“ಮನದಾಳ”: ಟಿ.ಎ.ಗೋಪಾಲ
ಹಲವು ದಿನದ ಹಂಬಲ, ತಿಳಿಯುವ ಆಸೆ, ಅರಿಯುವ ಬಯಕೆ, ಬಂದನದಿಂದ ಹೊರಬರುವ ಚಿಂತನೆ. ಅದೇನೊ ನನ್ನ ಬೆನ್ನ ಹಿಂದೆ ಬಿದ್ದು ಎಳೆಯುತಿದೆ ಎಂದು ಕೆಲವು ಬಾರಿ ಬಾಸವಾಗುತ್ತದೆ. ಇದೆಲ್ಲವನ್ನು ತಿಳಿದುಕೊಳ್ಳಲು ಒಂದು ದಿನ ನನ್ನನ್ನು ನಾನು ವಿಶ್ಷ್ಲೇಷಿಸಿದೆ, ಹಲವಾರು ಸತ್ಯಾಂಶಗಳು ಕಂಡುಬಂದವು, ಅವು ಮನದಲ್ಲಿ ಗೊಂದಲ, ಜಂಜಾಟ, ಅಸಮಾದಾನ, ಅಶಾಂತಿ, ಉನ್ಮಾದ ಮತ್ತು ಎನೋ ಒಂದು ತರಹದ ಭಯ. ಇವೆಲ್ಲವು ಬೊರ್ಗರೆಯುವ ವೇಗದಲ್ಲಿ ಸಂಚಲಿಸುತ್ತಿವೆ, ಇದನ್ನು ಹಿಡಿದು ನಿಲ್ಲಿಸುವ ಯೋಚನೆ ಆದರೆ ಸಾದ್ಯವಾಗುತ್ತಿಲ್ಲ, ಹಲವು … Read more