ದೀವಾಪುರ: ರವಿರಾಜ್ ಸಾಗರ್. ಮಂಡಗಳಲೆ.
ತವರು ನೆಲಕ್ಕೆ ಕಾಲಿಡುತ್ತಿದ್ದಂತೆ ಕಳೆದುಕೊಂಡ ಅಮೂಲ್ಯ ವಸ್ತುವೊಂದು ಮತ್ತೆ ಸಿಕ್ಕಾಗಿನ ಸಂತಸ, ಮತ್ತದೇನೂ ಅನುಭೂತಿ, ನವ ಯುವಕರಲ್ಲಿ ಕಾಣುವಷ್ಟು ಉತ್ಸಾಹ, ಎಂಭತ್ತರ ಇಳಿವಯಸ್ಸಿನ ನಾರಣಪ್ಪನಲ್ಲಿ ಆದ್ರೆಮಳೆಯ ವರದಾನದಿಯಂತೆ ಉಕ್ಕಿ ಹರಿಯುತ್ತಿತ್ತು. ಬಹಳ ದಶಕದ ನಂತರ ಅಮೆರಿಕದಿಂದ ಊರಿಗೆ ಬರುತಿದ್ದ ನಾರಣಪ್ಪ ಅವರನ್ನು ಸ್ವಾಗತಿಸಲು ಊರಿನ ಅರಳೀಕಟ್ಟಿ ಬಳಿ ಒಂದಿಷ್ಟು ಜನ ಜಮಾಯಿಸಿದ್ದರು. ಅಮೆರಿಕದಿಂದ ಬರುತ್ತಿದ್ದಾರೆ ಎಂದಮೇಲೆ ನಾರಣಪ್ಪ ಅವರು ಅಲ್ಲಿ ಇಂಜಿನಿಯರೋ, ಡಾಕ್ಟರೋ, ವಿಜ್ಞಾನಿಯೋ, ಯಾವುದೋ ದೊಡ್ಡ ನೌಕರಿಗೋ ಹೋಗಿರಬೇಕೆಂದು ತಿಳಿಯಬೇಡಿ. ಅವರು ಎಪ್ಪತ್ತರ ದಶಕದ ಗೇಣಿ … Read more