ಬೆರಗು ಹುಟ್ಟಿಸುವ ಬೇತಾಳ: ರಾಜಶ್ರೀ. ಟಿ. ರೈ. ಪೆರ್ಲ
ಊರ ದೇವರ ಜಾತ್ರೆ ಬಂತು ಎಂದರೆ ಒಂಥರಾ ತನು ಮನದಲ್ಲಿ ಹೊಸ ಹುರುಪು ಹುಟ್ಟಿಕೊಳ್ಳುತ್ತದೆ. ಹಳೇಯ ನೆನಪುಗಳು, ಊರಿಗೆ ಬರುವ ಅಥಿತಿಗಳ ಸ್ವಾಗತದ ತಯಾರಿ. ಅದರಲ್ಲೂ ಧಕ್ಷಿಣ ಕನ್ನಡ ಕಾಸರಗೋಡು ಈ ಭಾಗದಲ್ಲಿ ದೇವಸ್ಥಾನದ ಜಾತ್ರೆಯೆಂದರೆ ಒಂದು ಬಗೆಯ ಸಾಂಸ್ಕøತಿಕ ಉತ್ಸವವೇ ಸರಿ.ಅಲ್ಲಿ ಎಲ್ಲವೂ ಉಂಟು ಎನ್ನುವ ಹಾಗೆ. ಪ್ರತೀ ದಿನ ನಿಗದಿತ ಹೊತ್ತಿಗೆ ನಡೆಯುವ ಪೂಜೆ ಮತ್ತು ಇತರ ನಿತ್ಯ ನೈಮಿತ್ತಿಕ ಕ್ರಿಯೆ ವಿಧಿಯನ್ನು ಬಿಟ್ಟರೆ ಕೆಲವು ಹಬ್ಬದ ಸಮಯಕ್ಕೆ ಸಣ್ಣ ಸಂಭ್ರಮ. ಆದರೆ ಜಾತ್ರೆ … Read more