ವಿಷಾದ ನೋವು ಘರ್ಷಣೆ ಸಂಘರ್ಷ ತೊಳಲಾಟ ತಾಕಲಾಟದ ಒಳಗುದಿ ಹೇಳುವ ಕಥೆಗಳು: ಎಂ.ಜವರಾಜ್
“ನಿರುದ್ಯೋಗಕ್ಕೆ ಹೆಣವಾದ ಅಪ್ಪ” ಇದು ಆನಂದ್ ಎಸ್. ಗೊಬ್ಬಿ ಅವರ ಚೊಚ್ಚಲ ಕಥಾ ಸಂಕಲನ. “ನನ್ನೊಳಗಿನ ಒಬ್ಬ ಕಥೆಗಾರ ಹೊರಗೆ ಬರಲು ತುಂಬ ತಡಕಾಡಿದ. ಅಲ್ಲಿಂದ ಒಂದು ಘಳಿಗೆಗಾಗಿ ರಮಿಸಿಕೊಂಡು ಬಂದೆ. ಬೆಳಿತಾ ಬೆಳಿತಾ ನನಗೆ ನನ್ನ ಊರಿನ ಪರಿಸರ ಹೇಗಿದೆ, ನನ್ನ ಸ್ನೇಹಿತರು ಹೇಗಿದ್ದಾರೆ ಎಂಬುದು ಸ್ಪಷ್ಟವಾಗಿ ಅರಿವಿಗೆ ಬಂತು. “ನೊಂದವರ ನೋವು ನೊಂದವರೇ ಬರೆದರೆ ಗಟ್ಟಿಯಾಗಿರುತ್ತದೆ” ಎಂಬ ದೊಡ್ಡವರ ಮಾತನ್ನು ಕೇಳಿದ್ದೆ ಮತ್ತು ಅನುಭವಿಸಿದ್ದೆ” ಎಂದು ಲೇಖಕ ಆನಂದ್ ಎಸ್. ಗೊಬ್ಬಿ ತಮ್ಮ ಕಥಾಲೋಕ … Read more