ಬಯಲಾಗದ ಬಣ್ಣ: ಅನುರವಿಮಂಜು
ಶೋಭಿತಾಳ ಗಂಡ ತೀರಿಕೊಂಡು ವರ್ಷ ಕಳೆದಿದೆ, ಅವಳೀಗ ಒಂಟಿ ಜೀವನ ನಡೆಸುತ್ತಿದ್ದಾಳೆ. ನಿನ್ನ ಅಂದಿನ ಪ್ರೀತಿ ಇನ್ನು ಜೀವಂತ ಇರುವುದಾದರೆ ಅವಳನ್ನು ಮದುವೆಯಾಗಿ ಹೊಸ ಬದುಕನ್ನು ನೀಡು. ಆಕಸ್ಮಿಕವಾಗಿ ಭೇಟಿಯಾದ ಆತ್ಮೀಯ ಗೆಳೆಯ ಗೌತಮ್ ಆಚ್ಚರಿಯ ಸಂಗತಿ ತಿಳಿಸಿ ಸಲಹೆ ನೀಡಿದ. ಆತನ ಮಾತು ಕೇಳಿ ನನ್ನೊಳಗಿದ ಸೂಕ್ತ ಬಯಕೆಗಳು ಗರಿಗೆದರಿದವು. ಒಂದು ನಿರ್ಧಾರಕ್ಕೆ ಸಿದ್ದನಾದೆ, ಶೋಭಿತಾಳೊಂದಿಗೆ ಉತ್ತಮ ಸ್ನೇಹ ಸಂಬಂಧ ವಿರಿಸಿದ್ದರಿಂದ ನನ್ನ ಮಾತನ್ನು ತಿರಸ್ಕರಿಸಲಾರಳೆಂಬ ನಂಬಿಕೆ ಇತ್ತು. ಒಂಟಿ ಜೀವನ ಅವಳಿಗೂ ಬೇಸರ ತಂದಿರಬಹುದು. … Read more