ಎರಡು ಕವಿತೆಗಳು: ನಾ”ನಲ್ಲ”, ವಿನಾಯಕ ಅರಳಸುರಳಿ
ಬಾಳ ದಾರಿಯಲಿ ಬಂದು ಹೋಗುವವರಾರು, ಕೈ ಹಿಡಿದು ಜೊತೆಗೂಡಿ ಮುಂದೆ ಸಾಗುವವರಾರು, ಬರುವೆನೆಂದವರೀಗ ಬಿಟ್ಟು ಹೋಗುತಿರಲು, ಮನದಿ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಪ್ರಾಣ ಪಣವಿಟ್ಟು ನಾ ಹೋರಾಡುತಿರುವಾಗ, ಜನರ ನಿಯಮಕ್ಕೆಂದೂ ಎದೆಗುಂದದಿರುವಾಗ, ನನ್ನನು ತೊರೆದು ಹೋಗುವವರನು ನೋಡಿ, ಮತ್ತೆ ಮುಡಿತು ಪ್ರಶ್ನೆ "ಇಲ್ಲಿ ನನ್ನವರಾರು?" ಮನಸೊಂದು ಬಯಸುವುದು ಅಪರಾಧವೇನಲ್ಲ, ಬಯಸಿದ್ದು ಪಡೆಯುವುದು ಹುಡುಗಾಟವೂ ಅಲ್ಲ, ಬಯಸಿ ಪಡೆದವರಿಂದು ಕೇಳುತಿಹರು ನನ್ನನ್ನು, "ಜೊತೆಯಾಗಿ ಉಳಿಯೋಕೆ ನೀನು ನನಗ್ಯಾರು?" ಕಣ್ಣಂಚಿನ ಹನಿ ಕೇಳು, ತುಟಿಯಂಚಿನ ನಗು ಕೇಳು, ಮರೆಯಲ್ಲಿ … Read more