ಮೊದಲು ಓದುಗನಾಗು

ಬುದ್ಧ ಕಾಣದ ನಗೆ ಪುಸ್ತಕ ವಿಮರ್ಶೆ: ವರುಣ್ ರಾಜ್

ಪುಸ್ತಕದ ಹೆಸರು : ಬುದ್ಧ ಕಾಣದ ನಗೆಕೃತಿ ಪ್ರಕಾರ : ಕವನ ಸಂಕಲನಕವಿ : ಎಸ್. ರಾಜು ಸೂಲೇನಹಳ್ಳಿ.ಪ್ರಕಾಶಕರು : ತನುಶ್ರೀ ಪ್ರಕಾಶನ, ಸೂಲೇನಹಳ್ಳಿ.ಪುಟ : 86ಬೆಲೆ : 90 ಕವಿ ಹಾಗೂ ಕಾದಂಬರಿಕಾರರೂ ಆದ ರಾಜು ಎಸ್ ಸೂಲೇನಹಳ್ಳಿ ರವರು ತಮ್ಮ ಕೃತಿಗೆ ಕೊಟ್ಟಿರುವ ‘ಬುದ್ಧ ಕಾಣದ ನಗೆ’ ಎಂಬ ಶೀರ್ಷಿಕೆಯೇ ಬಹಳ ಆಕರ್ಷಕವಾಗಿದೆ. ಪುಟ ತಿರುಗಿಸುತ್ತಾ ಹೋದರೆ ಮತ್ತಷ್ಟು ಆಕರ್ಷಣೆ ಇವರ ಕವಿತೆಗಳಲ್ಲಿ ಕಂಡುಬರುತ್ತೆ. ಕೃತಿಯ ಮೊದಲ ಕವಿತೆಯಲ್ಲಿಯೇ ಕವಿಗಳು ಬುದ್ದಿವಂತಿಕೆ ಮತ್ತು ಹೃದಯಸಂಪನ್ನತೆಯ […]

ಮೊದಲು ಓದುಗನಾಗು

ಸೀಮಾತೀತ ಸಿಮೊನ್‌ ದ ಬೋವಾ: ಸಂಗನಗೌಡ ಹಿರೇಗೌಡ

ಭಾರತೀಯ ಮತ್ತು ಭಾರತೇತರ ಪ್ರಮುಖ ಸಾಂಸ್ಕೃತಿಕ ನಾಯಕರು, ಕವಿಗಳು, ಲೇಖಕರು ಅವರ ಒಟ್ಟು ಬದುಕಿನಲ್ಲಿ ಘಟಿಸಿದ ಮುಖ್ಯ ಘಟನೆಗಳನ್ನಿಟ್ಟುಕೊಂಡು ಕನ್ನಡಕ್ಕೆ ತರ್ಜುಮೆಗೊಂಡ ನಾಲ್ಕು ಕೃತಿಗಳನ್ನು ನನ್ನ ಮಿತಿಯೊಳಗೆ ಓದಿಕೊಂಡಿದ್ದೇನೆ. ನಟರಾಜ ಹುಳಿಯಾರವರು ಸಂಪಾದಿಸಿರುವ “ಲೋಹಿಯಾ ಕಂಡ ಗಾಂಧಿ” ಇದರಲ್ಲಿ ಬಿ.ಎ ಸನದಿ, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ಹಸನ್‌ ನಯೀಂ ಸುರಕೋಡ. ಸತ್ಯವ್ರತ, ರವೀಂದ್ರ ರೇಶ್ಮೆ, ಸಿ, ನಾಗಣ್ಣ, ನಟರಾಜ ಹುಳಿಯಾರ, ಈ ಏಳು ಜನ ಲೇಖಕರು ಲೋಹಿಯಾ ಅವರ ಬದುಕಿನ ಪ್ರಮುಖವಾದ ಭಾಷಣ, ಚಳುವಳಿ, ಹೋರಾಟಗಳಿನ್ನಿಟ್ಟುಕೊಂಡು, ಗಾಂಧಿಯ ಕುರಿತು […]

ಮೊದಲು ಓದುಗನಾಗು

“ಕತ್ತಲ ಗೋಡೆಯ ಮೇಲೆ ತಮ್ಮದೇ ರಕ್ತದಲ್ಲಿ ಗೀಚಿ ಗೀಚಿ ಬರೆದ ದಲಿತ ತಲೆಮಾರುಗಳ ತವಕ ತಲ್ಲಣ!”: ಎಂ. ಜವರಾಜ್

“ದೇವರಿಲ್ಲದ ಸಾಕ್ಷಿಗೆ ರುಜು ಹಾಕಿ” ಬಿದಲೋಟಿ ರಂಗನಾಥ್ ಅವರ ನಲವತ್ತು ಕವಿತೆಗಳನ್ನೊಳಗೊಂಡ ಒಂದು ಪರಿಪೂರ್ಣ ಸಂಕಲನ. ಇಲ್ಲಿ ‘ಪರಿಪೂರ್ಣ’ ಪದ ಬಳಕೆಯು ಕವಿತೆಗಳು ಓದುಗನಿಗೆ ಗಾಢವಾಗಿ ಆವರಿಸಿಕೊಳಬಹುದಾದ ಲಯದ ಒಂದು ದಟ್ಟ ದನಿ. ಈ ಆವರಿಕೆ, ಕವಿಯು ಕಾವ್ಯ ಕಟ್ಟುವಿಕೆಯಲ್ಲಿ ಅನುಸರಿಸಿರುವ ಒಂದು ಕುಶಲ ತಂತ್ರವೇ ಆಗಿದೆ. ಈ ಪರಿಪೂರ್ಣತೆಯನ್ನೆ ಹಿಗ್ಗಿಸಿ ಬಿದಲೋಟಿ ರಂಗನಾಥರ ಕವಿತೆಗಳ ಓದು ಮತ್ತು ಮುನ್ನೋಟವನ್ನು ಪರಿಣಾಮಕಾರಿಯಾಗಿ ಒಳಗಣ್ಣಿನಿಂದ ನೋಡುತ್ತಾ ಪರಾಮರ್ಶನೆಗೆ ಒಳಪಡಿಸುವುದಾದರೆ “ದೇವರಿಲ್ಲದ ಸಾಕ್ಷಿಗೆ ರುಜು ಹಾಕಿ” ಎಂಬುದು ದಲಿತ ನೆಲೆಯ […]

ಮೊದಲು ಓದುಗನಾಗು

“ಹೆಣ್ಣಿನ ಒಳ ವೇದನೆಯ ಚಿತ್ರಣವನ್ನು ಓದುಗನ ಎದೆಗೆ ಎರಕ ಉಯ್ದು ಬೆಚ್ಚಿಸುವ ಕವಿತೆಗಳು”: ಎಂ. ಜವರಾಜ್

ಬದುಕಿನ ಸತ್ಯಗಳನ್ನು ಕೆಲವೇ ಪದಗಳಲ್ಲಿ ಕೆಲವೇ ಸಾಲುಗಳಲ್ಲಿ ಕೆಲವೇ ನುಡಿಗಟ್ಟುಗಳಲ್ಲಿ ಹೇಳಬಲ್ಲ ಶಕ್ತಿ ಇರುವುದು ಕಾವ್ಯಕ್ಕೆ. ಸಾಹಿತ್ಯದ ಹುಟ್ಟಿನ ಮೂಲ ಸಾಮಾನ್ಯ ಜನರ ‘ಪದ’ದಿಂದ. ಈ ಜಾನಪದಕ್ಕೆ ಶಕ್ತಿ ಹೆಚ್ಚು. ಒಂದು ಕವಿತೆ ತನ್ನ ಎದೆಯೊಳಗೆ ನೂರಾರು ಸಂಕಟಗಳನ್ನು ನೋವುಗಳನ್ನು ಅಭಿಲಾಷೆಗಳನ್ನು ಇಟ್ಟಕೊಂಡಿರುವ ದೈತ್ಯ ಕಣಜ. ಈ ಕಣಜದೊಳಗೆ ಪ್ರೀತಿ ಪ್ರೇಮ ಪ್ರಣಯ ಲೋಲುಪ ಸಾವು ಹಾಸ್ಯ ಲಾಸ್ಯ ಸರಸ ವಿರಸ ಕಾಮ ಭೋಗ ಸಂಭೋಗ ಒಳಿತು ಕೆಡುಕು ಕಸ ರಸಗಳ ವಿವರಗಳೂ ಉಂಟು. ಹೀಗಾಗಿ ನೂರು […]

ಮೊದಲು ಓದುಗನಾಗು

“ಗಾಂಧಿ ಆಗ್ಬೇಕಂದುಕೊಂಡಾಗ” ಪುಸ್ತಕ ಪರಿಚಯ: ಸುನೀಲ ಚಲವಾದಿ

ನಮ್ಮ ಹೆಮ್ಮೆಯ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಮಂಠಾಳ ಗ್ರಾಮದವರಾದ “ವೀರಣ್ಣ ಮಂಠಾಳಕರ” ಬರೆದಿರುವಂತಹ ಒಂದು ಕವನ ಸಂಕಲನ “ಗಾಂಧಿ ಆಗ್ಬೇಕಂದುಕೊಂಂಡಾಗ” ಎಂಬ ಪುಸ್ತಕದ ಒದುಗನಾದ ನಾನು ನಿಮ್ಮೆಲ್ಲರಿಗು ಪರಿಚಯಿಸುವುದಕ್ಕೆ ತುಂಬಾನೇ ಸಂತಸವಾಗುತ್ತಿದೆ. ಶ್ರೀಯುತ ವೀರಣ್ಣ ಮಂಠಾಳಕರ್ ಅವರು ಈ ವರೆಗೆ ಒಟ್ಟು 13 ಕೃತಿಗಳನ್ನು, ಬರೆದಿದ್ದಾರೆ. ಚುಟುಕು, ಹನಿಗವನ, ಕಥಾಸಂಕಲನ, ಮಾಧ್ಯಮದ ಕುರಿತಾದ ಲೇಖನಗಳನ್ನು ರಚಿಸಿ ಓದುಗರಿಗೆ ಕೊಡುಗೆಯಾಗಿ ನೀಡಿರುವುದು ಅವರ ಸಾಹಿತ್ಯ ಕೃಷಿಯ ಕನ್ನಡಿ ನಮ್ಮ ಕಣ್ಣೆದುರಿಗೆ ಬಂದು ನಿಲ್ಲುತ್ತದೆ. ವೀರಣ್ಣ ಮಂಠಾಳಕರ್ ಅವರು […]

ಮೊದಲು ಓದುಗನಾಗು

“ತುದಿಯಿರದ ಹಾದಿ – ಅಂಬೇಡ್ಕರ್ ರನ್ನು ಧೇನಿಸುವ ದಲಿತ ಲೋಕದ ಜೀವನ ವಿಧಾನವನ್ನು ಕಟ್ಟಿಕೊಡುವ ಒಂದು ಮಹತ್ವದ ಕೃತಿ”: ಎಂ.ಜವರಾಜ್

ಮೋದೂರು ತೇಜ ಅವರ ‘ತುದಿಯಿರದ ಹಾದಿ’ ಕಾದಂಬರಿಯ ಪುಟ ತಿರುವುತ್ತಾ ಹೋದಂತೆಲ್ಲ ರಾವಬಹದ್ದೂರ್ ಅವರ ‘ಗ್ರಾಮಾಯಣ’ ಎಂಬ ದಟ್ಟವಾದ ಜೀವನಾನುಭವ ನೀಡುವ ಗ್ರಾಮೀಣ ವಸ್ತುವಿಷಯದ ಕಾದಂಬರಿಯ ಪುಟಗಳತ್ತ ಮನಸ್ಸು ಹರಿಯಿತು. ರಾವಬಹದ್ದೂರ್ ಅವರು ತಮ್ಮ ‘ಗ್ರಾಮಾಯಣ’ ಕಾದಂಬರಿಯನ್ನು ಮೂರು ಭಾಗಗಳಾಗಿ ವಿಭಾಗಿಸಿ ಅಲ್ಲಿನ ಕಥೆಯನ್ನು ವಿಸ್ತರಣೆ ಮಾಡುತ್ತಾ ಕಥೆಗೆ ಒಂದು ಚೌಕಟ್ಟು ನಿರ್ಮಿಸಿದಂತೆ ಅಲ್ಲಿನ ಪಾತ್ರವರ್ಗವನ್ನೂ ಆ ಚೌಕಟ್ಟಿನೊಳಗೇ ರಂಗ ವೇದಿಕೆಯಲ್ಲಿ ಕಾಣ ಬರುವಂತೆ ಕಡೆದು ನಿಲ್ಲಿಸುತ್ತಾರೆ. ಆ ಪಾತ್ರಗಳು ಪಾದಳ್ಳಿಯಲ್ಲೇ ಹುಟ್ಟಿ ಪಾದಳ್ಳಿಯಲ್ಲೇ ಬೆಳೆದು ಆ […]

ಮೊದಲು ಓದುಗನಾಗು

ಕಾಲಕೋಶ ಎನ್ನುವ ಕಳೆದುಹೋದ ಕಾಲದ ಕನ್ನಡಿ: ಸತೀಶ್ ಶೆಟ್ಟಿ ವಕ್ವಾಡಿ

ಶಶಿಧರ ಹಾಲಾಡಿಯವರ ಕಾಲಕೋಶ ಕೈಸೇರುವ ಸಮಯದಲ್ಲಿ ಹಾಟ್ ಸ್ಟಾರ್ ನಲ್ಲಿ ಪ್ರಸಾರವಾದ ಗ್ರಹಣವೆನ್ನುವ ವೆಬ್ ಸೀರೀಸ್ ಅನ್ನು ನೋಡಿ ಒಂದೆರಡು ದಿನವಾಗಿತ್ತಸ್ಟೆ. ಈ ಗ್ರಹಣ ಬಂದು 1984ರ ಇಂದಿರಾ ಗಾಂಧಿ ಹತ್ಯೆಯ ನಂತರ ನೆಡೆದ ಸಿಖ್ಖರ ಮೇಲಿನ ದಾಳಿಯ ಕುರಿತಾದ ವಸ್ತುವನ್ನು ಒಳಗೊಂಡ ವೆಬ್ ಸೀರೀಸ್ . ಕಾಲಕೋಶದಲ್ಲೂ ಸಹ ಅದೇ ವಸ್ತು ಇದೆ ಅನ್ನೋ ಅಂಶ ಪುಸ್ತಕದ ಬಗ್ಗೆ ಬಂದ ವಿಮರ್ಶೆಯಲ್ಲಿ ಓದಿದ್ದರಿಂದ ಪುಸ್ತಕವನ್ನು ಓದಲು ಆರಂಭಿಸಿದಾಗ ಅದೇ ವಿಷಯ ಪುನಃ ಇಲ್ಲಿ ಮತ್ತೆ ಮರುಕಳಿಸಿ […]

ಮೊದಲು ಓದುಗನಾಗು

“ಬಸಿದ ಕಣ್ಣೀರ ಭಾಷೆಯೊಳಗಿನ ಮತಂಗ ಕುಲದ ಧ್ಯಾನಸ್ಥ ಪರಂಪರೆಯ ಜೀವ ಕಾರುಣ್ಯದ ಮೋಹಕ ನವಿಲುಗಳ ಹೆಜ್ಜೆ ಗುರುತು!”: ಎಂ.ಜವರಾಜ್

ಆರನಕಟ್ಟೆ ರಂಗನಾಥರ ‘ಕಾರುಣ್ಯದ ಮೋಹಕ ನವಿಲುಗಳೇ’ ಕವಿತೆಗಳ ಆಳವು “ಬೋಧಿಸತ್ವ ಮಾತಂಗನು ತನಗೆ ಸಿಕ್ಕ ಭಿಕ್ಷಾನ್ನವನ್ನು ತೆಗೆದುಕೊಂಡು ಒಂದು ಗೋಡೆಯನ್ನಾಶ್ರಯಿಸಿ ಜಗಲಿ ಮೇಲೆ ಕೂತು ತಿನ್ನ ಹತ್ತಿದ್ದನು.. ಆತನ ಗಮನ ಬ್ರಹ್ಮಲೋಕದಲ್ಲಿತ್ತು. ಉಣ್ಣುತ್ತಿದ್ದ ಬೋಧಿಸತ್ವ ಮಾತಂಗನನ್ನು ರಾಜಭಟರು ಖಡ್ಗದಿಂದ ಕತ್ತರಿಸಿ ಹಾಕಿದರು. ಆ ಚಂಡಾಲನು ಸತ್ತ ಕೂಡಲೆ ಬ್ರಹ್ಮಲೋಕದಲ್ಲಿ ಉದಯಿಸಿದನು. ದೇವತೆಗಳು ಕೋಪಗೊಂಡು ಮೇಧರಾಷ್ಟ್ರದ ಮೇಲೆ ಕೆಂಡದ ಮಳೆಗರೆದರು. ಇಡೀ ರಾಷ್ಟ್ರ ಮತ್ತು ಪರಿಷತ್ತು ಸುಟ್ಟು ನಷ್ಟವಾಯಿತು. ಮೆಜ್ಜಾರಣ್ಯ ಮಾತಂಗಾರಣ್ಯ ಎಂದಾಯಿತು. ಬುದ್ದನು ಹೇಳಿದನು ‘ನಾಯಿಯ ಮಾಂಸವನ್ನು […]

ಮೊದಲು ಓದುಗನಾಗು

ತಾನೇ ಕವಿತೆಯಾದ ಕವಿಯ ಕವಿತೆಗಳ ಜಾಡ್ಹಿಡಿದು ನಡೆದಾಗ…..!: ಜಬೀವುಲ್ಲಾ ಎಮ್. ಅಸದ್, ಮೊಳಕಾಲ್ಮುರು.

ಕೃತಿ: ನನ್ನೊಳಗಿನ ಕವಿತೆ (ಕವನ ಸಂಕಲನ – ೨೦೨೦)ಲೇಖಕರು: ಅಷ್ಫಾಕ್ ಪೀರಜಾದೆಪ್ರಕಾಶನ: ಹೆಚ್. ಎಸ್. ಆರ್. ಎ. ಪ್ರಕಾಶನ, ಬೆಂಗಳೂರು.ಬೆಲೆ: ೧೫೦/- “ಕವಿ ಕೊರಳಿಗೆಉರಳಾದ ಕವಿತೆಅದ್ಹೇಗೋಅಮರವಾಗಿತ್ತುಕವಿ ಮಾತ್ರಜಗದ ಬೆಳಕಿಗೆಅಪರಿಚಿತನಾಗಿಯೇಉಳಿದುಬಿಟ್ಟ” ಹೀಗೆಲ್ಲಾ ಸಶಕ್ತವಾದ, ಅರ್ಥಪೂರ್ಣವಾಗಿ ಧ್ವನಿಸುವ ಕವಿತೆ ರಚಿಸುವ ‘ಅಷ್ಫಾಕ್ ಪೀರಜಾದೆ’ ರವರು, ಲೋಕದ ಬೆಳಕಿಗೆ ಅಪರಿಚಿತನಾಗಿ ಕತ್ತಲಲ್ಲೇ ಉಳಿದು ಬಿಡುವ ಕಹಿ ಸತ್ಯವನ್ನು ಕಾವ್ಯದ ಮೂಲಕ ತಮ್ಮ ಮನದಾಳದ ಇಂಗಿತವನ್ನು, ನೋವನ್ನು, ಹತಾಶೆಯನ್ನು, ತಲ್ಲಣವನ್ನು “ನನ್ನೊಳಗಿನ ಕವಿತೆ” ಎಂಬ ಭಾವಪೂರ್ಣ ಕವನ ಸಂಕಲನ ದಲ್ಲಿ ಹಂಚಿಕೊಂಡಿದ್ದಾರೆ. ಬರಹಗಾರನು […]

ಮೊದಲು ಓದುಗನಾಗು

ಬುದ್ಧ ಧ್ಯಾನದ “ಪ್ಯಾರಿ ಪದ್ಯ” ಗಳು: ಅಶ್ಫಾಕ್ ಪೀರಜಾದೆ

ಚುಟುಕು, ಹನಿಗವನ, ಹನಿಗವಿತೆ, ಹಾಯ್ಕು, ಶಾಯರಿ, ರೂಬಾಯಿ, ಫರ್ದ, ಶೇರ್, ದ್ವಿಪದಿ, ತ್ರಿಪದಿ, ಚೌಪದಿ ಇತ್ಯಾದಿ ಇತ್ಯಾದಿಯಾಗಿ ಕರೆಯಲ್ಪಡುವ ಸಾಹಿತ್ಯದ ವಿವಿಧ ಪ್ರಕಾರಗಳು ಸಾಸಿವೆಯಲ್ಲಿ ಸಾಗರ ಅಡಕಗೊಳಿಸಿದಂತೆ ಅತಿ ಸ್ವಲ್ಪದರಲ್ಲಿ ಬಹಳಷ್ಟು ಹೇಳುವ ಅಭಿವ್ಯಕ್ತಿ ಮಾಧ್ಯಮ. ಇಲ್ಲಿ ಕತೆ, ಕವಿತೆಯಂತೆ ಸ್ವಲ್ಪೂ ಕೂಡ ವಾಚ್ಯತೆಗೆ ಜಾಗವಿರುವುದಿಲ್ಲ. ಹೀಗಾಗಿ ಪ್ರಸ್ತುತ ಅಕ್ಕಡಿ ಸಾಲಿನ ಮೂಲಕ ಶ್ರೇಷ್ಠ ಕವಿಯಾಗಿ ಗುರುತಿಸಿಕೊಂಡಿರತಕ್ಕಂತಹ ಎ. ಎಸ್. ಮಕಾನದಾರ ಅವರ ಇತ್ತೀಚಿನ ಸಂಕಲನ ಮೇಲಿನ ಯಾವುದೇ ಒಂದು ಪ್ರಕಾರಕ್ಕೆ ಬದ್ಧವಾಗಿರದೆ, ಅಷ್ಟೂ ಪ್ರಕಾರಗಳನ್ನು ತನ್ನೊಳಗೆ […]

ಮೊದಲು ಓದುಗನಾಗು

ಓದುವ ಹಕೀಕತ್ತಿಗೆ ನೂಕಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುವ ಅಜ್ಜ ನೆಟ್ಟ ಹಲಸಿನ ಮರ”: ಎಂ. ಜವರಾಜ್

ಕನ್ನಡದ ಪ್ರಗತಿಶೀಲ, ನವ್ಯ, ಬಂಡಾಯ ಸಾಹಿತ್ಯಗಳ ನಾನಾ ಸ್ತರಗಳ ಪ್ರಭಾವಗಳ ಪ್ರಗತಿಪರ ಚಿಂತನಶೀಲ ಲೇಖಕ ವ್ಯಾಸರಾಯ ಬಲ್ಲಾಳರು “ನಾನು ಒಂದು ಕಥೆಯೊ ಕಾದಂಬರಿಯೊ ಬರೆಯಲು ಆತುರ ತೋರುವುದಿಲ್ಲ. ಅದು ಒಳಗೆ ಗುದ್ದಿದಾಗ ಬರೆಯಲು ತೊಡಗುವೆ. ಹಾಗೆ ಸಮಯದ ಹೊಂದಾಣಿಕೆಯೂ ಇರಬೇಕು. ಈ ಮುಂಬಯಿ ಜೀವನ ವಿಧಾನಕ್ಕು ಬೆಂಗಳೂರಿನ ಜೀವನಕ್ಕು ವ್ಯತ್ಯಾಸ ಇದೆ. ಬೆಂಗಳೂರಿನ ಜೀವನ ವಿಧಾನಕ್ಕು ಉಡುಪಿಯ ಜೀವನಕ್ಕು ವ್ಯತ್ಯಾಸ ಇದೆ. ಜೊತೆಗೆ ಉಡುಪಿಯ ಜೀವನ ವಿಧಾನಕ್ಕು ಅಂಬಲಪಾಡಿಯ ಜೀವನಕ್ಕು ವ್ಯತ್ಯಾಸವಿದೆ. ಹೀಗೆ ನಾನು ಇಲ್ಲೆಲ್ಲ ಸುತ್ತಾಡಿದ […]

ಮೊದಲು ಓದುಗನಾಗು

ಸೂಗೂರೇಶ ಹಿರೇಮಠ ಅವರ “ಮುರಿದ ಟೊಂಗೆಯ ಚಿಗುರು” ಕವನ ಸಂಕಲನ: ಸುರೇಶ್ ಮಲ್ಲಿಗೆ ಮನೆ….

ತನ್ನ ಮೊದಲ ಕವನ ಸಂಕಲನದಲ್ಲಿ ದಾರಿಗುಂಟ ಪುಟ್ಟ ಪುಟ್ಟ ಹೆಜ್ಜೆಗಳನ್ನು ಇಟ್ಟು ಓದುವಿಕೆ ಮನುಷ್ಯನ ಪೂರ್ಣತೆಗೆ ಕೊಂಡೊಯ್ಯುತ್ತದೆ, ಸಂವಾದ ಸಿದ್ಧಗೊಳಿಸುತ್ತದೆ, ಬರವಣಿಗೆಯಿಂದ ಆತನ ಪರಿಪೂರ್ಣ ಮನುಷ್ಯನನ್ನಾಗಿಸುತ್ತದೆ ಎಂಬ ಇಂಗ್ಲಿಷ್ನ ಖ್ಯಾತ ಬರಹಗಾರ Francis Bacon ಅವರ ಮಾತುಗಳನ್ನು ನೆನೆಸಿಕೊಳ್ಳುತ್ತ, ಪ್ರಕಾಶ ಕಡಮೆ(ನಾಗಸುಧೆ) ಅವರಿಂದ ಚಂದದ ಮುನ್ನುಡಿ ಬರೆಸಿ , ಲಲಿತ ಸಾಹಿತ್ಯದಲ್ಲಿ ತನ್ನದೇ ಛಾಪು ಮೂಡಿಸಿದ, ನಮ್ಮೆಲ್ಲರ ಬೆನ್ನೆಲುಬಾದ ಪ್ರೀತಿಯ ಗುಂಡುರಾವ್ ದೇಸಾಯಿ ಸರ್ ಅವರಿಂದ ಬೆನ್ನುಡಿ ಬರೆಸಿ,ಯಾವ ಆಡಂಬರವಿಲ್ಲದೆಕರಿಮಣಿಯಲ್ಲೆ ಬದುಕಿದಬಂಗಾರಅವರ ಅಮ್ಮನಿಗೆ ತನ್ನ ಕೃತಿಯನ್ನು ಅರ್ಪಿಸುವ […]

ಮೊದಲು ಓದುಗನಾಗು

ಕವಿ ಮನಸ್ಸಿನ ಭಾವಯಾನ ‘ಮೌನಸೆರೆ’ ಕಾದಂಬರಿ: ಅಶ್ಫಾಕ್ ಪೀರಜಾದೆ

ಒಂದು ಕಥೆ ಓದಿಸಿಕೊಳ್ಳಬೇಕು ಮತ್ತು ಓದುಗನನ್ನು ಕಾಡಬೇಕು. ಇಂತಹ ವಿಚಾರವುಳ್ಳ ಕಥೆಗಳು ಎಂದೆಂದಿಗೂ ಅಮರತ್ವ ಪಡೆದುಕೊಳ್ಳುತ್ತವೆ. ಈ ದಿಶೆಯಲ್ಲಿ ಇಲ್ಲಿರುವ ಕಥಾವಸ್ತು ಅಮರತ್ವ ಪಡೆದುಕೊಳ್ಳುವತ್ತ ಸಾಗಿರುವುದು ಉತ್ತಮ ಬೆಳವಣಿಗೆಯ ಹಂತವೆಂದು ಖ್ಯಾತ ಸಾಹಿತಿ ಕವಿ ಮುದಲ್ ವಿಜಯ್ ಬೆಂಗಳೂರು ಅವರು ಯುವ ಸಾಹಿತಿ ಗಣಪತಿ ಹೆಗಡೆ ಅವರ ಚೊಚ್ಚಲ ಕಾದಂಬರಿ ಮೌನಸೆರೆಗೆ ಮುನ್ನುಡಿಯ ರೂಪದಲ್ಲಿ ನೀಡಿರುವ ಪ್ರಮಾಣ ಪತ್ರ. ಈ ಹಿನ್ನಲೆಯಲ್ಲಿ ಕಾದಂಬರಿ ಮೊದಲಿನಿಂದ ಕೊನೆಯವರೆಗೂ ಯಾವುದೇ ಅಡೆತಡೆಗಳು ಇಲ್ಲದೇ ಓದಿಸಿಕೊಂಡು ಹೋಗುವುದರಿಂದ ಇಲ್ಲಿ ಮುದಲ್ ವಿಜಯ್ […]

ಮೊದಲು ಓದುಗನಾಗು

‘ಕುಂದಾಪ್ರ ಕನ್ನಡ ನಿಘಂಟು’ ಪುಸ್ತಕದ ಕುರಿತು: ಸಾವಿತ್ರಿ ಶ್ಯಾನುಭಾಗ

ಪುಸ್ತಕ: ‘ಕುಂದಾಪ್ರ ಕನ್ನಡ ನಿಘಂಟು’ಪ್ರಧಾನ ಸಂಪಾದಕರು: ಪಂಜು ಗಂಗೊಳ್ಳಿಸಂಪಾದಕರು: ಸಿ. ಎ. ಪೂಜಾರಿ, ರಾಮಚಂದ್ರ ಉಪ್ಪುಂದಬೆಲೆ: ೬೦೦ ರೂಪಾಯಿ ಕರ್ನಾಟಕದಲ್ಲಿ ಕನ್ನಡವನ್ನು ಪ್ರಾದೇಶಿಕವಾಗಿ ೧೮ ಶೈಲಿಯಲ್ಲಿ ಬಳಸಲಾಗುತ್ತದೆ ಎಂದು ಕೇಳಿದ್ದೇನೆ. ಧಾರವಾಡ ಕನ್ನಡ, ಮಂಗಳೂರು, ಹಾಸನ, ಉತ್ತರ ಕನ್ನಡದ ಕನ್ನಡ ಹೀಗೆ ನಾನಾ ಶೈಲಿಗಳು. ಮಂಗಳೂರು ಭಾಷೆ ಶುದ್ಧ ವ್ಯಾಕರಣದಂತೆ ಎಲ್ಲಿಗೆ ಹೋಗುವುದು ಮಾರಾಯ ಎಂದು, ಧಾರವಾಡದಲ್ಲಿ ಎಲ್ಲಿಗ್ ಹೊಂಟಿ, ಉತ್ತರ ಕನ್ನಡದಲ್ಲಿ ಹವ್ಯಕ ಭಾಷೆಯಲ್ಲಿ ಒಂದು ರೀತಿ, ಹೀಗೆ ಬೇರೆ ಬೇರೆ ಶೈಲಿಯಲ್ಲಿ ಮಾತನಾಡಲಾಗುವುದು ಕನ್ನಡ […]

ಮೊದಲು ಓದುಗನಾಗು

ಸಿದ್ರಾಮ್ ಪಾಟೀಲರ ಜಂಗಮಕ್ಕಳಿವಿಲ್ಲ ಪುಸ್ತಕದ ವಿಮರ್ಶೆ: ಭಾರ್ಗವಿ ಜೋಶಿ

ಇತ್ತೀಚಿಗೆ ಓದಿದ ಪುಸ್ತಕ. ಪುಸ್ತಕದ ಹೆಸರು ನೋಡಿದ ಕೂಡಲೇ ಓದಬೇಕು ಅನಿಸಿತು. ಜಂಗಮಕ್ಕಳಿವಿಲ್ಲ ಅನ್ನೋದೇ ಒಂದು ದೊಡ್ಡ ವಿಷಯ. ಅರ್ಥ ಮಾಡಿಕೊಳ್ಳೋಕೆ ತುಂಬಾ ವಿವೇಕ ಇರಬೇಕು. ಇನ್ನು ಆ ಶೀರ್ಷಿಕೆ ಹೊತ್ತ ಪುಸ್ತಕದಲ್ಲಿನ ಕಥೆಗಳು ಹೇಗೆ ಇರಬಹುದು ಅನ್ನೋ ಕುತೂಹಲದಿಂದಲೇ ಪುಸ್ತಕ ಕೊಂಡುಕೊಂಡೆ. ಖಂಡಿತ ನನ್ನ ಊಹೆ ಸುಳ್ಳಾಗಲಿಲ್ಲ. ಹನ್ನೆರೆಡು ವೈವಿಧ್ಯಮಯ ಕಥೆಗಳನ್ನು ಹೊಂದಿದ ಈ ಪುಸ್ತಕ ನಿಜಕ್ಕೂ ತುಂಬಾ ಅರ್ಥ ಗರ್ಭಿತ ಕಥೆಗಳು. ಮೊದಲನೇ ಕಥೆ ಬಿಡಿ-ಕೊಂಡಿಗಳು. ತಂದೆ, ತಾಯಿ ಅಸೆ, ಕನಸುಗಳು, ಅವುಗಳನ್ನು ಮಿರಿ […]

ಮೊದಲು ಓದುಗನಾಗು

ಅಂತರ ನಿರಂತರವಾಗದೆ ಕಾವ್ಯ ಹೂವುಗಳು ಪರಿಮಳಿಸುತಿರಲಿ: ಅನಿತಾ ಪಿ.ಪೂಜಾರಿ ತಾಕೊಡೆ

ಲೇಖಕರು: ಡಾ.ವಿಶ್ವನಾಥ ಕಾರ್ನಾಡ್ಪ್ರಕಾಶನ: ಗಾಯತ್ರೀ ಪ್ರಕಾಶನಮುದ್ರಕರು: ಅನಂತ ಪ್ರಕಾಶ ಕಿನ್ನಿಗೋಳಿಪುಟ: 96. ಬೆಲೆ: ರೂ 120/- ಡಾ. ವಿಶ್ವನಾಥ ಕಾರ್ನಾಡ್ ಅವರು ಸೌಮ್ಯಭಾವದ ಕವಿ. ಕಳೆದ ಹಲವಾರು ದಶಕಗಳಿಂದ ತಮ್ಮನ್ನು ಎಲ್ಲ ಪ್ರಕಾರದ ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ಇವರು ಸಾಹಿತ್ಯ ಕ್ಷೇತ್ರದಲ್ಲಿ ನಿರಂತರತೆಯನ್ನು ಕಾಯ್ದುಕೊಂಡಿದ್ದಾರೆ. ಇವರು ಕನ್ನಡದ ಬರವಣಿಗೆ ಆರಂಭಾವದದ್ದು ಕವಿತೆಯಿಂದಲೇ. ಅವರ ಮೊದಲ ಕವಿತೆ ‘ದಿಬ್ಬಣ’ ಮಾಸ್ತಿಯರ ‘ಜೀವನ’ ಪತ್ರಿಕೆಯಲ್ಲಿ ಪ್ರಕಟವಾಗಿದೆ. ಅದೇ ಅವರಿಗೆ ಇನ್ನಷ್ಟು ಕಾವ್ಯ ಬರೆಯುವಲ್ಲಿ ಪ್ರೇರಣೆಯಾಯಿತೆಂದು ಅವರೇ ಹೇಳಿಕೊಂಡಿದ್ದಾರೆ. “ಪ್ರತಿಯೊಬ್ಬನಲ್ಲಿಯೂ ಭಾವನೆ ಇದೆ. […]

ಮೊದಲು ಓದುಗನಾಗು

ಮಕ್ಕಳನ್ನೂ ಅನ್ವೇಷಣಾ ಮನೋಭಾವದತ್ತ ಪ್ರೇರೇಪಿಸುವ ಆನಂದ ಪಾಟೀಲರ “ಬೆಳದಿಂಗಳು”: ರವಿರಾಜ್ ಸಾಗರ್. ಮಂಡಗಳಲೆ

ಸಣ್ಣ ಮಕ್ಕಳನ್ನೆ ದೃಷ್ಟಿಯಲ್ಲಿಟ್ಟುಕೊಂಡ ಸಿದ್ಧಮಾದರಿಯ ದಾರಿಯಿಂದ ದೂರ ನಿಂತು ಮಕ್ಕಳಿಗೆ ಕುತೂಹಲದ ವಸ್ತುವಿನೊಂದಿಗೆ ತಮ್ಮದೇ ಕಾಲ್ಪನಿಕತೆಗೆ ತೆರೆದುಕೊಳ್ಳಬಲ್ಲ, ಅನ್ವೇಷಣಾ ಮನೋಭಾವದತ್ತ ತೆರೆದುಕೊಳ್ಳುವಂತೆ ಮಾಡಬಲ್ಲ ವಸ್ತುವನ್ನಿಟ್ಟುಕೊಂಡು, ಸಣ್ಣ ಮಕ್ಕಳಿಗೆ ತುಸು ಗಂಭೀರ ಎನಿಸಿದರರೂ ಪ್ರೌಢ ಹಂತದ ಮಕ್ಕಳ ಮನೋಮಟ್ಟಕ್ಕೆ ಆಳವಾಗಿ ಇಳಿದು ತುಸು ಹೆಚ್ಚಾಗಿ ಪ್ರಭಾವ ಬೀರಬಲ್ಲ ಆನಂದ ಪಾಟೀಲರ ಬೆಳದಿಂಗಳು ಕಾದಂಬರಿಯನ್ನು ನೀವು ಒಮ್ಮೆ ಓದಿದರೆ ಅದು ಮತ್ತೊಮ್ಮೆ ಓದಿಸಿಕೊಳ್ಳುತ್ತದೆ. ಸರಳ ಸಂಭಾಷಣೆಯೊಂದಿಗೆ ಮಕ್ಕಳ ಮನಃಪಟಲದಲ್ಲಿ ತಾವು ಈಗಾಗಲೇ ನೋಡಿರುವ ಯಾವುದೋ ಬೆಟ್ಟಗುಡ್ಡ,ಕಣಿವೆ ಪರಿಸರ ಅಥವಾ ಈಗಾಗಲೇ […]

ಮೊದಲು ಓದುಗನಾಗು

‘ರಾಗವಿಲ್ಲದಿದ್ದರೂ ಸರಿ’ ನಾಲಿಗೆ ಮೇಲೆ ನುಲಿಯುತಿರಲಿ: ಜಹಾನ್ ಆರಾ ಕೋಳೂರು

ಗಜಲ್ ಕಾವ್ಯ ನಿಜಕ್ಕೂ ಬಹಳ ನಿಯಮಬದ್ಧವಾದ ಸಾಹಿತ್ಯಪ್ರಕಾರ ಎಂದು ಹೇಳಬಹುದು ಇದು ಸಾಮಾನ್ಯವಾಗಿ ಒಂದೆರಡು ಪ್ರಯತ್ನಗಳಲ್ಲಿ ಒಲಿಯುವಂಥದ್ದಲ್ಲ ಉಮರ್ ರವರ ಕಠಿಣ ಪರಿಶ್ರಮ ಮತ್ತು ಅಧ್ಯಯನಶೀಲತೆಯಿಂದಾಗಿ ಇದು ಅವರಿಗೆ ಒಲಿಯಲು ಸಾಧ್ಯವಾಗಿರಬಹುದು. ” ರಾಗವಿಲ್ಲದಿದ್ದರೂ ಸರಿ” ಎಂದು ಹೇಳಿ ಭಾವ ತೀವ್ರವಾದ ಹೃದಯಸ್ಪರ್ಶಿಯಾದ ಪ್ರಾಮಾಣಿಕವಾದ ರಾಗಗಳನ್ನು ಕವಿ ನಮ್ಮ ಕೈಗೆ ಇಟ್ಟಿದ್ದಾರೆ. ಸೂಫಿ ಮಾದರಿಯ ಮುಖಪುಟ ದೊಂದಿಗೆ ಮಾನವೀಯತೆಯ ಗಜಲ್ ಗಳ ಅನಾವರಣಗೊಂಡಿವೆ. ಈ ಕೃತಿಗೆ ವಿಶಿಷ್ಟವಾದ ಶೈಲಿಯಲ್ಲಿ ಮುನ್ನುಡಿಯನ್ನು ಬರೆದಿರುವಂತಹ ಶ್ರೀಮತಿ ಮೆಹಬೂಬ್ ಬಿ ಶೇಕ್ […]

ಮೊದಲು ಓದುಗನಾಗು

ವಿಷಾದ ನೋವು ಘರ್ಷಣೆ ಸಂಘರ್ಷ ತೊಳಲಾಟ ತಾಕಲಾಟದ ಒಳಗುದಿ ಹೇಳುವ ಕಥೆಗಳು: ಎಂ.ಜವರಾಜ್

“ನಿರುದ್ಯೋಗಕ್ಕೆ ಹೆಣವಾದ ಅಪ್ಪ” ಇದು ಆನಂದ್‌ ಎಸ್. ಗೊಬ್ಬಿ ಅವರ ಚೊಚ್ಚಲ ಕಥಾ ಸಂಕಲನ. “ನನ್ನೊಳಗಿನ ಒಬ್ಬ ಕಥೆಗಾರ ಹೊರಗೆ ಬರಲು ತುಂಬ ತಡಕಾಡಿದ. ಅಲ್ಲಿಂದ ಒಂದು ಘಳಿಗೆಗಾಗಿ ರಮಿಸಿಕೊಂಡು ಬಂದೆ. ಬೆಳಿತಾ ಬೆಳಿತಾ ನನಗೆ ನನ್ನ ಊರಿನ ಪರಿಸರ ಹೇಗಿದೆ, ನನ್ನ ಸ್ನೇಹಿತರು ಹೇಗಿದ್ದಾರೆ ಎಂಬುದು ಸ್ಪಷ್ಟವಾಗಿ ಅರಿವಿಗೆ ಬಂತು. “ನೊಂದವರ ನೋವು ನೊಂದವರೇ ಬರೆದರೆ ಗಟ್ಟಿಯಾಗಿರುತ್ತದೆ” ಎಂಬ ದೊಡ್ಡವರ ಮಾತನ್ನು ಕೇಳಿದ್ದೆ ಮತ್ತು ಅನುಭವಿಸಿದ್ದೆ” ಎಂದು ಲೇಖಕ ಆನಂದ್ ಎಸ್. ಗೊಬ್ಬಿ ತಮ್ಮ ಕಥಾಲೋಕ […]

ಮೊದಲು ಓದುಗನಾಗು

ಅಶ್ಫಾಕರ ” ನನ್ನೊಳಗಿನ ಕವಿತೆ ” ಕವನ ಸಂಕಲನ ಕುರಿತ ಎರಡು ಅಭಿಪ್ರಾಯಗಳು

“ಪ್ರತಿಮೆಯೊಳಗೇ ಕರಗಿಹೋಗುವ ಕಲ್ಲಿನ ಗುಣ ಅಶ್ಫಾಕರ ” ನನ್ನೊಳಗಿನ ಕವಿತೆ ” ಯ ಮೂಲದ್ರವ್ಯ ನೆರಳಿನ ಹಾದಿಯ ಬಿಸಿಲಿನ ಮಂಟಪವೂ ಹೌದು. ಕಲ್ಪನೆಯ ಕನಸುಗಳಲ್ಲಿ ನೆನಪಿನ ಹೆಜ್ಜೆಗಳನ್ನು ಮೂಡಿಸುವ ಪದಪಾದಪಯಣವೂ ಹೌದು. ವಿಶೇಷ ಆಸ್ವಾದನೆಗೆ ಹದಗೊಂಡು ಮುದವೀವ ಪದಪಂಕ್ತಿಯ ಭೋಜನಾಲಯವೂ ಹೌದು. ಕಣ್ಣಿಗೆ ಕಾಣುವ ಅಕ್ಷರಗಳಿಗೆ ಧ್ವನಿನೀಡಿ ಭಾವಸ್ಪರ್ಶಕ್ಕೆ ಮನಸನ್ನು ತೆರೆದಿಡುವಲ್ಲಿ “ನನ್ನೊಳಗಿನ ಕವಿತೆ” ಗಳು ಸಾರ್ಥಕ್ಯವನ್ನು ಕಂಡಿವೆ. ಕಾವ್ಯದೊಳಗಿನ ಕನಸು; ಕನಸಿನೊಳಗಿನ ಕಾವ್ಯ; ಮೌನದೊಳಗಿನ ಮನಸು; ಮನಸಿನೊಳಗಿನ ಮೌನ, ವಾಸ್ತವದ ನೆರಳಿನಲೆಯೊಳಗೆ ಜೀವಂತಿಕೆಯನ್ನು ಪಡೆದುಕೊಳ್ಳುತ್ತವೆ. ಮಹತ್ವಪೂರ್ಣ […]

ಮೊದಲು ಓದುಗನಾಗು

ವರ್ತಮಾನದ ಗಾಯಗಳಿಗೆ ಮುಲಾಮು ನೀಡುವ ಸಂಕಲನ -ಬಯಲೊಳಗೆ ಬಯಲಾಗಿ: ಡಾ ವೈ. ಎಂ. ಯಾಕೊಳ್ಳಿ, ಸವದತ್ತಿ

ಇಂದು ಕನ್ನಡದಲ್ಲಿ ತುಂಬ ಸದ್ದು ಮಾಡುತ್ತಿರುವ ಕಾವ್ಯ ಪ್ರಕಾರ ಗಜಲ್. ಕೆಲವಾರು ದಶಕಗಳ ಹಿಂದೆ ರಾಯಚೂರು ನಾಡಿನ ಕವಿ ಶ್ರೀ ಶಾಂತರಸ ರಂಥವರಿಂದ ಕನ್ನಡಕ್ಕೆ ಬಂದ ಈ ಕಾವ್ಯ ಪ್ರಕಾರ ಇಂದು ತನ್ನ ಸಮಸ್ತ ಬಾಹುಗಳನ್ನು ಚಾಚಿ ಘಮ ಘಮಿಸುತ್ತಿದೆ. ಗಜಲ್ ರಚನೆಯ ಹೃದಯವನ್ನು ಅರಿತವರು, ಅರಿಯದವರು ಗಜಲ್ ಗಳನ್ನು ಬರೆಯುತ್ತಿದ್ದಾರೆ. ಅವರದೇ “ಮುಷಾಯಿರಿ ಗಳು ನಡೆಯುತ್ತಿದ್ದು ಹಲವಾರು ಗಜಲ್ ಗ್ರೂಪ್ ಗಳೇ ನಿರ್ಮಾಣವಾಗಿವೆ. ಗಜಲ್ ಕುರಿತ ವಿಚಾರ ಗೋಷ್ಠಿ ಗಳು ಅಲ್ಲಲ್ಲಿ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ […]

ಮೊದಲು ಓದುಗನಾಗು

ಸಿದ್ಧಾಂತಗಳು ಮರಿಚೀಕೆಯಾದಾಗ…: ಡಾ. ಮಲ್ಲಿನಾಥ ಎಸ್. ತಳವಾರ

‘ಅಕ್ಷರಗಳಿಂದ ಏನೂ ಆಗುವುದಿಲ್ಲ’ ಎಂಬ ಸಿನಿಕತನದ ಜೊತೆಗೆ ‘ಅಕ್ಷರಗಳಿಂದ ಏನೆಲ್ಲಾ ಆಗಬಹುದು’ ಎಂಬ ಸಕರಾತ್ಮಕ ಚಿಂತನೆಯು ವಾಗ್ದೇವಿಯ ಮಡಿಲಲ್ಲಿ ಹಚ್ಚ ಹಸಿರಾಗಿದೆ. ಇದು ನಿತ್ಯ ಹರಿದ್ವರ್ಣವಾಗಬೇಕಾದರೆ ಸಾಹಿತ್ಯವು ಮನುಷ್ಯನ ಅಂತರಂಗಕ್ಕೆ, ಅವನ ಅಂತರ್ಲೋಕಕ್ಕೆ ಸಂಬಂಧಪಟ್ಪಿರಬೇಕಾಗುತ್ತದೆ. ಇದು ಕೇವಲ ಉದರ ನಿಮಿತ್ತವಾಗಿ ಮಾಡುವ ಕೆಲಸವಂತೂ ಅಲ್ಲವೇ ಅಲ್ಲ. ಈ ಕಾರಣಕ್ಕಾಗಿಯೇ ‘ಸಾಹಿತ್ಯ ಅನಂತಕಾಲಕ್ಕೆ ಸಂಬಂಧಪಟ್ಟಿದ್ದು, ತತ್ಕಾಲಕಲ್ಲ’ ಎನ್ನಲಾಗುತ್ತದೆ. ಇದಕ್ಕೆ ಬೇಕಾಗಿರುವುದು ಮನುಷ್ಯತ್ವ. ಮನುಷ್ಯತ್ವವೇ ಈ ಜಗತ್ತಿನ ಅತ್ಯುತ್ತಮವಾದ ತಾತ್ವಿಕ ತಿರುಳು. ಇಲ್ಲಿ ತತ್ ಕ್ಷಣ ಫಲದ ಪ್ರಲೋಭನೆ ಸರಿಯಲ್ಲ. […]

ಮೊದಲು ಓದುಗನಾಗು

ಮನದ ಗೋಡೆಗೆ ಒಲವ ಸಿಂಚನ- ಪನ್ನೀರು: ಸಂತೆಬೆನ್ನೂರು ಫೈಜ್ನಟ್ರಾಜ್, ಸಂತೆಬೆನ್ನೂರು

ಕೃತಿ- ಪನ್ನೀರು( ಹನಿಗವನ ಸಂಕಲನ)ಕವಿ- ಪರಮೇಶ್ವರಪ್ಪ ಕುದರಿಪ್ರಕಾಶನ- ಹರಿ ಪ್ರಕಾಶನಮುದ್ರಣ- ಸ್ವ್ಯಾನ್ ಪ್ರಿಂಟರ್ಸ್ಬೆಲೆ- ಒಂದು ನೂರು ರೂಗಳು ಎಲ್ಲ ನಲಿವಿಗೂಪ್ರೀತಿಯೇ ಪ್ರೇರಣೆಎಲ್ಲಾ ನೋವಿಗೂಪ್ರೀತಿಯೇ ಔಷಧಿ!ಮತ್ತೇಕೆ ಜಿಪುಣತನಕೈ ತುಂಬಾ ಹಂಚಿಎದೆ ತುಂಬಾ ಹರಡಿ( ಪ್ರೀತಿಯೇ ಔಷಧಿ) ಮಾನವೀಯ ಅಂತಃಕರಣ ಹೊಂದಿದ ಪ್ರತಿ ಮನುಷ್ಯ ನೂ ಕವಿಯೇ! ಹೀಗಿರುವಾಗ ಕವಿ ಮನದಿ ಇಂತಹ ದೇದಿಪ್ಯಮಾನದ ಹೊಳಹಿನ ಸಾಲೊಂದು ಹೊಳೆದರೆ ಅದು ಸ್ವಸ್ಥ ಸಮಾಜದ ಕುರುಹು.ಪರಮೇಶ್ವರಪ್ಪ ಕುದರಿ ಪ್ರೌಢಶಾಲಾ ಅಧ್ಯಾಪಕರಾಗಿ,ಗಾಯಕ ರಾಗಿ, ಮಿಮಿಕ್ರಿ ಕಲಾವಿದರು ಆಗಿ ನಾಡಿನಾದ್ಯಂತ ಪರಿಚಿತರಾಗಿದ್ದಾರೆ. ಬಹುಮುಖ ಪ್ರತಿಭೆಯಾದರೂ […]

ಮೊದಲು ಓದುಗನಾಗು

ಕೆಂಡದ ಬೆಳುದಿಂಗಳು – ಸುಡುವ ಕೆಂಡದಲಿ ಅದ್ದಿ ತೆಗೆದ ಒಂದು ಅಪೂರ್ವ ಕಲಾಕೃತಿ: ಎಂ.ಜವರಾಜ್

“ವಿಮರ್ಶೆಯು ಒಂದು ಬೌದ್ಧಿಕ ಕ್ರಿಯೆ. ಯಾವುದೇ ಕೃತಿಯನ್ನು ತೂಗಿನೋಡಿ ಮೌಲ್ಯ ನಿರ್ಧರಿಸುವ ಸಾಮಥ್ರ್ಯ ಅಥವಾ ಕಲೆ – ಕ್ರಿಟಿಸಿಸಮ್. ಈ ಪದ ಗ್ರೀಕ್ ಮೂಲದ ಕ್ರಿನೈನ್‍ದಿಂದ ಬಂದದ್ದು. ಅಂದರೆ ಬೇರ್ಪಡಿಸು, ವಿವೇಚಿಸು, ವಿಶ್ಲೇಷಿಸು ಎಂದರ್ಥ. ಕ್ರಿಯಾಶೀಲ ಬರೆಹಗಾರರು, ಪ್ರಾರಂಭಿಕ ಬರೆಹಗಾರರು, ವೃತ್ತಿಶೀಲ ವಿಮರ್ಶಕರು ಎಲ್ಲರ ವಿಶ್ಲೇಷಣೆಯನ್ನು ವಿಮರ್ಶೆಯೆಂದೇ ಕರೆಯಲಾಗುತ್ತದೆ. ಇಂದು ಬಳಸುತ್ತಿರುವ ವಿಮರ್ಶೆ ಎಂಬ ಪದ ಇಂಗ್ಲಿಷ್‍ನ ಕ್ರಿಟಿಸಿಸಂ ಪದಕ್ಕೆ ಸಂವಾದಿ” ಎಂದು ಮಾಸ್ತಿ ವೆಂಕಟೇಶ ಅಯ್ಯಂಗಾರರು ತಮ್ಮ ವಿಮರ್ಶಾ ಬರಹಗಳಲ್ಲಿ ವಿಶೇಷವಾಗಿ ಸಣ್ಣ ಅತಿಸಣ್ಣ ಕಥೆಗಳ […]

ಮೊದಲು ಓದುಗನಾಗು

ಸ್ಪೂರ್ತಿಯ ಸುಮಗಳೊಂದಿಗೆ ಮನಸ್ಪೂರ್ತಿಯಾಗಿ ಮಾತಾದಾಗ…: ಸುರೇಶ ಎಲ್.ರಾಜಮಾನೆ, ರನ್ನಬೆಳಗಲಿ

ಕವನಸಂಕಲನ: ಸ್ಪೂರ್ತಿಯ ಸುಮಗಳುಲೇಖಕಿಯರು: ಶ್ರೀಮತಿ ದಾಕ್ಷಾಯಣಿ ಮಂಡಿ ‘ಸ್ಪೂರ್ತಿಯ ಸುಮಗಳು’ ಶ್ರೀಮತಿ ದಾಕ್ಷಾಯಿಣಿ ಮಂಡಿ ಅವರ ಮೊದಲ ಕವನ ಸಂಕಲನ ಈ ಸಂಕಲನದಲ್ಲಿ 60 ವಿಭಿನ್ನವಾದ ಕವಿತೆಗಳಿವೆ. ಪ್ರತಿಯೊಂದು ಕವಿತೆಯ ವಸ್ತುವು ವಿಭಿನ್ನತೆಯಿಂದ ಕುಡಿದೆ. ಮುಧೋಳ ತಾಲೂಕಿನ ರನ್ನಬೆಳಗಲಿಯಲ್ಲಿ ಶಿಕ್ಷಕಿಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು ವಿಶೇಷವಾಗಿ ಮಹಾಕವಿ ರನ್ನ, ಹೆಣ್ಣಿನ ಕೋರಿಕೆ, ಮನದ ಹಂಬಲ, ಗುರುವಿನ ಮಹಿಮೆ, ಮಹಾತ್ಮ ಗಾಂಧೀಜಿ, ನೂತನ ಪಿಂಚಣಿ, ದೇಶ ರಕ್ಷಕ, ನಿಸರ್ಗ ರಮ್ಯತೆ, ಮತದಾನ, ಗೆಳೆತನದ ಮಾಧುರ್ಯ, ಕೃಷಿ, ಭ್ರಷ್ಟಾಚಾರ, ವೈಯಕ್ತಿಕ ಹೋರಾಟದ […]

ಮೊದಲು ಓದುಗನಾಗು

“ಜ಼ೀರೋ ಬ್ಯಾಲೆನ್ಸ್- ಒಂದು ಚೌಕಟ್ಟಿನೊಳಗೆ ಹುದುಗಿರುವ ವಿಷಾದ ಹಾಗು ಜೀವಗಳ ತೀವ್ರ ಸತ್ಯದ ಶೋಧ”: ಎಂ.ಜವರಾಜ್

ಕವಿತೆ, ಕವನ, ಕಾವ್ಯ, ಪದ್ಯ, ಕಥನ ಕಾವ್ಯ, ನೀಳ್ಗಾವ್ಯ ಹೀಗೆ ಗುರುತಿಸುವ ವಿವಿಧ ರೂಪದ ಬಾಹ್ಯ ಮತ್ತು ಆಂತರಿಕ ಭಾವದ ರಚನೆ ಒಂದೇ ತರಹದ್ದೆನಿಸುವ ಕನ್ನಡದ ಸಾಂಸ್ಕೃತಿಕ ಆಸ್ಮಿತೆ ಹೆಚ್ವಿಸಿದ ಸಾಹಿತ್ಯ ಪ್ರಕಾರವಿದು. ಕಾಲಗಳುರುತ್ತ ಭಾಷೆಯ ಅಸ್ತಿತ್ವದ ಪ್ರಶ್ನೆ ಎದುರಾಯಿತು. ಜನರ ಭಾವನೆಗಳ ಮೇಲೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಯ್ತು. ಧಾರ್ಮಿಕವಾದ ಜಟಿಲ ಸಮಸ್ಯೆಗಳೂ ಸೃಷ್ಟಿಯಾದವು. ಅಸಮಾನ ಸಾಮಾಜಿಕ ವ್ಯವಸ್ಥೆ ವಿರುದ್ಧ ಸಾಹಿತ್ಯದ ಮನಸ್ಸುಗಳು ಕವಿತೆಗಳನ್ನು ಬರೆದು ರಾಗ ಕಟ್ಟಿ ಕೆಚ್ಚೆದೆಯಲ್ಲಿ ದನಿಯೇರಿಸಿ ಹಾಡಿ ಜನ ಸಮೂಹವನ್ನು ಎಚ್ಚರಿಸಿದವು. […]

ಮೊದಲು ಓದುಗನಾಗು

“ಧಣೇರ ಬಾವಿ”ಪುಸ್ತಕದ ಕುರಿತ ನನ್ನ ಸಣ್ಣ ವಿಮಶೆ೯: ಸುರೇಶ್ ಮಲ್ಲಿಗೆ ಮನೆ

ಈ ಕಥೆಗಳೇ ಹಾಗೆ ಅನಿಸುತ್ತೆ, ನಮ್ಮ ಮುಖದಲ್ಲಿನ ನವರಸಗಳನ್ನು ಹೊರಹಾಕಲು ಕಥೆಗಾರರು ಕಾಯುತ್ತಿರುತ್ತಾರೆ..!!? ನಮ್ಮ ತುಟಿಯ ಪಿಸು ನಗುವಿನಿಂದ ಪ್ರಾರಂಭವಾದ ಕೆಲ ಕಥೆಗಳು ಕೊನೆಗೆ ಕೊನೆಗೊಳ್ಳುವುದು ದುರಂತ ಕಣ್ಣೀರಿನ ಹನಿಗಳಿಂದ..!! ಕೆಲವು ಮೂಕವಿಸ್ಮಿತನನ್ನಾಗಿ ಮಾಡುತ್ತವೆ, ಕೆಲವು ಒಂದು ಬಗೆಯ ಮ್ಲಾನತೆಯ ಭಾವನೆಯನ್ನು ಮೂಡಿಸುತ್ತದೆ, ಕೆಲವಂತೂ ನಮ್ಮದೇ ಕಥೆಯೇ ಎನ್ನಿಸುವಂತಿರುತ್ತವೆ, ಕೆಲವು ನಮ್ಮ ಗತಕಾಲವನ್ನು ನೆನಪಿಸುವಂತಿರುತ್ತವೆ. ಹೀಗೆ ನಾನಾ ಬಗೆಯವು. ಕಥೆಗಳೇ ದಾರಿತಪ್ಪಿರುವ ಕಾಲದಲ್ಲಿ ಕಥೆಗಾರ ರಾಗುವುದು ಕಥೆಗಳಲ್ಲಿ ಮಾತ್ರ ನೋಡುವಂತಹ ಈ ಕಾಲದಲ್ಲಿ ಕಥೆಗಳು ಕಥೆಗಳಾಗಿ ಮಾತ್ರ […]

ಮೊದಲು ಓದುಗನಾಗು

ರಾಜು ಸನದಿ ಅವರ “ದುಗುಡದ ಕುಂಡ”: ಅಶ್ಫಾಕ್ ಪೀರಜಾದೆ.

ಯುವ ಕವಿ “ರಾಜು ಸನದಿ” ತಮ್ಮ ಚೊಚ್ಚಿಲ ಕವಿತಾ ಗುಚ್ಚ “ದುಗುಡದ ಕುಂಡ” ತುಂಬ ಪ್ರೀತಿಯಿಂದ ಕಳಿಸಿಕೊಟ್ಟು ದಿನಗಳೇ ಕಳೆದವು. ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧನ ಸಹಾಯ ಪಡೆದುಕೊಂಡು ಪ್ರಕಟವಾಗಿರುವ ಈ ಪುಸ್ತಕವನ್ನು ಕೆಲಸದ ಒತ್ತಡದಲ್ಲಿ ಓದಿ ಪ್ರತಿಕ್ರಿಯಿಸಲು ಆಗಿರಲಿಲ್ಲ. ಕೆಲಸದ ನಡುವೆಯೇ ಒಂದಿಷ್ಟು ಬಿಡುವು ಮಾಡಿಕೊಂಡು ದುಗುಡದ ಕುಂಡ ಕೈಗೆತ್ತಿಕೊಂಡು ಈಗಷ್ಟೇ ಕೆಂಡದ ಕಾವು ಅನುಭವಿಸಿದ್ದೇನೆ. ಇಲ್ಲಿ ದಾಖಲಾದ ಪ್ರತಿ ಪದವೂ ಕಿಡಿಗಳಾಗಿ, ಪದಗಳು ಕೆಂಡದುಂಡೆಗಳಾಗಿ, ಮತ್ತು ಕವಿತೆಗಳು ಜ್ವಾಲಾಮುಖಿಯಾಗಿ ಹೊರಹೊಮ್ಮಿವೆ ಎಂದು ಹೇಳಬಹುದು. ಉತ್ತಮವಾದ […]

ಮೊದಲು ಓದುಗನಾಗು

ಪ್ರಭಾವತಿ ದೇಸಾಯಿಯವರ ಗಜಲ್‌ ಸಂಕಲನ “ಭಾವಗಂಧಿ”: ಶಿವಕುಮಾರ ಮೋ ಕರನಂದಿ

ಕೃತಿ: ಭಾವಗಂಧಿ (ಗಜಲ್ ಸಂಕಲನ)ಲೇಖಕಿ: ಶ್ರೀಮತಿ ಪ್ರಭಾವತಿ ದೇಸಾಯಿಪ್ರಕಾಶನ: ಗಗನ ಪ್ರಕಾಶನ ವಿಜಯಪುರ ಸುಕೋಮಲವಾದ ಭಾವನೆಗಳ ಅಭಿವ್ಯಕ್ತಿಯೇ ‘ಗಜಲ್’ ಅರಬ್ಬಿ ಭಾಷೆಯ ಕಾವ್ಯರೂಪವಾದ ಇದು ಉರ್ದುವಿನಲ್ಲಿ ಅತ್ಯಂತ ಜನಪ್ರಿಯವಾದ ಕಾವ್ಯಪ್ರಕಾರವಿದು. ಉರ್ದುವಿನಲ್ಲಿ ಗಜಲ್ ಗೆ ಕಾವ್ಯರಾಣಿ ಎಂದು ಕರೆಯುತ್ತಾರೆ. ಕನ್ನಡ ಮಣ್ಣಿನೊಂದಿಗೆ ಬೆರೆತು ಸಮೃದ್ಧವಾಗಿ ಬೆಳೆಯುತ್ತಿರುವ ಗಜಲ್ ಕಾವ್ಯ ಪ್ರಕಾರವೂ ಹೈದ್ರಾಬಾದ್ ಕರ್ನಾಟಕದ ಶಾಂತರಸರಿಂದ ಕನ್ನಡಕ್ಕೆ ಪರಿಚಿತವಾಯಿತು, ಶಾಂತರರಸರು, ಎಚ್ ಎಸ್ ಮುಕ್ತಾಯಕ್ಕ, ಬಸವರಾಜ ಸಬರದ, ದಸ್ತಗಿರಸಾಬ್ ದಿನ್ನಿ, ಕಾಶಿನಾಥ ಅಂಬಲಿಗೆ, ಅಲ್ಲಾಗಿರಿರಾಜ್, ಗಿರೀಶ್ ಜಕಾಪುರೆ, ದೊಡ್ಡಕಲ್ಲಹಳ್ಳಿ […]

ಮೊದಲು ಓದುಗನಾಗು

“ಬಯಲುಡುಗೆಯ ಬೊಂತಾ – ಕತ್ತಲ ಗರ್ಭದ ಬೇಗೆಯಲಿ ಬೇಯುವ ಸಾವಿರದ ಒಂದು ಚಿತ್ರಕಾವ್ಯ”: ಎಂ.ಜವರಾಜ್

“ಸಂಸಾರವೆಂಬುದೊಂದು ಗಾಳಿಯ ಸೊಡರು,ಸಿರಿಯೆಂಬುದೊಂದು ಸಂತೆಯ ಮಂದಿ, ಕಂಡಯ್ಯ!ಇದ ನೆಚ್ಚಿ ಕೆಡಬೇಡ ಸಿರಿಯೆಂಬುದ!ಮರೆಯದೆ ಪೂಜಿಸುಆಚಾರವೇ ಸ್ವರ್ಗ, ಅನಾಚಾರವೇ ನರಕ,ನೀವೇ ಪ್ರಮಾಣು ಕೂಡಲಸಂಗಮದೇವ”(-ಬಸವಣ್ಣ) ಲೇಖಕ, ತಾನು ಅನುಭಿಸಿದ ನೋವು, ಯಾತನೆ, ತುಮುಲ, ರಂಜನೆ, ಕಾಮ, ಭೋಗ, ಶೀಲ, ಶೋಷಣೆ, ಚಳುವಳಿ, ಹೋರಾಟ, ಧರ್ಮ, ದೇವರು, ಜಾತಿ, ಮತ, ಪಂಥ, ಕುರಿತಾದ ತನ್ನೊಳಗಿನ ಅನುಭವವನ್ನು ಹೊಸದೇ ಎನುವ ಸೃಜನಶೀಲ ಕತೆ ಕವಿತೆ ಕಾದಂಬರಿ ಮತ್ತು ಮಹಾಕಾವ್ಯವಾಗಿ ಚಿತ್ರಿಸಿದ್ದಿದೆ. ಇದರ ಆಚೆಗು ಲೇಖಕನೊಬ್ಬನ ಮೂಲಕ ತಾನು ಹುಟ್ಟುವ ಮುನ್ನಿನ – ಈಗಾಗಲೇ ನಡೆದು […]