ಪುರಾಣ ಪರಿಕರಗಳು ಮತ್ತು ಚರಿತ್ರೆಯ ನಿರಚನೆ: ಸಂಗನಗೌಡ ಹಿರೇಗೌಡ
[ಎಚ್.ಎಸ್.ಶಿವಪ್ರಕಾಶರ ಮಹಾಚೈತ್ರ, ಮಂಟೆಸ್ವಾಮಿ, ಮಾದಾರಿ ಮಾದಯ್ಯ ನಾಟಕಗಳನ್ನು ಅನುಲಕ್ಷಿಸಿ] ಹನ್ನೆರಡನೇ ಶತಮಾನದಲ್ಲಿ ಶರಣರು ಸನಾತನದ ಒಂದಷ್ಟು ಎಳೆಗಳಿಂದ ಬಿಡಿಸಿಕೊಂಡು ವಿನೂತನದೆಡೆಗೆ ಹೊರಳಿದ್ದು ಈಗಾಗಲೇ ಚರಿತ್ರೆಯಲ್ಲಿ ದಾಖಲಾಗಿದೆ. ಅಂಥ ವಿನೂತನಕ್ಕೆ ಬರಗುಗೊಂಡ ಹರಿಹರ, ಚಾಮರಸ, ಪಾಲ್ಕುರಿಕೆ ಸೋಮನಾತ, ಬೀಮ ಕವಿಯನ್ನೂ ಒಳಗೊಂಡು ನವೋದಯ, ಪ್ರಗತಿಶೀಲ, ನವ್ಯ, ದಲಿತ ಬಂಡಾಯ ಸಾಹಿತ್ಯದ ಮೇಲೆ ದಟ್ಟ ಪ್ರಭಾವವಾದ್ದರಿಂದ ಕನ್ನಡ ಸೃಜನಶೀಲ ಬರೆಹಗಾರರು ಮತ್ತೆ ಮತ್ತೆ ಆ ಕಾಲಕ್ಕೆ ತಿರುಗಿ ನೋಡುವಂತಾಯಿತು. ಹಾಗಾಗಿಯೇ ಕನ್ನಡ ಸಾಹಿತ್ಯದಲ್ಲಿ ಅನೇಕ ನಾಟಕಗಳು ಹಾಗೂ ಕಾದಂಬರಿಗಳು, ಕವಿತೆಗಳು … Read more