
Related Articles
ಗಡಿನಾಡ ಕನ್ನಡ: ನಾಗೇಶ್ ಟಿ.ಕೆ.
ನನ್ನ ಹೆಸರು ನಾಗೇಶ್ ಟಿ.ಕೆ. ಮೂಲತ: ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬನ್ನಿಮರದಕೊಪ್ಪಲು ನಿವಾಸಿ. ಪ್ರಸ್ತುತ ಗೌರಿಬಿದನೂರು ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ೨೦೦೭ರಲ್ಲಿ ಶಿಕ್ಷಕನಾಗಿ ತೆಲುಗು ಪ್ರಭಾವವಿರುವ ಗಡಿನಾಡಿನ ಶಾಲೆಯಲ್ಲಿ ನಿಯೋಜನೆಗೊಂಡು ಕೆಲಸ ಪ್ರಾರಂಭಿಸಿದಾಗ ನನಗಾದ ಭಾಷಾ ಸಮಸ್ಯೆ ಹಾಗೂ ಇಲ್ಲಿನ ಜನರಿಗೆ ಕನ್ನಡ ಭಾಷೆಯ ಬಗ್ಗೆ ಆಳವಾದ ಜ್ಞಾನ ಅಥವಾ ಮಾತೃಭಾಷಾ ಅಭಿಮಾನ ಇಲ್ಲದಿರುವುದನ್ನು ನೋಡಿ ಈ ೮ ವರ್ಷದಲ್ಲಿ ನನಗಾದ ಎಲ್ಲಾ ಅನುಭವಗಳನ್ನು ಕ್ರೋಢೀಕರಿಸಿ ಈ ಲೇಖನವನ್ನು […]
ಅಂಧಕಾರ ಅಳಿಸುವ ಬೆಳಕಿನ ಅರಿವು ದೀಪಾವಳಿ: ವೈ.ಬಿ.ಕಡಕೋಳ
ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ ಕೈಹಿಡಿದು ನಡೆಸೆನ್ನನು ಇರುಳು ಕತ್ತಲೆಯ ಗವಿ:ಮನೆ ದೂರ; ಕನಿಕರಿಸಿ ಕೈಹಿಡಿದು ನಡೆಸೆನ್ನನು ಹೇಳಿ ನನ್ನಡಿಯಿಡಿಸು;ಬಲುದೂರ ನೋಟವನು ಕೇಳಿದೊಡನೆಯೇ ಸಾಕು ನನಗೊಂದು ಹೆಜ್ಜೆ ಅಜ್ಞಾನದ ಕತ್ತಲೆಯನ್ನು ಕಳೆಯಲು ಜ್ಞಾನದ ದೀಪ ಅಗತ್ಯ. ದೀಪಾವಳಿ ದೀಪಗಳ ಬೆಳಕಿನ ಹಬ್ಬ. ನರಕಚತುರ್ದಶಿಯಿಂದ ಆರಂಭಿಸಿ ಮೂರು ದಿನಗಳವರೆಗೆ ಆಚರಿಸುವುದುಂಟು. ಭಾರತದ ಎಲ್ಲೆಡೆಯಲ್ಲಿಯೂ ದೀಪಾವಳಿಯನ್ನು ಆಚರಿಸುತ್ತಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಸ್ತಾಪಗೊಳ್ಳುವ ಎರಡು ಮುಖ್ಯ ಹೆಸರುಗಳು. ನರಕ ಹಾಗೂ ಬಲಿ. ನರಕನು ಭೂದೇವಿಯ […]
ಹಳ್ಳಿಮೇಷ್ಟ್ರು: ಪತ್ರೇಶ್. ಹಿರೇಮಠ್
ಹಳ್ಳಿಮೇಷ್ಟ್ರು ಎಂದಾಕ್ಷಣ ಖ್ಯಾತ ನಟ ರವಿಚಂದ್ರನ್ ಚಲನಚಿತ್ರ ಕಥೆಯೆಂದು ಭಾವಿಸಿದರೆ ತಪ್ಪಾದೀತು. ಇದು ನಮ್ಮ ಇಡೀ ಊರಿಗೇ ಊರೇ ಬಾಗಿ ಗೌರವಿಸುತ್ತಿದ್ದ ಹಳೆಯ ಪ್ರೀತಿಯ ಮೇಷ್ಟ್ರುಗಳ ವಿಷಯವಿದು. ಶಿಕ್ಷಕರಿಗೆ ದೇಗುಲ ನಿರ್ಮಿಸಿದ ನಾಡ ವಿದ್ಯಾವಂತರು ಮತ್ತೆ ಮತ್ತೆ ನೆನಪಿಸಿಕೊಳ್ಳಬೇಕಾದ ಹಳ್ಳಿಯ ಹಳೆಯ ಮೇಷ್ಟ್ರುಗಳ ಬದುಕಿನ ಕಥಾ ಸರಮಾಲೆಯಿದು. ಈಗ ಶಿಕ್ಷಕ ವೃತ್ತಿಯೆಂದರೆ ಬೆಳಿಗ್ಗೆ ಹತ್ತಕ್ಕೆ ಶಾಲೆಗೆ ಹೊರಡುವುದು, ಪ್ರಾರ್ಥನೆ,ಪಾಠ, ಮಾಡುವುದು ಪುನಃ ಸಂಜೆ ಐದಕ್ಕೆ ಮನೆಗೆ ಮರಳುವುದು. ಇದು ಇಂದಿನ ಬಹುತೇಕ ಶಿಕ್ಷಕರ ದಿನಚರಿ. ಈಗಿನ […]