ಅರ್ಥವಾಗದವರು:ಉಮೇಶ್ ದೇಸಾಯಿ
ವಾಸುದೇವ ಸುಳ್ಳದ ಗಲಿಬಿಲಿಗೊಂಡಿದ್ದ ಅವನ ಸ್ಥಿತಿಗೆ ಕಾರಣ ಬೆಂಗಳೂರಿನ ಗಿಜಿಗುಡುವ ಟ್ರಾಫಿಕ್ ಮಾತ್ರ ಕಾರಣವಾಗಿರದೇ ಅಂದು ಮುಂಜಾನೇ ಅವ್ವ ಮಾಡಿದ ಫೋನೂ ಕಾರಣವಾಗಿತ್ತು. ಅವ್ವ ಫೋನು ಮಾಡಿ ಅಂದು ಸಂಜೆ ಕಲ್ಯಾಣ ಕಾಕಾನಿಗೆ ಭೇಟಿಯಾಗಬೇಕೆಂದೂ ಹೆಚ್ಚಿನ ವಿಷಯ ಅವನಿಂದಲೇ ತಿಳಿಯುವುದಾಗಿ ಹೇಳಿದ್ದಳು. ವಾಸು ಕೆದಕಿ ಕೇಳಿದರೂ ಅವ್ವ ಬಾಯಿ ಬಿಟ್ಟಿರಲಿಲ್ಲ. ಮಧ್ಯಾಹ್ನ ಲಂಚ ನಲ್ಲಿ ಕಲ್ಯಾಣಕಾಕಾನ ಫೋನು ಬಂದಾಗ ವಾಸು ಅಂದಿನ ಸಂಜೆ ಭೇಟಿಯಾಗುವುದಾಗಿ ಹೇಳಿದ್ದ. ಆ ಕಾರ್ಯಕ್ರಮದ ಅನ್ವಯವೇ ಆಫೀಸಿನಿಂದ ಬೇಗನೆ ಹೊರಟವ ಕಾರ್ಪೊರೇಷನ್ … Read more