ವಿದ್ಯಾಕಾಶಿಯೊಳಗ ಉಗಾದಿ, ಬಾರೋ ವಸಂತ ಬಾ……..!!!!!: ಡಾ. ಅನಿರುದ್ಧ ಸು ಕುಲಕರ್ಣಿ
ವಿದ್ಯಾಕಾಶಿ ಧಾರವಾಡ, ರಾಜ್ಯದ ಎರಡನೇ ಸಾಂಸ್ಕೃತಿಕ ನಗರಿ, ಮಲೆನಾಡಿಗೆ ದ್ವಾರ ಅಂದ್ರೆ ಧಾರವಾಡ, ಧಾರವಾಡ ಅಂದ ಕೂಡಲೇ ಎಲ್ಲಾರಿಗೂ ಮೊದಲ ನೆನಪು ಆಗುದು ಧಾರವಾಡ ಪೇಢ, ಕರ್ನಾಟಕ ವಿಶ್ವವಿದ್ಯಾಲಯ, ಮಾಳಮಡ್ಡಿಯ ವನವಾಸಿ ರಾಮದೇವರ ಗುಡಿ, ಉತ್ತರಾದಿಮಠ, ಸಾಧನಕೇರಿಯ ಬೇಂದ್ರೆ ಅಜ್ಜ, ಗೋಪಾಲಪುರದ ಬೆಟಗೇರಿ ಕೃಷ್ಣ ಶರ್ಮ, ನುಗ್ಗಿಕೇರಿ ಹನುಮಪ್ಪ, ಸೋಮೇಶ್ವರ ಗುಡಿ, ವಿದ್ಯಾಗಿರಿ, ಧರ್ಮಸ್ಥಳ ಆಸ್ಪತ್ರೆ., ಇನ್ನು ಅನೇಕ ಅವ. ಹೋಳಿಹುಣ್ಣಿಮೆ ಮುಂದೆ ಹಳೆಯ ಡ್ರೆಸ್ ಯಾವ ಇರತಾವ ಅವನ್ನ ಸ್ವಲ್ಪ ಇಸ್ತ್ರಿ ಮಾಡಿ, ಬಣ್ಣ ಆಡಲಿಕ್ಕೆ … Read more