ಓ ನನ್ನ ಚೇತನ ಆಗು ಅನಿಕೇತನ…:ಅಶ್ಫಾಕ್ ಪೀರಜಾದೆ
ಕೆಲ ವರ್ಷಗಳ ಹಿಂದಿನ ಮಾತು, ಹೆಸರಾಂತ ಲೇಖಕ ಅಬ್ಬಾಸ್ ಮೇಲಿನಮನಿಯವರು “ಲೋಕ-ದರ್ಶನ” ಸಾಪ್ತಾಹಿಕದಲ್ಲಿ ಬೆಳಕು ಕಂಡ ನನ್ನ ಕಥೆ “ಜನ್ನತ್” ಬಗ್ಗೆ ಪ್ರತಿಕ್ರಿಯಿಸಿ ಬೆನ್ನ ತಟ್ಟಿದ್ದರು. ಹಾಗೇ ನಾನು ಸಹ “ಪ್ರಜಾ-ವಾಣಿ”ಯಲ್ಲಿ ಪ್ರಕಟವಾದ ಅವರ ಕಥೆ “ಅಮಿನಾಳ ಹಝ್ ಯಾತ್ರೆ”ಯ ಬಗ್ಗೆ ಮಾತಾಡಿದ್ದೆ. ತನ್ನ ಗಂಡನ ಹಝ್ ಯಾತ್ರೆಯ ಕನಸು ಪರೋಪಕಾರದಲ್ಲಿ ಸಾಕಾರಗೊಳಿಸುವ ಒಂದು ಶೋಷಿತ ಹೆಣ್ಣಿನ ಕರಳು ಮಿಡಿಯುವ ಕಥೆ ತುಂಬಾ ಹೈದಯ ಸ್ರ್ಶಿಯಾಗಿ ಮೂಡಿ ಬಂದಿತ್ತು. ಆ ಕಥೆಯ ಬಗ್ಗೆ ಬರೆಯುವುದು ಈ ಲೇಖನದ … Read more