ಕೊರೋನಾ ವಾರಿಯರ್ಸಗೊಂದು ನಮನ : ತೇಜಾವತಿ ಹೆಚ್. ಡಿ.(ಖುಷಿ)
ಮಾನವೀಯತೆಯ ದೀಪದಲ್ಲಿ ಕರುಣೆಯ ಬತ್ತಿ ಹಚ್ಚಿ ಜ್ಯೋತಿಯಾದೆ ನೀನುಅಂತಃಕರಣದ ಮಿಡಿತದಿಂದ ಆತ್ಮವಿಶ್ವಾಸದ ಕಿರಣಬೀರಿ ಬೆಳಕಾದೆ ನೀನು ಶುಭ್ರ ಶ್ವೇತ ವಸನವನ್ನುಟ್ಟು ಸ್ವಚ್ಛ ಮನವ ತೊಟ್ಟು ರೋಗಿಗಳ ಆರೈಕೆ ಮಾಡಿ ಮರಣದ ಕದ ತಟ್ಟಿದವರಿಗೆ ಹೆಗಲಾಗಿ ಸಾಂತ್ವನ ನೀಡುವ ದಿಟ್ಟೆಯಾದೆ ನೀನು ಅಬ್ಬಬ್ಬಾ…… ಮಹಿಳೆಯರ ಒಳಹೊರಗಿನ ಮಾನಸಿಕ ಸ್ಥಿತಿಗತಿಗಳು ಅವರಿಗಷ್ಟೇ ಗೊತ್ತು. ತಮ್ಮ ಹಾದಿಯಲ್ಲಿ ಬರುವ ಎಲ್ಲಾ ಅಡೆತಡೆಗಳನ್ನೂ ಮೀರಿ ದಿಟ್ಟ ಹೆಜ್ಜೆಯನ್ನಿಟ್ಟು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಮಹಿಳಾಮಣಿಗಳು ಅವರಿಗೆ ಅವರೇ ಸಾಟಿ ಎನ್ನುವುದನ್ನು ತಾವು … Read more