ಯವ್ವಾ ಯವ್ವಾ “ಭೂಮಿಯ ಋಣ” ಚಂದ ಕಣವ್ವಾ: -ಡಾ. ನಟರಾಜು ಎಸ್. ಎಂ.
ಒಂದು ಪೇಜಿನ ಕತೆ, ಕವಿತೆ ಕಟ್ಟುವುದು ಸುಲಭ. ಹತ್ತಾರು ಪುಟಗಳ ಕಥೆ, ನೂರಾರು ಪುಟಗಳ ಕಾದಂಬರಿ ಬರೆಯುವುದು ಕಷ್ಟ. ಆ ಕಷ್ಟಕ್ಕೆ ಯುವ ಲೇಖಕರು ತೆರೆದುಕೊಂಡಂತೆ ಯುವ ಲೇಖಕಿಯರು ತೆರೆದುಕೊಂಡಿದ್ದು ಬಹಳ ವಿರಳ. ಆ ಕಾರಣಕ್ಕೆ ಯುವ ಲೇಖಕಿಯರ ಕವಿತೆಗಳು ನಮಗೆ ಸಾಮಾಜಿಕ ಜಾಲತಾಣಗಳಲ್ಲಿ, ವಿಶೇಷಾಂಕಗಳಲ್ಲಿ ಹೆಚ್ಚಾಗಿ ಓದಲು ಸಿಗುತ್ತವೆ. ಲೇಖಕಿಯರು ಕಥಾಲೋಕಕ್ಕೆ ತೆರೆದುಕೊಳ್ಳಲು ಒಂದಷ್ಟು ಸಮಯ ತೆಗೆದುಕೊಳ್ಳುತ್ತಾರೆ ಎನಿಸುತ್ತದೆ. ಬದುಕಿನ ಅನುಭವಗಳನ್ನು ತುಂಬಾ ಪರಿಣಾಮಕಾರಿಯಾಗಿ ಕಟ್ಟಿಕೊಡುವ ಕೆಲಸ ಅಷ್ಟು ಸುಲಭವಲ್ಲ. ಆ ಸುಲಭವಲ್ಲದ ಕೆಲಸವನ್ನು ಒಂದು … Read more