ಭಾವಾಂತರಂಗದ ಓಲೆ…: ಮಾಂತೇಶ ಗೂಳಪ್ಪ ಅಕ್ಕೂರ
ನನ್ನ ಪ್ರಿಯತಮೆ ಚಿ. ಸೌ. ಕಣ್ಮಣಿ ನನ್ನ ಹಿಂದೆ ಮುಂದೆ ಹೆಜ್ಜೆ ಹಾಕಿ ಹೋದವರು ಹಲವರು, ಆದರೆ ನನ್ನ ಎದೆಯಲ್ಲಿ ಛಾಪು ಮೂಡಿಸಿದ್ದು ಮಾತ್ರ ನಿನ್ನ ಹೆಜ್ಜೆಯ ಗುರುತುಗಳೇ. ಆ ಗುರುತಿನ ಪಡಿತರ ಚೀಟಿಯನ್ನು ಹಿಡಿದು, ಪ್ರೀತಿ ನ್ಯಾಯ ಬೆಲೆ ಅಂಗಡಿಯ ಮುಂದೆ ಕ್ಯೂ ನಿಂತಿರುವೆ. ನಿನ್ನ ಒಲವು ರಿಯಾಯಿತಿ ದರದಲ್ಲಿ ಸಿಗುವ ಭರವಸೆಯೊಂದಿಗೆ.ನಿನ್ನ ಒಲವನು ತೂಗಿ ಕೊಡು ಗೆಳತಿ! ನನಗೇನು ಬೇಸರವಿಲ್ಲ ನೀ ಕೊಟ್ಟ ಅಷ್ಟೂ, ಇಷ್ಟು ಒಲವ ಕೆಲುವು ದಿನಗಳಿಗೆ ಮಾತ್ರ ಉಳಿಸಿಕೊಳ್ಳದೆ ; … Read more