ಗೆಂಡೆದೇವ್ರು ಸಾಮಾಜಿಕ ನೆಲೆಗಟ್ಟಿನಲ್ಲಿ ರಚಿತವಾದ ಕಥಾಸಂಕಲನ: ಕೆ.ಎಂ.ವಿಶ್ವನಾಥ ಮರತೂರ.
ಅಂದು ರಾತ್ರಿ ಸರಿಯಾಗಿ ಹತ್ತು ಗಂಟೆ ಸಮಯ ಊಟ ಮಾಡಿ ನಿದ್ರಾದೇವತೆಯ ಮುತ್ತಿಟ್ಟು ಮಲಗುವ ಸಮಯವಾಗಿತ್ತು, ಆಗ ಕಾವ್ಯಮನೆಯ ರುವಾರಿ ಪುಟಾಣಿ ಗೆಳೆಯ ಕಪಿಲ್ ಅವರ ಕರೆ ರಿಂಗಣಿಸಿತು. “ಗುರುಗಳೆ ನಮಸ್ಕಾರ ಗೆಂಡೆದೇವ್ರು ಕಳಿಸಿದ್ದೀನಿ ನೀವು ಓದಬೇಕು” ಆಗಲಿ ಕ್ಯಾಪ್ಟ್ನ್ ಅವರೆ ಎಂದು ನಿದ್ದೆ ಬಂದಿದ್ದರಿಂದ ಮಲಗಿದೆ. ಆ ರಾತ್ರಿಯಿಂದು ಸರಿ ಸುಮಾರು ಏಳು ರಾತ್ರಿಗಳು ಗೆಂಡೆದೇವ್ರ ಕಡೆಗೆ ಮನಸ್ಸು ಹೋಗಲೆಯಿಲ್ಲ. ಕೆಲಸದ ಒತ್ತಡದೊಳಗೆ ಜೀವನ ಹೊಸೆಯುತ್ತಾ, ಹತ್ತಾರು ಕಾರ್ಯಕ್ರಮಗಳು ವೃತ್ತಿ ಜೀವನದಲ್ಲಿ ಭರದಲ್ಲಿ ಗೆಂಡೆದೇವ್ರನ ಕಾಣಲು … Read more