ಪ್ರತಿ ಸಾವಿನ ಹಿಂದೆ: ಅಶ್ಫಾಕ್ ಪೀರಜಾದೆ
ಸಮೃದ್ಧವಾದ ಜಾನುವಾರು ಸಂಪತ್ತು ಹೊಂದಿದ್ದ ಜನಪದ ಜಗತ್ತು ಅಕ್ಷರಶಃ ತತ್ತರಿಸಿ ಹೋಗಿತ್ತು. ದನಕರುಗಳು ರಾಶಿ ರಾಶಿಯಾಗಿ ಉಸಿರು ಚೆಲ್ಲುತ್ತಿದ್ದವು. ಮೃತ ದೇಹಗಳನ್ನು ಜೇಸಿಬಿ ಬಳಸಿ ಭೂಮಿಯೊಡಲಿಗೆ ನೂಕಲಾಗುತ್ತಿತ್ತು. ಪ್ರಾಣಿಗಳ ಮೂಕ ರೋಧನ ಆ ಭಗವಂತನಿಗೂ ಕೇಳಿಸದಾಗಿ ಆ ದೇವರು ಎನ್ನುವ ಸೃಷ್ಟಿಯೇ ಸುಳ್ಳು ಎನ್ನುವ ಕಲ್ಪನೆ ರೈತಾಪಿ ಜನರಲ್ಲಿ ಮೂಡುವಂತಾಗಿತ್ತು. ಇಂಥ ಒಂದು ಭಯಾನಕ ದುಸ್ಥಿತಿ ಹಿಂದೆಂದೂ ಕಂಡು ಬಂದಿರಲಿಲ್ಲ. ಇಡೀ ರೈತ ಸಮುದಾಯ ಆತಂಕದ ಸ್ಥಿತಿಯಲ್ಲಿ ಕಣ್ಣೀರು ಸುರಿಸುತ್ತ ಕಂಗಾಲಾಗಿ ಕುಳಿತಿದ್ದರೆ ಪಶು ವೈದ್ಯ ಲೋಕ … Read more