ಪಂಜು ಕಾವ್ಯಧಾರೆ

ತುಣುಕು ಧೂಪ . . . : ಮನದ ಬಾಗಿಲ ನಡುವೆ ಯಾವ ರೂಪವದು/ ಅಂತರಾಳದಿ ಇರಲಿ ಒಲವ ದೀಪವದು// ಬರಿದೆ ಬೇಸರವೇಕೆ ಇರುಳ ಉರುಳಿನಲಿ/ ಹಗುರವಾಗಲಿ ಎದೆಯು ಆರಿ ತಾಪವದು// ಒಳ ಬಿಕ್ಕ ಹಾವಳಿಗೆ ಒಡಲುರಿಯು ಬೇರೆ/ ಎಲ್ಲಿ ಕರಗಿತು ಹೇಳು ಸುಖದ ಲೇಪವದು// ಸಪ್ಪೆ ಸೂರ್ಯನ ಆಟ ಕತ್ತಲೆಯ ಕಾಟ/ ಯಾಕೆ ಸರಿಯದು ಮುಗಿಲು ಕವಿದ ಶಾಪವದು// ನೂರು ದೇವರ ಪೂಜೆ ಸಲ್ಲಿಸಿದ ಫಲವೇ/ ಕುದಿಯುವುದು ಕಡೆಯಿರದೆ ಮಡಿಲ ಕೋಪವದು// ಚೂರು ಘಮಿಸದೆ ಹೇಳು … Read more

ಪಂಜು ಕಾವ್ಯಧಾರೆ

ಕನಸು ಕನ್ನಡಿಯೊಳಗೆ… ನಮ್ಮ ಖಾಸಗೀ ಕನಸಿನ ಲೋಕದೊಳಗೆ ಪ್ರವೇಶ ಮಾಡುವರು ನಮ್ಮ ಖಾಸಾ ಮಂದಿ ಅಚ್ಚು ಮೆಚ್ಚಿನವರು ಪ್ರೀತಿಪಾತ್ರರು ಸಂಬಂಧಿಕರು ಸ್ನೇಹಿತರು ಮುಂತಾದವರು ಒಮೊಮ್ಮೇ ನಾವು ಕಂಡು ಹೃನ್ಮನ ತುಂಬಿಕೊಂಡ ಸಿನೇಮಾದವರು ಸಿಲೇಬ್ರಟಿಗಳು ಆದರ್ಶ ವ್ಯಕ್ತಿಗಳು ಸಮಾಜಕ್ಕೆ ಮಾದರಿ, ಮಾರಿಯಾದವರು ಹಾಗೇ ಒಮ್ಮೊಮ್ಮೇ ನಮ್ಮ ಸ್ವಪ್ನ ಲೋಕಕ್ಕೆ ಲಗ್ಗೆ ಇಟ್ಟು ಬೆಚ್ಚಿ ಬೀಳಿಸುವರು ಭಯಾನಕ ಚಹರೆಗಳು ವಿಕೃತ ಮನಸ್ಸುಗಳು ದುಷ್ಟರು, ಭ್ರಷ್ಟರು ಸಮಾಜ ಘಾತುಕರು ಖೂಳರು, ಪಿಶಾಚಿಗಳು ಧುತ್ತೆಂದು ಪ್ರಕಟವಾಗುವರು ಎಲ್ಲೋ ಮಾತಾಡಿ ಮರೆತು ಬಿಟ್ಟವರು ಹಗಲ್ಹೋತ್ತು … Read more

ಪಂಜು ಕಾವ್ಯಧಾರೆ

ಸಹಜ-ಸುಧೆ ಸಾಗರದಾಚೆಗೆ ಏನೆಂದು ತೀರಕೇ ಅರಿವಿಲ್ಲ ಅಂಚಿನಾ ಚಿಂತೆಯ ಮಂಥನ ಬೇಕೇ? ಸಾಗರದಲೆಯಿರಲು ಒಂದೊಂದೂ ಅನನ್ಯ ಸೆರೆಯಾಗಲಿ ಕಣ್ಮನ ಅದಕೇ! ಅತಿ ಹೆಚ್ಚು! ಅತಿ ದೊಡ್ಡ! ಅತಿ ಜಾಣ! ಅತಿ ಭಾರ! ಅತಿ ಅವನತಿ ಅತೀತಗಳ ಗತಿಗಿದೆ ಕರ್ಮ ಅವಲೋಕನಗಳ ಕೊನೆ ನಿಲ್ದಾಣವಿಗೋ ಮರ್ಮ| ಜೀವ-ಜೀವವೂ ಆಗಿರೆ ಜೀವಾಳದನ್ವಯ ವ್ಯಾಖ್ಯಾನ ಚಿತ್ರಿಸುತಿದೆ ಅನುಭವದ ಅವ್ಯಯ|| ಸಾಧ್ಯತೆಯ ಸಲೀಸಿಗೆ ಸೋತರದು ಅಫಲ ಸಾಧಕದ ಸ್ಥಾಯಿಯ ಮೆಟ್ಟರೊಲೀತು ಸಫಲ| ಸಾಧು ತಾನೆಂದು ಹೊಳೆಯುತಿರೆ ಸಾರ್ಥಕತೆ ಸದ್ದು-ಸುದ್ದಿಯ ಹಂಗೇ ಸಾಧನೆಯನಳೆವ ಸಾಧನಕೆ? … Read more

ಪಂಜು ಕಾವ್ಯಧಾರೆ

ಗಝಲ್… ಹುಡುಕುತ್ತಾ ಹೊರಟ ನನಗೆ ಕಳೆದುಕೊಂಡಷ್ಟು ಸಿಕ್ಕಿತು ಸಖಾ.. ಬಯಸುತ್ತಾ ಹೊರಟ ನನಗೆ ಬಯಸಲಾರದಷ್ಟು ದಕ್ಕಿತು ಸಖಾ… ನಿನ್ನ ಗುಟ್ಟುಗಳೆಲ್ಲಾ ನನ್ನ ಪಿಸುದ್ವನಿಯಲಿ ರಟ್ಟಾದವು… ಮೆರೆದು ತುಳುಕಿದ ಒಂದೆರಡು ಹನಿ ಜೀವದ ಕೊನೆ ಹೊಕ್ಕಿತು ಸಖಾ… ನಿನ್ನ ಬಾಹುವಿನ ಮುದ ಬಂಧಿಸಿದೆ ಬಿಡದೆ ನನ್ನ ತಾರುಣ್ಯ… ತಾಜಮಹಲಿನ ಗೋರಿ ಇದ ಬಯಸಿ ಬಿಕ್ಕಿತು ಸಖಾ… ಯಮುನೆಯಲ್ಲಾ ಬಸಿದು ತಂದೆ ಬೊಗಸೆಯಲಿ ನನ್ನ ಕಣ್ಣ ಭಾವಕ್ಕೆ… ನನ್ನೆದೆಯ ಗಂಧ ನಿನ್ನ ಹುಮ್ಮಸ್ಸಿನ ಹೂಂ ಗುಟ್ಟುವಿಕೆಗೆ ಸೊಕ್ಕಿತು ಸಖಾ… ಬಡಿದ … Read more

ಪಂಜು ಕಾವ್ಯಧಾರೆ

ದಾವಾಗ್ನಿ ಸೊರಗಿದೆದೆಯ ಇಳಿಬಿದ್ದ ಮಾಂಸದ ಮುದ್ದೆಗಳಂತೆ ಗತ ವೈಭವದ ಪ್ರೀತಿ ಬೆರಳು ಬೆಚ್ಚಗಿನ ಬಯಕೆಗಳು ತಣ್ಣಗಾಗಿ ಚಿರ ನಿದ್ರೆಗೆ ಜಾರಿವೆ ಕಾವು ಕಳೆದಕೊಂಡ ಕಾಯ ಪಡೆದ, ಕಳೆದುಕೊಂಡದ್ದರ ಕುರಿತು ಲೆಕ್ಕಾಚಾರ ನಡೆಸಿದೆ ಸೋತ ಕಂಗಳ ಕಣ್ಣೀರು ಮೈಮೇಲಿನ ಗೀರು ಗಾಯದ ಗುರ್ತುಗಳು ಎದುರಿಟ್ಟುಕೊಂಡು ಪಂಚನಾಮೆಗೆ ತೊಡಗಿದೆ ಭಗ್ನಾವಶೇಷವಾದ ಹೃದಯ ಕುಲುಮೆಯಲೀಗ ಬರೀ ಪ್ರತಿಕಾರದ ದಾವಾಗ್ನಿ ಬೇಯುತಿದೆ. *** ಅಂತರ ಸೂರ‍್ಯನಿಗೆ ಕಣ್ಣಿಲ್ಲ ದೇಹವೆಲ್ಲ ದೃಷ್ಟಿ ! ನದಿಗೆ ಕಾಲಿಲ್ಲ ಶರವೇಗದ ಶಕ್ತಿ ! ಗಾಳಿಗೆ ರೆಕ್ಕೆಗಳಿಲ್ಲ ಹಾರುವ … Read more

ಪಂಜು ಕಾವ್ಯಧಾರೆ

ಹೋಗಬಾರದಿತ್ತು! ಆತ್ಮೀಯ ಸ್ನೇಹಿತ ರೂಮ ಪಾರ್ಟನರ್‍ ಧೀಢರನೆದ್ದು ಹೊರಟೇ ಹೋದ ಏನನ್ನು ಹೇಳದೆ ಕೇಳದೆ ಎಲ್ಲಿ ಕಳೆದು ಹೋದನೋ ಗೊತ್ತಿಲ್ಲ ಆಕಾಶಕ್ಕೆ ಹಾರಿದನೋ, ಭೂಮಿಯೊಳಕ್ಕೆ ಹೂತು ಹೋದನೋ, ಕಾಡಿಗೆ ಹೋದನೋ, ಸುಡಗಾಡಕ್ಕೆ ಹೋದನೋ ಗೊತ್ತಿಲ್ಲ ಹೋಗಿದಂತೂ ನಿಜ ನಮ್ಮನ್ನು ಬಿಟ್ಟು ಈ ಖೋಲೆ ಬಿಟ್ಟು ಇನ್ನೆಲ್ಲಿಗೋ ಅವನಿಗೆ ಅದೇನಾಯಿತೋ ಯಾಕಾದರು ಮನಸು ಬದಲಿಸಿದನೋ ಇನ್ನೂ ಇರುತ್ತೇನೆಂದವನು ಸಡ್ಡನ್ನಾಗಿ ಎದ್ದು ಹೋಗೇ ಬಿಟ್ಟ ದೈವಾಧೀನನಾದನೆಂದೋ ಸ್ವರ್ಗವಾಸಿಯಾದನೆಂದೋ ಜನ ಹೇಳುತ್ತಿದ್ದಾರೆ ನಂಬಲಾಗುತ್ತಿಲ್ಲ ಆತ್ಮೀಯರು ಅಳುತ್ತಿದ್ದಾರೆ ಆಗದವರು ನಗುತ್ತಿದ್ದಾರೆ ಹೋಗುವದೇ ಆಗಿದ್ದರೆ … Read more

ಕಾವ್ಯಧಾರೆ 1

ಹುಡುಕಾಟ ಜಾರಿಯಲ್ಲಿದೆ …. ಮತ್ತೆ ಮತ್ತೆ ಕೆದಕಿ ವಿಶ್ವಸ್ಥ ಚಹರೆಯನ್ನು ಹುಡುಕುತ್ತೇನೆ ಅರಿವು ಸರಸರನೆ ತೆರೆಯುತ್ತೇನೆ ಪ್ರತೀ ಪುಟದಲ್ಲೂ ಅರಸುತ್ತೇನೆ ಅಲ್ಲಿರಬಹುದು.. ಇಲ್ಲವೇ !!? ಇಲ್ಲಂತೂ ಇದ್ದೇ ಇರಬಹುದು ಘಟ್ಟಿಗಿತ್ತಿಯರ ಮಾದರಿಗಳು ಬಂಡೆಯಂತಹ ಹೆಣ್ಣುಗಳು ಎಲ್ಲೆಲ್ಲಿ..? ಪುರಾಣದಲ್ಲಿ ಉಪನಿಷತ್ತುಗಳ ಕಣಜದಲ್ಲಿ ಭಾರತದಲ್ಲಿ, ರಾಮಾಯಣಗಳ ಹಂದರದಲ್ಲಿ ಮಹಾಕಾವ್ಯಗಳ ರಾಶಿಯಲ್ಲಿ ಬೈಬಲ್ಲು ಕುರಾನುಗಳ ಅಂತರಂಗದಲ್ಲಿ ಎಲ್ಲೆಲ್ಲಿದ್ದಾಳೆ ಆಕೆ ಎಲ್ಲೆ ಮೀರಿದಳೆ? ಚಲ್ಲಾಪಿಲ್ಲಿಯಾದಳೆ? ಮತ್ತೆ… ಮತ್ತೆ… ಧೀರ ಮಹಾಪುರುಷರು ಅಣಿ ಮಾಡಿಟ್ಟ ಗಲ್ಲಿಗೇರಿದಳೆ..? ಸಂಶೋಧನೆ ಕಂಗಾಲಾಗುತ್ತೇನೆ ಯಾವ ಪುಟದಲ್ಲೂ ದಿಟ್ಟೆಯರಿಲ್ಲ ಅಗ್ನಿದಿವ್ಯ … Read more

ಕಾವ್ಯಧಾರೆ 2

ಯುಗಾದಿ ನವ ಸಂತಸ ನವ ಸಂಭ್ರಮ ನವ ನವೋಲ್ಲಾಸ ತುಂಬಲು ಮತ್ತೆ ಬಂದಿದೆ ಯುಗಾದಿ ನವ ಚೇತನ ನವ ಭಾವನ ನವ ನವೋತ್ಸಾಹ ಬೀರಲು ಮತ್ತೆ ಬಂದಿದೆ ಯುಗಾದಿ ನವ ಪಲ್ಲವಿ ನವ ಕಿನ್ನರಿ ನವ ನವೋತ್ಕರ್ಷ ಹೊಂದಲು ಮತ್ತೆ ಬಂದಿದೆ ಯುಗಾದಿ ನವ ಬಂಧನ ನವ ಸ್ಪಂದನ ನವ ನವೋದಯ ಹೊಮ್ಮಲು ಮತ್ತೆ ಬಂದಿದೆ ಯುಗಾದಿ ನವ ಬದುಕಿಗೆ ನವ ದಾರಿಗೆ ನವ ನವೋದಕವೆರೆಯಲು ಮತ್ತೆ ಬಂದಿದೆ ಯುಗಾದಿ ನವ ಮಂಥನ ನವ ಚಿಂತನ ನವ … Read more

ಪಂಜು ಕಾವ್ಯಧಾರೆ

ಪಯಣ  ನಿರರ್ಥಕ ಹಾದಿಯಲ್ಲಿ ಅರ್ಥಹೀನ ಹಗಳಿರುಳುಗಳ ಸೆಳುವಲ್ಲಿ ಯಾನ ಹೊರಟ ದೋಣಿಯ ಪಯಣಿಗ ತಲುಪಬೇಕೆನ್ನುವ ಗಮ್ಯ ಇಲ್ಲದಂತೆನಿಸಿ ಬಿಟ್ಟ ಗಾಳಿಯ ದಿಕ್ಕಿಗೆ ಹೊಮ್ಮುವ ಅಲೆಗಳ ನಾಟ್ಯದೊಟ್ಟಿಗೆ ಸಾಗುವ ಹುಚ್ಚು ಪಯಣಿಗ ಬದುಕಿನ ನಾವೆ ಕಾಲದ ಶರಧಿಯಲ್ಲಿ ಅಂಡಲೆಯುತಲೇ ಇದೆ ಇಲ್ಲಿ ಸುಳ್ಳುಗಳನ್ನೇ ಸತ್ಯವೆಂದುಕೊಂಡ ಸಹಯಾತ್ರಿಕರ ಹಿಂಡೇ ಇದೆ ಸ್ವತಃ ವಂಚಿಸುತ್ತಾ ಸಾತ್ವಿಕತೆಯ ಭೋದಿಸುವ ತಂಡೋಪ ತಂಡವೇ ಇದೆ ಕಾಲದ ಸಾಗರ ಮಾತ್ರ ತನ್ನೊಡಲೊಳಗೆ ಎಲ್ಲವನ್ನೂ ಹುದುಗಿಸಿಕೊಳ್ಳುತ್ತ ಉಕ್ಕೇರುತ್ತಲೇ ಇದೆ ತಲೆತಲಾಂತರಗಳಿಂದ ಹಲವು ಬಾರಿ ಒಡಲೊಳಗಿನ ಕಿಚ್ಚನ್ನೆಲ್ಲ ಸುನಾಮಿಯಂತೆ … Read more

ಪಂಜು ಕಾವ್ಯಧಾರೆ

ಮಂಗ ಮತ್ತು ಬೆಕ್ಕುಗಳು ಇಬ್ಬರ ಜಗಳದಿ ಯಾರಿಗೆ ಲಾಭವು ಬನ್ನಿರಿ ನಾವು ತಿಳಿಯೋಣ ನೀತಿಯ ಸಾರುವ ಕಥೆಯನು ಕೇಳಿ ಜೀವನ ಸುಂದರಗೊಳಿಸೋಣ|| ಸುಂದರವಾದ ಊರಿನಲಿ ಬೆಕ್ಕುಗಳೆರಡು ಜೊತೆಯಲ್ಲಿ ಆಡುತಲಿದ್ದವು ಅಲೆಯುತಲಿದ್ದವು ಬದುಕುತಲಿದ್ದವು ಸಂತಸದಿ|| ಹಸಿವನು ನೀಗಲು ಒಂದುದಿನ ಬೆಕ್ಕುಗಳಿಗೆ ಅದು ಸುದಿನ ಪ್ರತಿಮನೆಯಲ್ಲೂ ಬೆಣ್ಣೆಕದ್ದವು ಮರದಡಿ ಬಂದು ಸೇರಿದವು|| ಬೆಣ್ಣೆಯ ಆಸೆ ಹೆಚ್ಚಾಯ್ತು ಇಬ್ಬರ ಜಗಳವು ಶುರುವಾಯ್ತು ನನಗೂ ಜಾಸ್ತಿ ನಿನಗೂ ಜಾಸ್ತಿ ಬೆಣ್ಣೆಯು ಗೆಳೆತನ ಕೆಡಿಸಿತ್ತು|| ಮರದಲಿ ಕುಳಿತಿರೊ ಮಂಗಣ್ಣ ನೋಡುತಲಿದ್ದನು ಜಗಳವನ್ನ ಉಪಾಯ ಹೂಡಿ … Read more

ಕಾವ್ಯಧಾರೆ

ನೀ ಮೌನ ಮುರಿಯಬೇಕು ನೀನು ಮತ್ತೆ ಎಂದಿನಂತೆ ಮಾತಾಡಬಹುದೆಂಬ ನಂಬಿಕೆ ಅರೆ ಘಳಿಗೆ ಸುಮ್ಮನಿರದ ಕನಸುಗಳು ಹುಟ್ಟುವುದನು ತಡೆಯುವವರು ಯಾರು..!? ನನಸಾಗುವ ಹೂ ಅರಳಲು ರವಿ ಹೊಸತಾಗಿಯೆ ಹುಟ್ಟಬೇಕು ನೀ ಮಾತಿಗೆ ಅಮೃತವನುಣಿಸುವ ಮನಸು ಮಾಡಬೇಕು ಒಲವಲಿ ಮೌನ ಮಾತಾಗಿ ಮುತ್ತಾಗುವುದು ಸಾಮಾನ್ಯ ತಾನೇ..? -ಅಕ್ಷತಾ ಕೃಷ್ಣಮೂರ್ತಿ         ಗಜಲ್ ನೀರಡಿಸಿದಾಗ ಬಾಂವಿ ತೋಡಿದಂಗಾತು ಸಾಯುಹೊತ್ತಾಗ ನಿನ್ನ ನೋಡಿದಂಗಾತು ಹ್ಯಾಂಗೈತಿ ನಮ್ಮ ಜೋಡಿ ಗೊತ್ತೇನ ಸಾಕಿ? ಚೂಡಾದ ಜೊತಿ ಚಹಾ ಕೂಡಿದಂಗಾತು.! ಮಾಡಿಲ್ಲದ … Read more

ಪಂಜು ಕಾವ್ಯಧಾರೆ

ಅಪ್ಪ ಅಪ್ಪಾ ಅದೊಂದು ದಿನ ನೀ ಹೇಳಿದೆ ಕಣ್ಣುಗಳನ್ನು ಪಿಳ  ಪಿಳನೆ ಬಿಟ್ಟು ನಿನ್ನನ್ನೇ  ನೋಡುತ್ತಿದ್ದಾ ಈ ಪುಟ್ಟ ಜೀವಕ್ಕೆ, ಮಗಳೇ  ನೀ ನನ್ನ ಮಾತ ನಡೆಸುವೆಯ? ನಿನ್ನ ಬದುಕಿನ  ಪರಪಂಚದಲ್ಲಿ ಕಾಣಿಸುತ್ತಿದ್ದ ಆ ನಿನ್ನ ಆಚಾರಗಳು, ವಿಚಾರಗಳು, ಮಮತೆಯದನಿಯಾಳಗಳು… ಹೀಗೆ.. ನಿನ್ನಪರೂಪದ  ಸಂಗತಿಗಳ ಅರ್ಥೈಸಲಾಗದೆ, ನಿನ್ನೊಲುಮೆಯ ಪ್ರೀತಿಸಾಗರದಲಿ ಮಿಂದೇಳುತ್ತಿದ್ದ ನನಗೆ ನೀನೇ ವಿಸ್ಮಯ ಬೇರೊಂದ ಬಯಸದೆ  ನಾ ಉಲಿದೆ ನೀ ಹೇಳುವ ಮಾತನ್ನೊಂದನ್ನೂ ನಾ ತೆಗೆಯಲಾರೆ. ಅಪ್ಪಾ ನನ್ನಿಂದ ನೀ ದೂರಾದ  ಇಷ್ಟು ವರುಷಗಳೂ ನಡೆದೇ … Read more

ಪಂಜು ಕಾವ್ಯಧಾರೆ

ಹನಿ-ಹನಿ (೧) ಪೋನು ಪೋನು ಇಲ್ಲದೇ  ಬದುಕದ ನಾನು, ನನಗೆ ನಾನೇ ಮಾಡಿಕೊಂಡ ಬೋನು‌..! (೨) ಮಿಸ್ ನಾವೇ ಲೇಟಾದರೂ ಬಸ್ಸಿಗೆ ಹಿಡಿ ಶಾಪ, ಮೇಲೊಂದು ಮಾತು ಬಸ್ಸು, ಜಸ್ಟ್..! (೩) ದಾರಿ ಅರಿತು ಹೋದರೆ ಬದುಕಿನ ದಾರಿ ರಹದಾರಿ, ಇಲ್ಲದಿದ್ದರೆ ಸೇರಬೇಕಾದೀತು ಬೇಗನೆ ಗೋರಿ..! (೪) ಚಂಚಲ ಮುದುಕನಾದರೂ ಮನಸೇಕೋ ಚಂಚಲ, ಮುದುಕನಾದರೂ ಮನಸೇಕೋ ಚಂಚಲ; ಕಾರಣ ಚಂಚಲಾ..|| (೫)ಆತಂಕ ಎಲ್ಲಾ ಮಕ್ಕಳಿಗೂ ಒಂದೇ ಆತಂಕ, ಕಡಿಮೆ ಬರದಿರಲಿ ಅಂಕ..|| (೬) ಬದುಕು ಬದುಕು ಯಾರೋ … Read more

ಪಂಜು ಕಾವ್ಯಧಾರೆ

ಅಕ್ಕನ ವಿಭೂತಿ ರತ್ನದ ಸಂಕೋಲೆ ತೊರೆದು ಜಂಗಮರ ಜೋಳಿಗೆ ಹಿಡಿದು ಅಪರಮಿತಕತ್ತಲೊಳಗೆ ಬೆತ್ತಲೆಯಾಗಿ ಊರೂರು ಅಲೆದು  ಕಲ್ಯಾಣದ ಕಾಂತಾರದ ಖನಿಗೆ ಬಾಗಿದಾಗ  ಮೈ ಮುತ್ತಿದ ಆ ಕೇಶಲಂಕಾರಕ್ಕೆ ಶರಣೆಂದರೆ ಸಾಕೆ….? ಜೋಳಿಗೆಯಲಿ ಜೋತಾಡಿದ ಅನಲದ ಉಂಡೆಯಾಕಾರದ ಮುಖವಾಡ ಒಂದೊಂದು ರೀತಿಹವು ಅಂಗದ ಲಿಂಗಕ್ಕೆ ಕೈ ತೆತ್ತಾಗ ದಕ್ಕಿದ್ದು ಅವರಿಗೆ ಬೂದಿ ಅದು ಬರೀ ಬೂದಿಯೇ! ಅಲ್ಲ ಗಂಡರನ್ನು ಭಸ್ಮ ಮಾಡುವ  ಭಂಡಾರದ ಭಕ್ತಿಯ ವಿಭೂತಿ ಹಣೆ ತಟ್ಟಿ ಮನ ಮುಟ್ಟಿ ಮಡಿಮಡಿಯಾಗಿ ಎಡೆ ಎಲೆಯಲ್ಲಿ ಉರುಳಾಡಿದರು ? … Read more

ಪಂಜು ಕಾವ್ಯಧಾರೆ

೧. ಕೂರೂಪಿ……. ದಾನ ಪಡೆದೆ ಜೀವವ, ನನ್ನ ಶಿಲ್ಪಿ ನಾನಲ್ಲ… ಕರಿ ಬೆಕ್ಕೆಂದು ತಳ್ಳದಿರಿ, ನಾ ನಡೆದ ಹಾದಿ ಅಪಶಕುನವಲ್ಲ… ವರ್ಣವಿರಬೊಹುದೇನೋ ಕಡುಗಪ್ಪು, ಕರಿ ಬಂಡೆಯಂತೆ ನನ್ನ ಮನಸಿಲ್ಲ…. ತೊಗಲ ಬಣ್ಣ ಕಪ್ಪಾದ ಮಾತ್ರಕ್ಕೆ , ನಾ ಬರೆದ ಪದಗಳು ಕವನಗಳಾಗಲಿಲ್ಲ… ನನ್ನ ಭಾವನೆಗಳಿಗೂ ಮಳೆಬಿಲ್ಲಿನ ರಂಗಿದೆ, ಹಾಲ್ಗೆನ್ನೆಯವಳ/ವನ ಪದ್ಯದ ಮರೆಯಲ್ಲಿ ನಿಮಗದು ಕಾಣಲಿಲ್ಲ… ಗೀಚಿದಷ್ಟೂ ಕುಳಿತಿದೆ ಮೂಲೆಯಲ್ಲಿ ಸಾಲುಗಳೆಲ್ಲವು, ರೂಪವಂತರ ಹಸಿ ಕಾಳುಗಳೂ ನಿಮಗೆ ಬೆಂದಂತೆ,ನಾ ಬರೆದುದಕ್ಕೆ ಮಾತ್ರ ಪಕ್ವತೆಯಿಲ್ಲ… ಸಹಿಸುವೆ ಇಂದೂ ಎಂದೂ ಕೊನೆವರೆಗೂ, … Read more

ಪಂಜು ಕಾವ್ಯಧಾರೆ

ಹಲ್ಕಾ ಸಾಲುಗಳು ತೆರೆದ ದಾರಿಯ "ಸ್ವಾತಿ" ಮಳೆಯಲ್ಲಿ ಮೊದಲು ಮುತ್ತಿಡುವಾಗ ನೀಲಾಕಾಶದಲಿ ಮಂಕಾಗಿರುವ ನಕ್ಷತ್ರ ನೋಡುವ ಕಣ್ಗಳು…! ಭುವಿಯ ನೋಡಿ ಹೆಣ್ತನದ ವಸಂತದ ಒಲುಮೆಯ ಮೇಲೆ ಒಂದಾದೆವು…! ಬಾನಂಗಳದಿ ಒಂಟಿಯಂತಿರುವ ಚಂದ್ರನು ನಗುತ್ತಿದ್ದಾನೆ ನಮ್ಮಯ ಒಲುಮೆಯ ಪರಿ ಕಂಡು…! ಬಾಡಿದ ಹಸಿರೆಲೆಗಳೂ ನಮಗಷ್ಟಲ್ಲದೆ ಅವಕ್ಕೆಲ್ಲ ಈಗ ವಸಂತ ಕಾಲ ಒಂದಕ್ಕಿಂಥ ಒಂದು  ಚಿಗುರೊಡೆಯುವ ತವಕ…! ಮೋಡದ ಬಸಿರು ಹೆಚ್ಚಾಗಿ ಹನಿಗಳು  ಹುಟ್ಟುತ್ತಿವೆ ನಾ ಮುಂದು ತಾ ಮುಂದೆಂದು  ಜೋಡಿಯ ಸ್ಪರ್ಶಕ್ಕೆ…! ಆದಾವ ಹನಿ ಹಣೆಯ ಮೇಲೆ ಬಿತ್ತೊ … Read more

ಪಂಜು ಕಾವ್ಯಧಾರೆ

ಪಯಣದಂತ್ಯದೊಳಗೆ !!! ಅಕಸ್ಮಾತ್ತಾಗಿ ನಾನೂ ಏರಿ ಬಿಟ್ಟೆ ಈ ಬಸ್ಸು ಅಯ್ಯೋ.. ಎಷ್ಟು ರಶ್ಶು! ಮೊದಲೆ ಇಷ್ಟೊಂದು ಜನ ತುಂಬಿ ತುಳುಕುತ್ತಾ ಇದ್ದಾರೆ ..!! ಇಳಿಯೋಣವೇ …?? ಇದೇನಿದು.? ಹೆದ್ದಾರಿಯಲಿ ಓಟ ಶುರುವಾಗಿ ಬಿಟ್ಟಿದೆ ಬರೀ ಕತ್ತಲು ಬೆಳಕುಗಳಷ್ಟೆ…. ಯಾವುದೇ ಪರಿಧಿ ಗೋಚರಿಸುತ್ತಿಲ್ಲ ಆದರೂ ನಡುವೆ ಗೋಡೆಯಿದೆಯಂತೆ.! ಮಿಸುಕಾಡಿ ,ತಡಕಾಡಿ  ಸರಿಸಿ ,ತುಳಿದು ಮುಂದೆ ಬಂದೆ… ಹ ಹ್ಹ ಹ…ಇಲ್ಲಿಯೂ ಸೀಟುಗಳ ಮೀಸಲಾತಿ ..ಆದರೆ ಕುಳಿತುಕೊಂಡವರು ಯಾರ್ಯಾರೊ..!!!? ಆದರೂ ಈ ರಶ್ಶಲ್ಲಿ ಏನೋ ಸುಖವಿದೆ ,ಮನಕಾನಂದವಿದೆ ಉಪ್ಪಿನಕಾಯಂತೆ … Read more

ಪಂಜು ಕಾವ್ಯಧಾರೆ

ಕಾಗದದ ನಾವೆ ತೇಲಿ ಬಿಟ್ಟಿವೆ ದೋಣಿಗಳ ಪುಟ್ಟ ಕನಸು ಕೈಗಳು ತೇಲಿ ಸಾಗಿದಷ್ಟೂ ಹರುಷ ಕಂಗಳಲಿ ಪ್ರತಿಫಲಿಸುವ ತಿಳಿನೀರು ಗಾಳಿಗೆ ಹೊಯ್ದಾಡುತ್ತ ಸಾಗುತಿವೆ ಕಾಗದದ ನಾವೆಗಳು ಅರಿಯದ ಗುರಿಯೆಡೆಗೆ ಹೊಳೆಯ ಹರಿವಿನೆಡೆ ಮೌನ ಪಯಣ ಅಂದು ನಾನೂ ಕಳಿಸಿದ್ದೆ ದೋಣಿಗಳ ಹೊಳೆಗುಂಟ ಸಾಗಿ ಅದರ ಹಿಂದಿಂದೆ ಕಲ್ಲುಗಳ ತಡವಿ ಗಿಡಗಂಟಿಗಳ ದಾಟಿ ದೂರ ದೂರ ಯಾನ ಕೆಲವು ಮುಳುಗಿ ಕೆಲವು ತೇಲಿ  ಕಣ್ ಹಾಯ್ದಷ್ಟು ದೂರ ನೋಡಿ ಮತ್ತಷ್ಟು ದೋಣಿಗಳು ಹೆಗಲ ಚೀಲದಲ್ಲಿ ನಾಳೆಯ ಪಯಣಕೆ ಸಜ್ಜಾಗಿ … Read more

ಪಂಜು ಕಾವ್ಯಧಾರೆ

" ಶಾಂತಿ " ಮಳೆ ಹನಿಗಳು ಧರೆಗಿಳಿದಂತೆ ಶಾಂತಿ ದೊರೆಯುತ್ತಿದೆ ಹಕ್ಕಿಗಳ ಕಲರವದಲ್ಲಿ  ಶಾಂತಿ ದೊರೆಯುತ್ತಿದೆ ತಿಳಿಕೊಳದಲ್ಲಿ ಮೀನು ಈಜಿದಂತೆ ಶಾಂತಿ ದೊರೆಯುತ್ತಿದೆ ಪುಟ್ಟ ಮಕ್ಕಳ ನಗುವಿನಲ್ಲಿ ಶಾಂತಿ ದೊರೆಯುತ್ತಿದೆ ಕಾಡಿನಲ್ಲಿ ನೆಡೆಯವಾಗ ಶಾಂತಿ ದೊರೆಯುತ್ತಿದೆ ಕಡಲತಡಿಯಲ್ಲಿ ಸೂರ್ಯೋದಯ ಶಾಂತಿ ದೊರೆಯುತ್ತಿದೆ ವಿವಿಧ ರೀತಿಯಲ್ಲಿ ಶಾಂತಿ ದೊರೆಯಲಿ ನನಗೂ, ನಿಮಗೂ, ನಮ್ಮೆಲ್ಲರಿಗೂ ಕೂಡಾ ಚೀನಾದ ಕವಿ Lin LiMei ಯವರು ಚೀನಾ ಭಾಷೆಯಲ್ಲಿ ಕಳುಹಿಸಿರುವ ಶಾಂತಿ ಸಂದೇಶದ ಕನ್ನಡ ಅನುವಾದ -ಉದಯ ಶಂಕರ ಪುರಾಣಿಕ     … Read more

ಪಂಜು ಕಾವ್ಯಧಾರೆ

 ತಂಪ ಸೂಸುವ ತುಂಟ‌ ಚಂದ್ರಮ, ಚದುರಿ ಹೋದನು ಚಹರೆ ಮರೆತು.. ಚಿಲುಮೆ ಒಲುಮೆಯ ಗಾಳಿ ಬೀಸಿ, ಚಂದ್ರ ವಾಚುತ ನಕ್ಕನು..! ಅಬಲೆ ಮಣಿ ನಿನ್ನ ನೋಟಕೆ , ರಸಿಕನಾದೆನು ಭಯವ ಮರೆತು.. ಕನಸ‌ಕಂಡೆನು ಇಂದು ನಾನು, ಹೊಸಲೋಕಕೆ ಪಯಣ ಕಲಿತು..! ಅರಿಯಲಾಗದ ಅರಿವಿನನುಭವ, ಅರಿತೆ ನಾನು ಒಲವಿನಿಂದ.. ಅಮಲು ನೀಡುವ ದಿವ್ಯ‌ಔಷಧಿ.. ಪ್ರೀತಿ ಎನ್ನುವುದ..! ಹರಿದು ಹೋಗದ ಜಾಲವಿದು, ಕರಗಿ ಹೋಗದ ಅರಗಿದು.. ಹರಿದು ಕರಗಿ ಹೋಯಿತೆಂದರೆ, ಹ್ರದಯ ಉರಿಯದೆ ಇರುವುದೇ?!! **** ಪ್ರತಿಫಲಿಸುವ ಹ್ರದಯದ, ಮಿಡಿತವ … Read more