ಸ್ವತಂತ್ರ ಭಾರತದ ಹೋರಾಟಗಾರ: ಪ್ರಭು ಎಸ್. ಪಾಟೀಲ
ರಾಜೀವ ದೀಕ್ಷಿತ ಎಂಬ ಅಕ್ಷರಗಳ ಹೆಸರನ್ನು ಕೇಳಿದೊಡನೆಯೇ ಮೈತುಂಬ ರಾಷ್ಟ್ರೀಯತೆ ಓಡಾಡಲಾರಂಭಿಸುತ್ತದೆ. ಈ ಹೆಸರೇ ಒಂದು ಮಂತ್ರದಂತೆ. ಪಾಶ್ಚಾತ್ಯ ಹಾಗೂ ಜಾಗತಿಕರಣವೆಂಬ ಮಾಯಾಜಾಲದಲ್ಲಿ ಕುರುಡರಂತೆ ಅನುಕರಿಸುತ್ತಾ ಭಾರತೀಯರಾದ ನಾವು ನಮ್ಮತನವನ್ನೇ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಬಹುತೇಕ ಮರೆತೆ ಹೋಗಿದ್ದ ಸ್ವದೇಶಿ ಮೌಲ್ಯಗಳನ್ನು ಈ ದೇಶದ ಘನತೆ, ಹಿರಿಮೆ ಹಾಗೂ ವಾಸ್ತವತೆಯನ್ನು ಹಾಗೂ ಸಮಸ್ಯೆಗಳಿಗೆ ಸಿಲುಕಿ ಅದರ ಮೂಲ ತಿಳಿಯದೆ ಪರಿಹಾರ ಕಾಣದೆ ನಿಷ್ಕ್ರೀಯರಾಗಿದ್ದ ಭಾರತೀಯರನ್ನು ತಮ್ಮ ಉಪನ್ಯಾಸಗಳಿಂದ ಸೂಕ್ತ ಅಂಕಿ ಅಂಶಗಳಿಂದ ಬಡಿದೆಬ್ಬಿಸಿದ ಧೀರ ಸಾಧಕನೆ … Read more