ಚಂದ್ರಶೇಖರ ಕಂಬಾರರ “ಕರಿಮಾಯಿ “ಮತ್ತು ಇತರೆ ಕಾದಂಬರಿಗಳು: ರಾಘವೇಂದ್ರ ಅಡಿಗ ಎಚ್ಚೆನ್.
1937 ಜನವರಿ 2 ರಂದು, ಬೆಳಗಾವಿ ಜಿಲ್ಲೆಯ ಘೋಡಗೇರಿಯಲ್ಲಿ ಜನಿಸಿದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಜಾನಪದ ವಿದ್ವಾಂಸ ಡಾ. ಚಂದ್ರಶೇಖರ ಕಂಬಾರರು ಹಲವು ಕ್ಷೇತ್ರಗಳಲ್ಲಿ ಪರಿಣತರು. ಅಸಂಖ್ಯಾತ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡವರು. ಸಾಹಿತ್ಯ, ಸಂಗೀತ, ರಂಗಭೂಮಿ,ಸಿನಿಮಾ ಎಲ್ಲವೂ ಅವರ ತೆಕ್ಕೆಗೆ ಸಿಕ್ಕಿ ಹೆಜ್ಜೆ ಗುರುತನ್ನು ಮೂಡಿಸಿಕೊಂಡವು. ಧಾರವಾಡದಲ್ಲಿ ಎಂ.ಎ ಮತ್ತು ಪಿ.ಎಚ್.ಡಿ ಪದವಿಗಳನ್ನು ಪಡೆದು ಅಮೆರಿಕಾದ ಚಿಕಾಗೋ ವಿಶ್ವವಿದ್ಯಾಲಯದಲ್ಲಿ (1968-69), ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (1971-91) ಅಧ್ಯಾಪಕರಾಗಿ, ಪ್ರವಾಚಕರಾಗಿ ಸೇವೆ ಸಲ್ಲಿಸಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಮೊಟ್ಟ … Read more