ಮ ಎಂಬತ್ನಾಲ್ಕರ ವಯೋಮಾನದಲಿ ಅಸ್ತಂಗತರಾದ ಹಾಡು ಪಾಡಿನ ನೇಸರನೀತ. ಇವರ ನಿಜ ನಾಮಧೇಯ ಜಿ ಸುಬ್ರಹ್ಮಣ್ಯಂ. ತಂದೆ ಗಣೇಶರಾವ್, ತಾಯಿ ರಂಗನಾಯಕಮ್ಮ. ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲಿ 1938 ರಲಿ ಜನಿಸಿದರು. ಪ್ರತಿದಿನವೂ ಪೂಜೆ ಪುರಸ್ಕಾರ ನಡೆಯುತಿದ್ದ ಮನೆತನ. ತಾತನವರಾದ ಶಾಮಣ್ಣನವರು ಸಂಗೀತ ಕೋವಿದರು. […]
ಗಟ್ಟಿಗಿತ್ತಿ: ಡಾ. ದೋ. ನಾ. ಲೋಕೇಶ್
2016 ಅಥವಾ 2017 ನೇ ಇಸವಿಯ ಮಳೆಗಾಲದ ಒಂದು ದಿನ, ನಮ್ಮ ಇಲಾಖೆಯ ಅರೆತಾಂತ್ರಿಕ ಸಿಬ್ಬಂದ್ಧಿಯೊಬ್ಬರು ಎಮ್ಮೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಿಮಗೆ ತೋರಿಸಲು ಹೇಳಿದ್ದಾರೆ ಬನ್ನಿ ಸರ್ ಎಂದು ಅವರ ವಿಳಾಸ ಹೆಸರು ಎಲ್ಲ ಹೇಳಿದರು. ಅದು ನಾನು ಕೆಲಸ ಮಾಡುವ ಸ್ಥಳದಿಂದ ಬೇರೊಂದು ದಿಕ್ಕಿಗಿದ್ದು ನಮ್ಮ ಮನೆಯಿಂದ 6-7 ಕಿ. ಮೀ. ದೂರವಿದ್ದದ್ದರಿಂದ, ನಾನು ಸಂಜೆ ಕೆಲಸ ಮುಗಿಸಿ ಬಂದು ನಿಮ್ಮ ಎಮ್ಮೆಯನ್ನು ನೋಡುತ್ತೇನೆ ಎಂದು ಹೇಳಿದೆ. ಅದರಂತೆ ಸಂಜೆ ಸುಮಾರು 5.30 ಅಥವಾ 5.45 […]
ಮದರ್ಸ್ ಡೇ: ಪಾರ್ಥಸಾರಥಿ ಎನ್
ಸರೋಜಮ್ಮನವರಿಗೆ ಏಳುವಾಗಲೆ ಎಂತದೋ ಇರುಸುಮುರುಸು. ಎದ್ದು ಮುಖ ತೊಳೆದು ಕಾಫಿ ಕುಡಿಯಬೇಕಾದವರು, ಎದ್ದು ಹತ್ತು ನಿಮಿಶವಾದರು ಹಾಸಿಗೆ ಮೇಲೆ ಕುಳಿತಿದ್ದರು. ನಂತರ ಎದ್ದು ಮುಖತೊಳೆದು ಅಡುಗೆ ಮನೆಗೆ ಹೋಗಿ ಸೊಸೆ ಮಾಡಿಕೊಟ್ಟ ಕಾಫಿ ಪಡೆದು, ನಡುಮನೆಗೆ ಬಂದು ಸೋಪಾ ಮೇಲೆ ಕುಳಿತರು. ಕಾಫಿ ಕುಡಿಯುತ್ತಿದ್ದರೂ, ಅದೆಂತದೋ ಹಿಂಸೆ, ಬಲಗಡೆ ಪಕ್ಕೆಯಲ್ಲಿ ಸಣ್ಣ ನೋವು. ಅಲ್ಲಿಯೆ ಮತ್ತೊಂದು ಸೋಪದಲ್ಲಿ ಅಂದಿನ ಪತ್ರಿಕೆ ಹಿಡಿದು ಅದರಲ್ಲೆ ಮುಳುಗಿದ್ದ ಮಗ ಗೋಕುಲ್ ಕಡೆ ನೋಡಿದರು. ಅವನ ಮುಖದಲ್ಲಿ ಗಂಭೀರತೆ. ಮಗನ ಕೈಲಿ […]