ಕೀರ್ತಿಶೇಷರಾಗಲು ದಾರಿ: ರಾಘವೇಂದ್ರ ಈ. ಹೊರಬೈಲು
ಭಾರತವು ಸಂಸ್ಕೃತಿ, ಸಂಪ್ರದಾಯ ಮತ್ತು ಆಚರಣೆಗಳ ದೇಶ. ಇವುಗಳಿಂದಾಗಿಯೇ ಪ್ರಪಂಚದಲ್ಲಿ ಒಂದು ವಿಭಿನ್ನ, ವಿಶಿಷ್ಟ ದೇಶವಾಗಿ ಗುರುತಿಸಿಕೊಂಡಿದೆ. ಆಚರಣೆ-ಸಂಪ್ರದಾಯಗಳ ಹೆಸರಿನಲ್ಲಿ ಕೆಲವೇ ಕೆಲವು ಹೀನ ಮತ್ತು ಅಸಹ್ಯಕರವಾದ ಮೂಢನಂಬಿಕೆಗಳಿವೆ. ಉದಾಹರಣೆಗೆ ಯಾರೋ ತಿಂದು ಬಿಟ್ಟಿರುವ ಎಂಜಲು ಎಲೆಗಳ ಮೇಲೆ ಉರುಳು ಸೇವೆ ಮಾಡಿದರೆ ರೋಗ-ರುಜಿನಗಳು ಕಡಿಮೆಯಾಗುತ್ತವೆ ಎಂಬ ನಂಬಿಕೆ ಇರುವ ‘ಮಡೆ ಸ್ನಾನ’ ಮುಂತಾದವು. ಅವುಗಳನ್ನು ಹೊರತುಪಡಿಸಿ ನೋಡಿದರೆ ನಮ್ಮ ದೇಶದ್ದು ಮಹಾನ್ ಶ್ರೀಮಂತ ಸಂಸ್ಕೃತಿ. ಇಂಥ ಸಂಸ್ಕೃತಿಯ ಜೊತೆಗೆ “ಸತ್ತ ಮೇಲೆ ಅಂಗಾಂಗಗಳ ದಾನ” ಎಂಬುದು … Read more