ಗಣಪ್ಪನ ಪೂಜೀ ಅರ್ಭಾಟಾಗಿ ಮಾಡೋದೇ…….: ಡಾ.ವೃಂದಾ ಸಂಗಮ್
“ಹೂಂ, ಛೊಲೋ ಆಗೋದದಲಾ, ಅದೇ ಎಲ್ಲಾರ ಆಶಾನೂ ಆಗಿರತದ, ಮಕ್ಕಳು ಛೊಲೋತಾಂಗ ಓದಿ, ಅಮೇರಿಕಾದಾಗ ಕೆಲಸ ಮಾಡೋದು ನನಗೇನು ಬ್ಯಾಡನಸತದನು” “ಅಲ್ಲ, ಹೋದ ವರಷ, ಸುಬ್ಬಣ್ನಾ ಗಣಪತಿ ನೋಡಲಿಕ್ಕಂತ ಬಂದಾಂವ, ಹೆಂಗ ಹೇಳಿದಾ, ನೋಡಿದಿಲ್ಲೋ, ಒಂದು ಖುಷಿ ಖಬರ ಅದನಪಾ, ನಮ್ಮ ರಾಹುಲಗ ಅಮೇರಿಕಾದ ಓದಲಿಕ್ಕೆ ಸೀಟು ಸಿಕ್ಕೇದ. ಮುಂದಿನ ವರಷ ಗಣಪತಿ ಹಬ್ಬದಾಗ ಅವಾ ಅಲ್ಲಿರತಾನ ನೋಡು, ಅಂತ, ತಾನೇ ಅಮೇರಿಕಾಕ್ಕ ಹೋದಂಗ ಹೇಳತಾನ. ನಾನೂ ಅವತ್ತೇ ನಿರ್ಧಾರ ಮಾಡೇನಿ, ರಶ್ಮಿನ್ನ ಡಾಕ್ಟರ್ ಮಾಡಬೇಕು, ರಂಜುನ್ನ … Read more