ಮೂರು ಕವನಗಳು: ಸುಮತಿ ಕೃಷ್ಣಮೂರ್ತಿ
ಸಮರ ಮಿಣುಕು ನಕ್ಷತ್ರಗಳ ಒಡ್ಡೋಲಗರಾಕೇಂದು ಆಸ್ಥಾನದಲಿ ಮಹಾ ಕಾಳಗ ಹೆಚ್ಚು ಹೊಳೆಯುವ ಚುಕ್ಕಿ ಯಾವುದೆಂದುಬಾನ್ ಕಡಲ ಹೊಳೆ ಮುತ್ತು ತಾನೇ ಎಂದು ಕೋಟಿ ಕೋಟಿ ತೇಜ ಪುಂಜಗಳಿಗೆಹರಿಯುತಿದೆ ಅಪರಿಮಿತ ಬೆಳಕ ಬುಗ್ಗೆ ಸುಧಾಂಶುವಿನ ಸ್ನಿಗ್ಧ ಸೊದೆಯ ಕುಡಿದುಉನ್ಮತ್ತ ತಾರೆಗಳು ಮನದುಂಬಿ ಕುಣಿದು ಇರಳೂರ ಪ್ರಜೆಗಳಿಗೆ ಹೊನಲು ಹಬ್ಬಸಜ್ಜುಗೊಂಡಿದೆ ಇಂದು ಹುಣ್ಣಿಮೆಯ ದಿಬ್ಬ ಕಾತರದಿ ಕೈ ಕಟ್ಟಿ ಕಾಯುತಿರುವಶಾಮನ ಮನದಲ್ಲಿ ಪ್ರೇಮ ಕಲರವ ಬೆದರುತ್ತ ಬೆವರುತ್ತಾ ಬಂದ ನಲ್ಲೆವಿರಹ ಬೇಗೆಯಲಿ ನರಳಿತ್ತು ಮುಡಿದ ಮಲ್ಲೆ ಯಮುನೆಗೂ ವಿಸ್ತಾರ ಬೆಳದಿಂಗಳುನಾಚುತಲಿ … Read more