ರಾಗ ಅನುರಾಗಕ್ಕೆ ಒಗ್ಗಿಕೊಂಡ ಕವಿತೆಗಳು “ಅಳಿದ ಮೇಲೆ”: ಅಶ್ಫಾಕ್ ಪೀರಜಾದೆ.
ವಿಷಯ ವೈವಿಧ್ಯತೆಗಳಿಂದ ಕೂಡಿದ ಒಟ್ಟು ನಾಲವತ್ತಾರು ಕವನಗಳು ಮತ್ತು ಐವತ್ತು ಹನಿಗವನಗಳಿಂದ ಸಂಕಲಿತಗೊಂಡ ಕವನ ಸಂಕಲನ “ಅಳಿದ ಮೇಲೆ”. ಇದು ಪ್ರೇಮಾನಂದ ಶಿಂಧೆ ಅವರ ಚೊಚ್ಚಿಲು ಕೃತಿ. ಕೃತಿಯ ಕುರಿತು ಪ್ರಸ್ತಾವನೆ ಮಂಡಿಸಿರುವ ಸಾಹಿತಿ ಮಾರ್ತಾಂಡಪ್ಪ ಕತ್ತಿ ” ಪ್ರತಿ ಮನುಷ್ಯ ಇತರೆಲ್ಲ ಆಯಾಮಗಳಿಗಿಂತಲೂ ಕವಿತೆಗೆ, ಹಾಡಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ಕೊಡುತ್ತಾನೆ. ಮಾತಿನಲ್ಲಿ ಹೇಳಲು ಅಸಾಧ್ಯವಾದುದನ್ನು ಕವಿತೆಯ ಮೂಲಕ ಹೊರ ಹಾಕಲು ಸಾಧ್ಯ. ಇದು ಕವಿತೆಗಿರುವ ಶಕ್ತಿ ಮತ್ತು ಆಕರ್ಷಿಸುವ ಗುಣ. ಅನಿವರ್ಚನೀಯವಾದ ಕವಿತೆ ಜೀವನದ ಅತ್ತ್ಯುತ್ತಮ … Read more