ಸಾಲ: ಗಿರಿಜಾ ಜ್ಞಾನಸುಂದರ್
ಬೆಳಿಗ್ಗೆ ಎದ್ದದ್ದು ತಡವಾಗಿತ್ತು. ಇನ್ನು ಆಲಸ್ಯ. ಇವತ್ತು ಕೆಲಸಕ್ಕೆ ಹೋಗಲು ಮನಸ್ಸೇ ಇಲ್ಲ. ಆದರೆ ರಜೆ ಇಲ್ಲದ ಕಾರಣ ಸೂರ್ಯ ಎದ್ದು ತನ್ನ ದೈನಂದಿನ ಕೆಲಸ ಮುಗಿಸಿ ಕೆಲಸಕ್ಕೆ ಹೊರಟ. ಸೂರ್ಯ ತನ್ನ ಊರನ್ನು ಬಿಟ್ಟು ಬಂದು ೮ ತಿಂಗಳು ಆಗಿತ್ತು. ಅಪ್ಪ ಅಮ್ಮನ ಹತ್ತಿರ ದುಡ್ಡಿಗಾಗಿ ಬೇಡುವುದು ಅವನಿಗೆ ಹಿಂಸೆ ಅನ್ನಿಸುತ್ತಿತ್ತು. ಮೊದಲೆಲ್ಲ ಹೀಗೆ ಆಡುತ್ತಿರಲಿಲ್ಲ ಅವರು. ಕೇಳುವುದಕ್ಕೆ ಮುಂಚೆಯೇ ಸೂರ್ಯನಿಗೆ ದೊಡ್ದು ಕೊಡುವುದು, ಬಟ್ಟೆ ಕೊಡಿಸುವುದು, ತಿಂಡಿ ತಿನಿಸು ಹೀಗೆ ಹಲವಾರು ವಿಷಯಗಳಲ್ಲಿ ಸೂರ್ಯನ … Read more