ಹೊಟ್ಟೆ!:ಪ್ರಶಸ್ತಿ ಪಿ.ಸಾಗರ
"ಎಲ್ಲಾರು ಮಾಡುವುದು ಹೊಟ್ಟೆಗಾಗಿ, ತುಂಡು ಬಟ್ಟೆಗಾಗಿ.." ಅನ್ನೋ ಪುರಂದರದಾಸರ ಕೀರ್ತನೆ ನೆನಪಾಗುತ್ತಿತ್ತು. ಇದಕ್ಕೆ ಕಾರಣ ನಿನ್ನೆ ರಾತ್ರೆ ಗೆಳೆಯನ ಮನೆಗೆ ಹೋಗಿ ಅವನ ಅನಿರೀಕ್ಷಿತ ಒತ್ತಾಯಕ್ಕೆ ಮಣಿದು ಹತ್ತಿದ ನಳಪಾಕಕ್ಕೂ ಬಯ್ಯಲಾರದೇ ಹೋದ ಅರ್ಧ ತುಂಬಿದ ಹೊಟ್ಟೆಯೋ ಇಂದು ಬೆಳಗ್ಗೆಯ ಗಡಿಬಿಡಿಯ ತಿಂಡಿಯೋ ಮಧ್ಯಾಹ್ನದ ಕಾರ್ಯಕ್ರಮದಲ್ಲಿ ದಕ್ಕಿದ ಅರೆಹೊಟ್ಟೆ ಮೊಸರನ್ನವೋ ಗೊತ್ತಿಲ್ಲ. ಮಧ್ಯಾಹ್ನ ಹನ್ನೆರಡಾಗೋವಷ್ಟರಲ್ಲೇ ತನ್ನ ಇರುವ ಸಾರುತ್ತಿದ್ದ ಹೊಟ್ಟೆ ಟ್ರಿಪ್ಪು ಟ್ರಿಪ್ಪೆಂದು ಹುಚ್ಚನಂತೆ … Read more