ಮೂವರ ಕವನಗಳು: ರವಿಶಂಕರ್.ಎನ್. ಕೆ., ಬಿದಲೋಟಿ ರಂಗನಾಥ್, ಸಿಪಿಲೆ ನಂದಿನಿ
ಬದುಕುವೆನು ನಾನು ಬರೆಯುವ ಮೊದಲೇ ಮರೆತು ಹೋಗಿದೆ ನನ್ನಿಷ್ಟದ ಸಾಲು , ಹೇಗೆ ಹೇಳಲಿ …? ಏನು ಮಾಡಲಿ…? ಜಿಗಿದಾಡುವ ಮನದ ಮೂಲೆಯಲ್ಲಿ ಜೋಕಾಲಿಯಂತೆ ಜೀಕುವಾಗ ನೀನು ಸುಡುವ ಪ್ರೇಮದ ಒಡಲೊಳಗೆ ಕಾಡುವ ನಿನ್ನದೇ ನೆನಪಿನ ಜಗದೊಳಗೆ ತುಸು ಯಾಮಾರಿದಾಗ ಹೇಗೆ ಹೇಳಲಿ …? ಏನು ಮಾಡಲಿ …? ಜಗದ ಕೊನೆಯ ತುದಿಯ ಬಳಿ ನಿಂತು ಕೂಗುವಾಗ ಸಾವಿರ ಸಲ ಹೇಳ ಹೆಸರಿಲ್ಲದಂತೆ ಮರೆತು ಹೋಗಿ ಬಿಡು ಮತ್ತೆ ಬಾರದಂತೆ ನೀನು, ಬದುಕಬಹುದು ನಾನು. ನೀನಿಲ್ಲದೆ…! ಏನೂ … Read more