“ಜೀವನದಲ್ಲಿ ಗುರಿ ಇರಲಿ”: ಹೊರಾ.ಪರಮೇಶ್ ಹೊಡೇನೂರು
ಅಂದು ತರಗತಿಯಲ್ಲಿ ಜೀವನ ಮೌಲ್ಯಗಳ ಬಗ್ಗೆ ಮಕ್ಕಳಿಗೆ ಹೇಳುವಾಗ, ಮುಂದೆ ಯಾರ್ಯಾರು ಏನಾಗಲು ಬಯಸುತ್ತೀರಿ? ಎಂದು ಕೇಳಿದೆ.ಕೆಲವರು ಮಾಮೂಲಿಯಂತೆ ಡಾಕ್ಟರ್, ಇಂಜಿನಿಯರ್, ಪೊಲೀಸ್, ಲಾಯರ್, ಕವಿ, ಬರಹಗಾರ, ಮುಖ್ಯಮಂತ್ರಿ, ಶಿಕ್ಷಕ…ಹೀಗೆ ಅನೇಕ ಆಯ್ಕೆಗಳನ್ನು ತಮ್ಮ ಅಭಿಲಾಷೆಯಂತೆ ಹೇಳಿಕೊಂಡರು. ಶಹಬ್ಬಾಸ್ ಗಿರಿ ಕೊಟ್ಟು, ಅವೆಲ್ಲವನ್ನು ಆಗಬೇಕಾದರೆ ಏನು ಪೂರ್ವ ತಯಾರಿ ಮಾಡಿಕೊಳ್ಳಬೇಕೆಂಬುದು ನಿಮಗೇ ಗೊತ್ತೇ ಎಂಬ ನನ್ನ ಮರು ಪ್ರಶ್ನೆಗೆ ಅವರು ತಲೆಯಾಡಿಸಿದರು. ಅವರಿಗ ವಿಷಯ ಮನದಟ್ಟು ಮಾಡಿಕೊಡಲು ಈ ಉದಾಹರಣೆ ಹೇಳಿದೆ. ಪತ್ರಿಕೆಗಳಲ್ಲಿ ನನ್ನ ಕತೆ, ಚುಟುಕ, … Read more