ಬದಲಾಗಿದೆ ಭಾರತದ ಬೌಲಿಂಗ್ ಹವಾಮಾನ!: ವಿನಾಯಕ ಅರಳಸುರಳಿ,
ಮೊನ್ನೆ ಮಂಗಳವಾರ ಭಾರತ ಹಾಗೂ ಇಂಗ್ಲೆಂಡ್ ಗಳ ನಡುವೆ ಮ್ಯಾಚ್ ಇರುವುದು ಗೊತ್ತಿರಲಿಲ್ಲ. ಗೊತ್ತಾಗಿ ನೋಡುವಷ್ಟರಲ್ಲಿ ಪ್ರಸಿದ್ ಕೃಷ್ಣ ಎನ್ನುವ ಹೊಸ ಬೌಲರ್ ಪಾದಾರ್ಪಣೆ ಮಾಡಿ, ಅವರಿಗೆ ಆಂಗ್ಲರು ಮೂರು ಓವರ್ ಗೆ ಮೊವ್ವತ್ತೇಳು ರನ್ ಚಚ್ಚಿರುವುದು ಕಾಣಿಸಿತು. ಏನು ನಡೆಯುತ್ತಿದೆ ಇಲ್ಲಿ? ವರ್ಲ್ಡ್ ಕಪ್ ಗೆ ಕೆಲವೇ ತಿಂಗಳು ಇರುವಾಗ ಹೀಗೇಕೆ ಹೊಸ ಹೊಸ ಪ್ರಯೋಗ ಮಾಡ್ತಿದ್ದಾರೆ? ಇರುವವರಿಗೇ ಮತ್ತಷ್ಟು ಆಡುವ ಅವಕಾಶ ಕೊಟ್ಟು ಇಂತಿಂತವನು ಇಂತಿಂತಲ್ಲಿ ಎಂದು ಫಿಕ್ಸ್ ಮಾಡಬಾರದಾ ಎಂದುಕೊಳ್ಳುವಷ್ಟರಲ್ಲಿ ಅದೇ ಪ್ರಸಿದ್ … Read more