ಲೇಖನ

ತುಮುಲಗಳು ತೀರಿ ಹೋದ ಹೊತ್ತು:ಎಚ್.ಕೆ.ಶರತ್

    ತುಮುಲಗಳು ತೀರಿ ಹೋದ ಹೊತ್ತು… ಭಾವುಕ ಕನ್ನಡಿ ಚೂರಾಯ್ತು. ಮನಸ್ಸು ಮೋಡ ಕವಿದ ಸಂಜೆಯಷ್ಟೇ ನೀರವ. ದೂರದಲ್ಲೆಲ್ಲೋ ಮಳೆ ಹನಿಗಳ ಕಲರವ. ಬರ ಬರಬಾರದಿತ್ತು ಭಾವುಕತೆಗೆ. ಸುಖಾಸುಮ್ಮನೆ ಅಳುವುದರಲ್ಲೂ ಒಂದು ಸುಖ. ಅಕಾರಣವಾಗಿ ನಗೆ ಚೆಲ್ಲಿದಾಗಲೂ ಇಣುಕುವ ದುಃಖ… ಬದುಕು ಕಳೆಗುಂದದಿರಲು ಕಣ್ಣಂಚಲ್ಲಿ ಒಂದಷ್ಟು ನೀರು ಶೇಖರಿಸಿಟ್ಟುಕೊಳ್ಳುವ ಜಾಣ್ಮೆ ಮೊದಲೇ ಮೈಗೂಡಬೇಕಿತ್ತು. ಎರಡು ಬದಿಯ ಮೌನ ಮಾತಾಡುವಷ್ಟು, ಒಂದು ಬದಿಯ ಕದನ ಪದ ಕಕ್ಕಲಾರದು. ಮೌನವಿರಬೇಕಿತ್ತು ಇಬ್ಬರ ನಡುವೆ… ನಮ್ಮಿಬ್ಬರಿಗೂ ಇಷ್ಟವಾದ ಮಾತನಾಡುವ ಸಲುವಾಗಿಯಾದರೂ! […]

ಲೇಖನ

ಪಂಜು ಚುಟುಕ ಸ್ಪರ್ಧೆ ಫಲಿತಾಂಶ

  ಪಂಜು ಚುಟುಕ ಸ್ಪರ್ಧೆಯ 2013 ಫಲಿತಾಂಶ….   ಮೊದಲ ಬಹುಮಾನ:  ಸುಷ್ಮಾ ಮೂಡುಬಿದರೆ ಎರಡನೇ ಬಹುಮಾನ:  ಮಂಜುನಾಥ್ ಪಿ. ಮೂರನೇ ಬಹುಮಾನ:  ಕೃಷ್ಣಮೂರ್ತಿ ಎನ್.   ಸಮಾಧಾನಕರ ಬಹುಮಾನಗಳು: ಶರತ್ ಚಕ್ರವರ್ತಿ, ಈಶ್ವರ ಕಿರಣ ಭಟ್, ಮಾಲಿನಿ ವಿ. ಭಟ್ಟ, ರಾಘವೇಂದ್ರ ಭಟ್ಟ, ಡಂಕಿನ್ ಝಳಕಿ..   ಒಟ್ಟು 42 ಜನ ಕವಿಗಳು ನಾಡಿನ ಮೂಲೆಮೂಲೆಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.    ಖ್ಯಾತ ಕವಿಗಳಾದ ಪ್ರೊ. ಎಲ್.ಎನ್. ಮುಕುಂದರಾಜ್ ಈ ಚುಟುಕ ಸ್ಪರ್ಧೆಯ ತೀರ್ಪುಗಾರರಾಗಿದ್ದರು.   ಬಹುಮಾನಿತ […]

ಲೇಖನ

ಪುಸ್ತಕ ಬಿಡುಗಡೆ ಸಮಾರಂಭ

  ಪುಸ್ತಕ ಬಿಡುಗಡೆ 'ಪಂಜು ಅಂತರ್ಜಾಲ ಪತ್ರಿಕೆ' ಚುಟುಕ ಸ್ಪರ್ಧೆಯ ಬಹುಮಾನ ವಿತರಣೆ ಈಶಾನ್ಯ ಭಾರತೀಯ ನೃತ್ಯಗಳ ಕಿರುಚಿತ್ರ ಪ್ರದರ್ಶನ     ಡಾ. ಎಸ್.ಎಂ.ನಟರಾಜು ಅವರ 'ವಂಡರ್ ಲ್ಯಾಂಡಿನ ಪುಟ್ಟ ರಾಜಕುಮಾರನೂ… ಮತ್ತು ಖುಷಿನಗರಿಯ ಆತನ ನಲ್ಮೆಯ ಗೆಳತಿಯೂ…' ಹಾಗೂ 'ಎಲೆಮರೆಕಾಯಿ' ಕೃತಿಗಳ ಬಿಡುಗಡೆ ಗೋಪಾಲ ವಾಜಪೇಯಿ ಅವರಿಂದ 'ಪಂಜು' ಅಂತರ್ಜಾಲ ತಾಣ ಬಿಡುಗಡೆ: ಡಾ. ಬಾನಂದೂರು ಕೆಂಪಯ್ಯ, ಗಾಯಕರು, ಅಧ್ಯಕ್ಷರು, ಜಾನಪದ ಅಕಾಡೆಮಿ ಚುಟುಕ ಸ್ಪರ್ಧೆಯ ಬಹುಮಾನ ವಿತರಣೆ:  ಜರಗನಹಳ್ಳಿ ಶಿವಶಂಕರ್, ಕವಿಗಳು ಅಧ್ಯಕ್ಷತೆ: […]

ಲೇಖನ

ಚೇತನ: ದಿವ್ಯ ಆಂಜನಪ್ಪ

"ಜಗತ್ಚೇತನದೆದುರು, ನಾನು ನನ್ನದು ಎಂಬ ಅಹಂ ಭಾವಕ್ಕಿಂತ, ನೀನು ನಿನ್ನದು ನಿನ್ನದೇ ಎಂಬ ಸಮರ್ಪಣಾ ಮನೋಭಾವ ಮಿಗಿಲು. ಸಕಲ ಜೀವ-ಸಂಕುಲಗಳನ್ನು ನಿಯಮಬದ್ದವಾಗಿ, ನಿಖರವಾಗಿ, ಆಯಾಯ ಪಾತ್ರಗಳನ್ನು ಸಮರ್ಪಕವಾಗಿ ನಿರ್ವವಹಿಸುವಂತೆ ಮಾಡುವ ವ್ಯವಸ್ಥಾಪಕ-ಕಾಣದ ಕೈಯೊಂದು ಇರಲೇಬೇಕು" ಎಂದು ಎಷ್ಟೋ ಸಂದರ್ಭಗಳಲ್ಲಿ ನಮ್ಮೆಲ್ಲರ ಮನಸ್ಸಿಗೆ ಅನ್ನಿಸಿರುತ್ತದೆ. ಆ ಕಾಣದ ಕೈ ಕೆಲವೊಮ್ಮೆ ವರಕೊಡುವ ಕೈಯಾಗಿಯೂ, ಬುದ್ಧಿ ಕಲಿಸುವ ಕೈಯಾಗಿಯೂ, ದಾರಿ ತೋರುವ ಕೈಯಾಗಿಯೂ ನಮ್ಮ ಅನುಭವಕ್ಕೆ ಬಂದಿರುವುದು. ಜೀವಸಂಕುಲದಲ್ಲಿನ ಬುದ್ಧಿ ಜೀವಿ ಮಾನವಕುಲವೊಂದು ತನ್ನ ಉಪಕುಲಗಳು-ಧರ್ಮಗಳ ನೆಲೆಗಳಲ್ಲಿ ಆ ಕೈಯನ್ನು 'ದೇವ'ನೆಂದು:ಕೃಷ್ಣ, ಏಸು, ಬುದ್ಧ, ಜಿನ, ಅಲ್ಲಾ ಎಂದು ಅವರವರಂತೆ ಕರೆದಿರುವುದುಂಟು. […]

ಲೇಖನ

ಆತ್ಮ ಮತ್ತು ಮನಸ್ಸುಗಳಿಗೆ ಆನಂದ ತರುವದೆ, ಆಧ್ಯಾತ್ಮ: ಕೆ.ಎಂ. ವಿಶ್ವನಾಥ

ಈ ಭೂಮಿಯಲ್ಲಿ ಯಾವುದೂ ಶಾಶ್ವತವಲ್ಲ, ಎಲ್ಲವೂ ಒಂದು ದಿನ ನಶಿಸಿ ಹೋಗುತ್ತದೆ. ಅದರಲ್ಲಿ ಉಳಿವುದೊಂದೇ ಜೀವಾತ್ಮ. ಅದನ್ನು ಸದಾ ಸಂತೋಷವಾಗಿಡುವ ಏಕೈಕ ಅಸ್ತ್ರವೆಂದರೆ ಅದೇ ಆಧ್ಯಾತ್ಮ . ಸಂಸಾರದ ಈ ಸಾಗರದಲ್ಲಿ ತಾಪತ್ರಯಗಳು, ವೇದನೆ  ನೋವು, ಜಿಗುಪ್ಸೆ, ಹತಾಶೆ, ಸಂತೋಷ, ಇವೆಲ್ಲ ತಪ್ಪಿದಲ್ಲ, ಎಲ್ಲವೂ ನಮ್ಮನ್ನು ತಿಂದು ಹಾಕುವುದು, ಸದಾ ನಮ್ಮ ಮನಸ್ಸು ಮತ್ತು ಆತ್ಮಗಳಿಗೆ ಚಿಂತನೆಗೆ ಹಚ್ಚುವುದು. ನಿಂತಲ್ಲಿ ನಿಲ್ಲದೆ, ಕೂತಲ್ಲಿ ಕೂಡದೆ ಹೋಗುವುದು, ಅತ್ತಿಂದ ಇತ್ತ ಮಂಗದಂತೆ ಜಿಗಿದಾಡುವದು, ನಾವು ವಿನಾಕಾರಣ ಕೋಪಗೊಳ್ಳುವುದು, ಮತ್ತೊಬ್ಬರ […]

ಲೇಖನ

ಪಂಜು ಚುಟುಕ ಸ್ಪರ್ಧೆ

ಪಂಜು ಅಂತರ್ಜಾಲ ವಾರಪತ್ರಿಕೆ ಮತ್ತು ಪಂಜು ಪ್ರಕಾಶನದ ವತಿಯಿಂದ ಚುಟುಕ ಸ್ಪರ್ಧೆಗೆ ನಿಮ್ಮ ಚುಟುಕಗಳನ್ನು ಆಹ್ವಾನಿಸಲಾಗಿದೆ. ಒಬ್ಬರು ಕನಿಷ್ಠ 25 ಚುಟುಕಗಳನ್ನು ಕಳುಹಿಸಬೇಕು (ಗರಿಷ್ಠ ಮಿತಿ 30). ಚುಟುಕಗಳು ಸ್ವಂತ ರಚನೆಗಳಾಗಿರಬೇಕು. ಚುಟುಕಗಳನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com   ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಚುಟುಕ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ. ಮಿಂಚಂಚೆಯಲ್ಲಿ ನಿಮ್ಮ ಹೆಸರು, ವಿಳಾಸ, ಮಿಂಚಂಚೆ, ಮೊಬೈಲ್ ಸಂಖ್ಯೆ, ನಿಮ್ಮ ಕಿರು ಪರಿಚಯ ಹಾಗು ಫೇಸ್ ಬುಕ್ ಲಿಂಕ್ ಕಳುಹಿಸಿ.. ಚುಟುಕಗಳು ತಲುಪಬೇಕಾದ ಕೊನೆಯ […]

ಲೇಖನ

ಸೋಮವಾರದ ಸಂಚಿಕೆಯಲ್ಲಿ ನಿರೀಕ್ಷಿಸಿ…

1. ಚುಟುಕ ನಾಲ್ವರ ಹನಿಗಳು: ಹುಸೇನ್ ಎನ್, ಶೀತಲ್, ಉಪೇಂದ್ರ ಪ್ರಭು, ಹರಿಪ್ರಸಾದ್ ಎ. 2. ಸಿನಿಲೋಕ ಕನ್ನಡದಲ್ಲಿನ ‘ತುಂಟ’ ಚಿತ್ರಗೀತೆಗಳು: ವಾಸುಕಿ ರಾಘವನ್ 3. ಕಾವ್ಯಧಾರೆ  ಗೌತಮನ ಘಾಟುವಾಸನೆ: ಪ್ರವರ ಕೊಟ್ಟೂರು ಕಣ್ಮುಚ್ಚಿ ತವಕಿಸುವ ಜೀವೋನ್ಮಾದ: ರಘುನಂದನ ಹೆಗಡೆ 4. ಹಾಸ್ಯ  ಕೊಂಕು….ಕೊಂಚ ಕಚಗುಳಿಗೆ!!:ಸಂತು 5. ಪ್ರೀತಿ ಪ್ರೇಮ  ಏಕಾಂಗಿ ಮನಸು ಮತ್ತು ಅವಳ ಕನಸು: ರವಿಕಿರಣ್ 6. ಕಥಾಲೋಕ  ತಂತ್ರ: ರಾಘವೇಂದ್ರ ತೆಕ್ಕಾರ್ 7. ಕಥಾಲೋಕ  ವಿಪರ್ಯಾಸ: ಬದರಿನಾಥ ಪಲವಳ್ಳಿ 8. ಸರಣಿ ಬರಹ  […]

ಲೇಖನ

ನಮ್ಮ ಮುಂದಿನ ಸಂಚಿಕೆಯಲ್ಲಿ ನಿರೀಕ್ಷಿಸಿ…..

1. ಮೊದಲು ಓದುಗನಾಗು:       ಕಾರ್ನಾಡರ “ಹಯವದನ”- ರಾಜೇಂದ್ರ ಬಿ. ಶೆಟ್ಟಿ 2. ಪಂಜು ವಿಶೇಷ:       ಓ ನಾಗರಾಜ ಅಪ್ಪಣೆಯೇ…-ಹರಿ ಪ್ರಸಾದ್ 3. ಕಥಾಲೋಕ:      ಅಂತರಂಗದ ಗಂಗೆ – ಪಾರ್ಥಸಾರಥಿ ನರಸಿಂಗರಾವ್ 4. ಕಾವ್ಯಧಾರೆ:      ಮೂರು ಕಾವ್ಯಗಳು -ಅರ್ಪಿತಾ ರಾವ್, ಕಾಂತರಾಜು ಕೆ ಮತ್ತು ರಾಜಹಂಸ 5. ಸಿನಿ-ಲೋಕ:       ಕಾಂಟೆಕ್ಸ್ಟ್- ವಾಸುಕಿ ರಾಘವನ್ 6. ಪಂಜು-ವಿಶೇಷ:     ಮಾತೃ ಭಾಷೆಗೆ ಸಿಕ್ಕ ಮನ್ನಣೆ […]