ದಯೆಯೇ ಧರ್ಮದ ಮೂಲ (ಭಾಗ 1): ಸುನಂದಾ ಎಸ್ ಭರಮನಾಯ್ಕರ
ಇಂದು ಮಾನವ ಕಟುಕನಾಗಿದ್ದಾನೆ, ಕರುಣೆ, ಕನಿಕರ ಎಲ್ಲವೂ ಅವನಿಂದ ಮಾಯವಾಗಿದೆ ಎನ್ನುವುದು ಸತ್ಯ. ಅತೀ ಶ್ರೇಷ್ಠ ಎನಿಸಿಕೊಂಡ ಮಾನವ ಜೀವಿ ಕರುಣಾ ಮೂರ್ತಿ, ಸಹನಾಮಯಿ, ಸಂಘಜೀವಿ ಎಂದೆಲ್ಲಾ ಬಿರುದು ಪಡೆದಿರುವ ಮನುಷ್ಯ ಇಂದು ತನ್ನೆಲ್ಲ ಮೌಲ್ಯಯುತ ಗುಣಗಳನ್ನು ತೊರೆದು ರಾಕ್ಷಸ ಪ್ರವೃತ್ತಿಗೆ ಇಳಿದಿರುವುದು, ಹೇಯಕರ ಸಂಗತಿ. ನಮ್ಮ ಧರ್ಮಗಳು, ಪರಸ್ಪರ ಮಾನವರು ಮಾತ್ರವಲ್ಲ ಇಡೀ ಪ್ರಕೃತಿಯನ್ನೇ ಪ್ರೀತಿಸುವದಕ್ಕೆ ಹೆಚ್ಚು ಒತ್ತು ಕೊಟ್ಟಿವೆ. ಪ್ರಳಯ ಎದುರುಗೊಂಡರೂ ಕೈಯಲ್ಲಿರುವ ಸಸಿಯನ್ನು ನಾಟಿ ಮಾಡಿರೆಂದು ಹೇಳುತ್ತವೆ. ನಾವು ಬೆಳೆದ ಕೃಷಿಯನ್ನು ಮಾನವರು … Read more