ನುಡಿವ ಬೆಡಗು: ಡಾ. ಹೆಚ್ ಎನ್ ಮಂಜುರಾಜ್
ನಮ್ಮಲ್ಲೊಂದು ವಿಚಿತ್ರವಾದ ಆದರೆ ಎಲ್ಲರೂ ಒಪ್ಪಿ ಆಚರಿಸುವ ನಡವಳಿಕೆಯ ಲೋಪವಿದೆ. ಇದು ಎಲ್ಲರ ಗಮನಕೂ ಬಂದಿರಬಹುದು. ಆದರೆ ಇದನ್ನು ಕುರಿತು ಬರೆದವರು ಕಡಮೆ. ಗೊತ್ತಿದ್ದರೆ ನೀವೇ ತಿಳಿಸಬೇಕು. ಯಾರನ್ನಾದರೂ ಭೇಟಿಯಾದಾಗ, ಲೋಕಾಭಿರಾಮ ಮಾತಾಡುವಾಗ, ಎದುರಿನವರು ಹೇಳುವುದನ್ನು ಕೇಳಿಸಿಕೊಳ್ಳುವಾಗ ಮತ್ತು ನಮ್ಮೊಂದಿಗೆ ತಮ್ಮ ಅನುಭವವನ್ನು ಹಂಚಿಕೊಳ್ಳುವಾಗ ನಾವು ಮಾಡುವ ಅತಿ ದುಷ್ಟವರ್ತನೆಯೆಂದರೆ ಪೂರ್ತ ಕೇಳಿಸಿಕೊಂಡು, ಪ್ರತಿಕ್ರಿಯಿಸುವ ಮುನ್ನವೇ ಅಂಥದೇ ಪ್ರಸಂಗ-ಪರಿಪರಿ ಪರಸಂಗಗಳನ್ನು ನಾವೇ ಮುಂದೊಡಗಿ ಹೇಳಲು ಉತ್ಸುಕರಾಗುವುದು; ಪೂರ್ತ ಕೇಳಿಸಿಕೊಳ್ಳದೇ ಆ ಸಂಬಂಧದ ನಮ್ಮ ಅನುಭವ ಮತ್ತು ನೆನಪುಗಳನ್ನು … Read more