ಅಮೂಲ್ಯ ಕ್ಷಣ: ಗಿರಿಜಾ ಜ್ಞಾನಸುಂದರ್
ಮೋಡ ತುಂಬಿದ ಆಕಾಶ. ಏನೋ ಒಂಥರಾ ತವಕ, ದುಗುಡ. ಮನಸ್ಸಿನಲ್ಲಿ ತಳಮಳ. ಕೈ ಕೈ ಹಿಸುಕಿ ಕೊಳ್ಳುತ್ತಾ ಓಡಾಡುತ್ತಿದ್ದೆ. ನನ್ನ ಆತಂಕ ಹೆಚ್ಚು ಮಾಡಲೆಂದೇ ಮೋಡ ಮುಸುಕಿದೆಯೇನೋ ಅನ್ನುವಂತಿದೆ. ಅನು ನನ್ನ ಜೀವನಕ್ಕೆ ಬಂದು ೬ ವರ್ಷಗಳಾಯಿತು. ಅವಳಿಲ್ಲದೆ ಒಂದು ದಿನವೂ ಮುಂದೆ ಹೋಗುವುದಿಲ್ಲವೇನೋ ಅನ್ನುವಂತೆ ಬೆಸೆದಿದೆ ಜೀವನ. ಅವಳೇ ಸಾಕು ನಾನು ಸುಖವಾಗಿ ಜೀವನ ನಡೆಸಲಿಕ್ಕೆ ಅನ್ನುವಂತಿದ್ದೆವು. ಮಕ್ಕಳು ಬೇಕೇ ಬೇಕು ಅನ್ನುವ ಹಟವೇನು ನನಗಿರಲಿಲ್ಲ. ಆದರೆ ಅವಳಿಗೆ ಮಕ್ಕಳೆಂದರೆ ಪ್ರಾಣ. ಅವಳ ಆರೋಗ್ಯವನ್ನೇ ಪಣಕ್ಕಿಟ್ಟು … Read more