ಚಿಟ್ಟು ಕುಟುರದ ಮರಿಗಳ ಕತೆ: ಅಖಿಲೇಶ್ ಚಿಪ್ಪಳಿ ಅಂಕಣ
ಮಲೆನಾಡು ಈಗ ಅಕ್ಷರಶಃ: ಮಳೆನಾಡು. ಹಾಗೆಯೇ ಪ್ರಕೃತಿಯ ಅಚ್ಚರಿಗಳ ಗೂಡು. ಲಕ್ಷಗಟ್ಟಲೆ-ಕೋಟಿಗಟ್ಟಲೆ ಖರ್ಚು ಮಾಡಿ, ಪರಿಸರದಿಂದ ಬಗೆದು ತಂದ ಕಲ್ಲು-ಮರಳು-ಕಬ್ಬಿಣದ ಮಾನವ ನಿರ್ಮಿತ ತಾರಸಿ ಮನೆಗಳು ಧಾರಾಳವಾಗಿ ಸೋರುತ್ತಿವೆ. ಮನೆಯೆಲ್ಲಾ ಥಂಡಿ-ಥಂಡಿ. ಇಂತಹ ಮಳೆಗಾಲದಲ್ಲೂ ಹಕ್ಕಿಗಳು ಒಣ ಎಲೆಯನ್ನು, ಹುಲ್ಲನ್ನು ಎಲ್ಲಿಂದ ಸಂಪಾದಿಸಿ ತರುತ್ತವೆ ಎಂಬುದು ಚಿದಂಬರ ರಹಸ್ಯವೇ ಸೈ. ಸಾಗರ ತಾಲ್ಲೂಕಿನ ಹೊಸೂರಿನಲ್ಲಿ ಒಬ್ಬರ ಮನೆಯ ಹಿತ್ತಲಲ್ಲಿ 3 ಇಂಚು ಅಗಲದ ಪಿ.ವಿ.ಸಿ ಪೈಪೊಂದನ್ನು ಹಿತ್ತಿಲಿನ ಧರೆಗೆ ಆನಿಸಿ ನಿಲ್ಲಿಸಿದ್ದರು. ಅದನ್ನು ಉಪಯೋಗಿಸದೇ ವರ್ಷಗಳೇ ಆಗಿತ್ತು. ಚಿಕ್ಕ … Read more