ಪ್ರೇಮಿಗಳಿಗೆ ಸಾವೆಂಬುದು ಹೀಗೆ ಬರಬೇಕು: ಜ್ಞಾನೇಶ, ಸೀಗೆಕೋಟೆ.
ಅವಳ ಮೇಲಿನ ಪ್ರೀತಿಗಿಂತ ಭಯವೇ ಹೆಚ್ಚುಮನಸ್ಸೇಕೋ ಭಾರವಾಗಿತ್ತು. ನನ್ನಲ್ಲಿ ಹುಟ್ಟಿಕೊಳ್ಳುತ್ತಿದ್ದ ನೂರಾರು ಪ್ರಶ್ನೆಗಳಿಗೆ ನಾನೆ ಉತ್ತರವನ್ನು ಹುಡುಕಿಕೊಳ್ಳುತ್ತಾ, ನನ್ನ ಗೊಂದಲಗಳಿಗೆ ನಾನೆ ಪರಿಹಾಗಳನ್ನು ಯೋಚಿಸುತ್ತಾ ಕಾಡಿನ ದಾರಿಯತ್ತ ಸಾಗಿ ಬಹಳ ದೂರ ಕ್ರಮಿಸಿದೆ. ನಾನು ಎಂದೂ ತಿರುಗಾಡದ ಒಂದು ದಾರಿ ನನ್ನನ್ನು ಕರೆಯುತಿತ್ತು.ನನ್ನ ಮನಸ್ಸು ಹೃದಯ ಮಂಕಾಗಿದ್ದವು ಬದುಕು ನೀರಸವೆನಿಸಿತ್ತು. ಎತ್ತೆತ್ತೆಲೋ ಸಾಗುತಿದ್ದವನು ಹಾಗೆ ಬಂಡೆಯ ಮೇಲೆ ಕುಳಿತು ಮರಗಳನ್ನೂ ಹಕ್ಕಿಗಳನ್ನೂ ನೋಡುತ್ತ ನೀರವ ಮೌನಕ್ಕೆ ಒರಗಿದ್ದೆ. ನನ್ನ ಮುಂದೆ ಎರಡು ನೀಲಕಂಠ ಅಥವ ಬಣ್ಣದ ಹಕ್ಕಿ … Read more