ಕಾಡು(ವ) ಕಟ್ಟುವ ಕತೆ!! ಭಾಗ-3: ಅಖಿಲೇಶ್ ಚಿಪ್ಪಳಿ
2013-14ರ ಸಾಲಿನಲ್ಲಿ ನೆಟ್ಟ ಗಿಡಗಳನ್ನು ದನಗಳು ಮೇಯ್ದುಕೊಂಡು ಹೋಗಿದ್ದವು ಎಂದು ಈ ಮೊದಲೇ ವಿವರಿಸಿಲಾಗಿದೆ. 2014-15ರ ಸಾಲಿಗೆ ಒಂದಿಷ್ಟು ಗಿಡಗಳನ್ನು ನೆಟ್ಟು ರಕ್ಷಿಸಲೇ ಬೇಕೆಂಬ ಪಣತೊಟ್ಟು ಕೆಲಸ ಶುರು ಮಾಡಿದೆವು. ತಂಪಿನ ಚಾವಣೆಯಿಲ್ಲದ ಖುಷ್ಕಿ ರೂಪದ ಆ ಪ್ರದೇಶದಲ್ಲಿ ಯುಪಟೋರಿಯಂ ಕಳೆಗಳು ಹೇರಳವಾಗಿ ಬೆಳೆದುಕೊಂಡಿದ್ದವು. ಮರಗಳ ಮೇಲ್ಚಾವಣಿ ದಟ್ಟವಾಗಿದ್ದಲ್ಲಿ ಯುಪಟೋರಿಯಂ ಹಾವಳಿ ಕಡಿಮೆ. ಬಿಸಿಲು ಬೀಳುವ ಜಾಗದಲ್ಲಿ ಹೇರಳವಾಗಿ ಬೆಳೆಯುತ್ತವೆ. ಈ ರಾಕ್ಷಸ ಕಳೆಗಳು ಬೆಳೆಯಲು ನೀರು-ಗೊಬ್ಬರಗಳ ಅಗತ್ಯವಿಲ್ಲ. ಅಷ್ಟೇನು ಗಟ್ಟಿಯಲ್ಲದ ಈ ಕಳೆಗಿಡವನ್ನು ಸಮರ್ಪಕವಾಗಿ ನಿರ್ವಹಣೆ … Read more