ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 47 & 48): ಎಂ. ಜವರಾಜ್
-೪೭-ಈ ಅಯ್ನೋರುಈ ಆಳುನ್ ಗುಟ್ಟ ಕಂಡಿರ್ನಿಲ್ಲಸಂದಲಿಈ ಆಳಾಡ್ದ ಮಾತ್ಗಅಯ್ನೋರ್ ತಿಕುದ್ ಸಂದಿಲೆಇರಂಗಾಯ್ತು ‘ಏ ಬಲ ಇಲ್ಲಿ’ತಲ ಕೆರಿತಾ‘ಅಯ್ನೋರಾ’ ಅನ್ತ ಬಂದರಾತ್ರ ಎಂಟೆಂಟುವರೆ ಗಂಟ್ಯಾಗಿತ್ತು.‘ಅದೇನ್ಲ ನಾ ಅನ್ಕಂಡಂಗೆಕಡ್ಡಿ ಮುರ್ದಾಗಿ ಅನ್ಕಡಾ’‘ಆ ಕಾಲುನ್ ಮಗಂವ್ನಲ್ಲಪರ್ಶುರಾಗಿ ಮಿಲ್ತವ್ಶಿವ್ಲಿಂಗಪ್ಪೋರ್ ಜೊತ್ಗ ನಿಂತಿದ್ನಆ ಶಿವ್ಲಿಂಗಪ್ಪೋರು,‘ಏ ಕಾಲುನ್ ಮಗ್ನೆನಿಮ್ಮಯ್ನೋರು ಗೆದ್ದರಾ’ ಅಂದ್ರುಅದ್ಕ ಪರ್ಶು‘ನಾ ಮಾತಾಡಗಿದ್ದ ಬುದ್ದಿಸೋಲ್ಲಿ ಅಂತಾನೆ ನಾನುಅದ್ರ ಗೆಲ್ಲದೆ ಆವಯ್ಯಬುದ್ದಿ ನೀವೆಲ್ಲ ಕೈಕಟ್ಟುದ್ರಏನಾರ ಮಾಡ್ಬೇದು’ಅಂದ ಅಯ್ನೋರಾಅದ್ಕ ಆ ಶಿವ್ಲಿಂಗಪ್ಪೋರು‘ಎಲಕ್ಷನು ಕಸ್ಟ ಕಣಆದ್ರ ಒಂದ್ ಕೆಲ್ಸ ಮಾಡು’ಅಂದ್ರು ಅದ್ಕ ಈ ಪರ್ಶು‘ಹೇಳ್ಬದ್ದಿ ನೀವು ಕಾಲ್ಲಿತೋರುದ್ದ ಕಣ್ಗೊತ್ತಿ … Read more