ಕಪ್ಪು ಹುಡುಗಿ: ಸುನೀತಾ ಕುಶಾಲನಗರ
“ಮಡಿಕೇರಿ ಮಂಗಳೂರು ರಾಜ್ಯ ಹೆದ್ದಾರಿಯ ನಡುವೆ ಸಿಗುವ ಸುಳ್ಯದ ಸಮೀಪದ ಕಲ್ಲುಗುಂಡಿ ಎಂಬ ಸಣ್ಣಪೇಟೆಯಿಂದ ಒಂದಿಷ್ಟು ಊರೊಳಗೆ ಹೋದರೆ ಸಿಗುವ ಚೆಂಬು ಎಂಬ ಪುಟ್ಟ ಹಳ್ಳಿಯ ಹೊಸೂರು ಎಂಬಲ್ಲಿ ಕುಳಿತುಕೊಂಡು ಜಗತ್ತಿಗೆ ಪ್ರತಿಕ್ರಿಯಿಸುತ್ತಿರುವ ಶ್ರೀಮತಿ ಸಂಗೀತಾ ರವಿರಾಜ್ ಅವರಿಗೆ ಸಾಹಿತ್ಯವೆಂದರೆ ಒಂದು ರೀತಿಯ ಭರವಸೆ” ಎನ್ನುತ್ತಾರೆ ಬೆನ್ನುಡಿಸುತ್ತಾ ಡಾ|| ಪುರುಷೋತ್ತಮ ಬಿಳಿಮಲೆಯವರು. ದಿಟ! ಬೆರಗುಗೊಳಿಸಿದ ಕಾಲ ತಲ್ಲಣಗಳ ರಂಗಲ್ಲಿಯ ಚುಕ್ಕಿ ಉತ್ಸಾಹದ ಮೂಟೆ ಸಕ್ಕರೆಯ ಸಾಲು ಬಿತ್ತುತ್ತಾ ನಡೆಯುವೆನು ಹೆಜ್ಜೆ ಹಾಕಿ ಎಂಬ ಮೆಲುದನಿಯ … Read more