ಗೆಳೆಯನಲ್ಲ (ಭಾಗ 1): ವರದೇಂದ್ರ ಕೆ.
ಕಮಲ ಬುದ್ಧಿವಂತೆ, ದಿಟ್ಟೆ ಜೊತೆಗೆ ಬಾಲ ವಿಧವೆ, ವಿವಾಹದ ಪರಿಕಲ್ಪನೆಯೂ ಇರದ ವಯಸ್ಸಲ್ಲಿ ಬಾಲ್ಯ ವಿವಾಹವಾಗಿ ಗಂಡನ ಉಸಿರನ್ನೂ ಸೋಕಿಸಿಕೊಳ್ಳದೆ, ತನ್ನ ಸೌಭಾಗ್ಯವನ್ನು ಅದರ ಮಹತ್ವ ಅರಿಯುವ ಮುನ್ನ ಕಳೆದುಕೊಂಡಾಕೆ. ತವರು ಮನೆಯೆಲ್ಲ ಸಂಪ್ರದಾಯಕ್ಕೆ ಕಟ್ಟು ಬಿದ್ದಿದ್ದರೂ ಓದಿಗೆ ಅಡ್ಡಿ ಆಗದ ಕಾರಣ, ಪದವೀಧರೆ ಆಗಿದ್ದಾಳೆ. ಪ್ರಾಯ ಬಂತು, ಪರಕಾಯ ಪ್ರವೇಶದಿಂದ ವಂಚಿತಳಾಗಿ; ಮನದ, ದೇಹದ ಭಾವನೆಗಳನ್ನು ಗಂಟು ಕಟ್ಟಿ ಎದೆಯೊಳಗೆ ಅಡಗಿಸಿಟ್ಟುಕೊಂಡಿದ್ದಾಳೆ. ಯಾರೂ ಅರಿಯದ ಕಮಲಳ ಭಾವನೆ, ತಂದೆ ತಾಯಿಯರ ಅರಿವಿಗೆ ಬರದಿರಲು ಸಾಧ್ಯವೇ? ತಂದೆಯ … Read more