1. 2015ರ ರಾಜ್ಯೋತ್ಸವ ಪ್ರಶಸ್ತಿಯನ್ನು ಡಾ||ಆರ್.ಕೆ.ಸರೋಜಅವರಿಗೆ ಯಾವ ಕ್ಷೇತ್ರದಲ್ಲಿನ ಸಾಧನೆಗಾಗಿ ನೀಡಲಾಯಿತು? 2. ಬಿ.ಎಚ್.ಯು(BHU) ನ ವಿಸ್ತೃತರೂಪವೇನು? 3. ಜೀಶಂಪಇದುಯಾರಕಾವ್ಯನಾಮವಾಗಿದೆ? 4. ಸ್ಥಾಯಿ ಸೈನ್ಯ ಸ್ಥಾಪಿಸಿದ ಮೊದಲ ದೆಹಲಿ ಸುಲ್ತಾನ ಯಾರು? 5. ‘ಗಿಡ್ಡಾ’ ಇದುಯಾವರಾಜ್ಯದ ಮಹಿಳೆಯರ ನೃತ್ಯಕಲೆಯಾಗಿದೆ? 6. ಭರತ್ಪುರ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ? 7. ರಾಷ್ಟ್ರೀಯ ಮಹಿಳಾ ಆಯೋಗ ಸ್ಥಾಪನೆಯಾದ ವರ್ಷಯಾವುದು? 8. ಉಸ್ತಾದ್ ಬಿಸ್ಮಿಲ್ಲಾ ಖಾನ್ಯುವ ಪುರಸ್ಕಾರವನ್ನು ನೀಡುವ ಸಂಸ್ಥೆ ಯಾವುದು? 9. ಲಿಟಲ್ಕಾರ್ಪೊರಲ್ ಎಂದು ಯಾರನ್ನು ಕರೆಯುತ್ತಾರೆ? 10. ಇಂಡಿಯನ್ ಇನ್ಸ್ಟಿಟ್ಯೂಟ್ […]
ಸಾಮಾನ್ಯ ಜ್ಞಾನ
ಸಾಮಾನ್ಯ ಜ್ಞಾನ (ವಾರ 79): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ಗಾಂಧಿ ಶಾಂತಿ ಪುರಸ್ಕಾರ ಪಡೆದ ಪ್ರಥಮ ಭಾರತೀಯ ಯಾರು? 2. ಬಾಬು ಕೃಷ್ಣಮೂರ್ತಿ ಇದು ಯಾರ ಕಾವ್ಯ ನಾಮವಾಗಿದೆ? 3. ಕನ್ನಡದ ದಾಸಯ್ಯ ಎಂದು ಯಾವ ಕವಿಯನ್ನು ಕರೆಯುತ್ತಾರೆ? 4. ಶಿವಾಜಿಯ ರಾಜ್ಯದ ರಾಜಧಾನಿ ಯಾವುದಾಗಿತ್ತು? 5. ಭಾರತೀಯ ಜೇನು ಸಂಶೋಧನಾ ಸಂಸ್ಥೆ ಎಲ್ಲಿದೆ? 6. ಅಂಬರ ಅರಮನೆ ಎಲ್ಲಿದೆ? 7. ಉಕ್ಕು ತಯಾರಿಕೆಯಲ್ಲಿ ಬಳಸುವ ಮುಖ್ಯ ಲೋಹ ಯಾವುದು? 8. 1986ರಲ್ಲಿ ಬೆಂಗಳೂರಿನಲ್ಲಿ ಸಾರ್ಕ್ ಸಮ್ಮೇಳನ ನಡೆದಾಗ ಭಾರತದ ಪ್ರಧಾನಿ ಯಾರಾಗಿದ್ದರು? 9. […]
ಸಾಮಾನ್ಯ ಜ್ಞಾನ (ವಾರ 78): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು 1. 2015ರ ಮೈಸೂರು ದಸರಾ ಉದ್ಘಾಟಕರು ಯಾರು? 2. SUNFED ನ ವಿಸ್ತೃತ ರೂಪವೇನು? 3. ಗೋವಿಂದ ವಲ್ಲಬ್ ಪಂತ್ ಜಲಾಶಯ ಯಾವ ರಾಜ್ಯದಲ್ಲಿದೆ? 4. ಮೂತ್ರಪಿಂಡಕ್ಕೆ ಸಂಬಂಧಿಸಿದ ವ್ಯಾಧಿಗಳನ್ನು ವಿವರಿಸವ ಶಾಸ್ತ್ರಕ್ಕೆ ಏನೆನ್ನುತ್ತಾರೆ? 5. ಸದಾಶಿವಗುರು ಇದು ಯಾರ ಅಂಕಿತನಾಮವಾಗಿದೆ? 6. ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಾರಂಭಿಸಿದ ಮುಖ್ಯಮಂತ್ರಿ ಯಾರು? 7. ಬೋರಾಕ್ಸ್ನ ರಾಸಾಯನಿಕ ಹೆಸರೇನು? 8. ಬಹುಮನಿ ಸುಲ್ತಾನರ ಅತ್ಯಂತ ಪ್ರಾಚೀನ ಸ್ಮಾರಕ ಯಾವುದು? 9. “ಮೇರಾ ನಾಮ್ ಜೋಕರ್” ಕಾದಂಬರಿಯ ಕರ್ತೃ […]
ಸಾಮಾನ್ಯ ಜ್ಞಾನ (ವಾರ 77): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ಇತ್ತೀಚಿಗೆ ವಿವಾದಕ್ಕೆ ಒಳಗಾದ ಮ್ಯಾಗಿ ನೂಡಲ್ಸ್ ಯಾವ ಕಂಪೆನಿಯದು? 2. HUDCO(ಹುಡ್ಕೊ)ನ ವಿಸ್ತೃತ ರೂಪವೇನು? 3. ಹಣ್ಣು ಮತ್ತು ಹಣ್ಣಿನ ತೋಟದ ಬಗೆಗಿನ ಅಧ್ಯಯನ ಶಾಸ್ತ್ರಕ್ಕೆ ಎನೆನ್ನುತ್ತಾರೆ? 4. ಮೇಲ್ಗಾಟ್ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿದೆ? 5. ಯುವ ಜನರಲ್ಲಿ ಥೈರಾಕ್ಸಿನ್ ಕೊರತೆಯಿಂದ ಬರುವ ವ್ಯಾದಿ ಯಾವುದು? 6. ಕನ್ನಡದ ಪ್ರಥಮ ಖಾಸಗಿ ಟಿ.ವಿ.ಚಾನಲ್ ಯಾವುದು? 7. ಭಾರತದ ರಾಜಧಾನಿಯನ್ನು ಕೊಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾದ ವರ್ಷ ಯಾವುದು? 8. ಭಾರತದಲ್ಲಿ ಮೊಟ್ಟ ಮೊದಲ ರಾಷ್ಟ್ರೀಯ […]
ಸಾಮಾನ್ಯ ಜ್ಞಾನ (ವಾರ 76): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ಪರ್ಪಂಚ್ ಇರೋತನಕ ಕನ್ನಡ ಪದಗೋಳನುಗ್ಗಿ ಎಂದು ನುಡಿದವರು ಯಾರು? 2. ಐ.ಐ.ಟಿ (IIT) ಯ ವಿಸ್ತೃತ ರೂಪವೇನು? 3. ಸ್ನಿಗ್ಧತೆಯನ್ನು ಅಳತೆ ಮಾಡುವ ಸಾಧನ ಯಾವುದು? 4. ನಾಲ್ ಸರೋವರ ಪಕ್ಷಿಧಾಮ ಎಲ್ಲಿದೆ? 5. ಬಾವೂಲ್ ಇದು ಯಾವ ರಾಜ್ಯಕ್ಕೆ ಸಂಬಂಧಿಸಿದ ನೃತ್ಯ ಕಲೆಯಾಗಿದೆ? 6. 2011 ರ ಪ್ರಾಥಮಿಕ ಜನಗಣತಿ ಅಂಕಿ ಸಂಖ್ಯೆಗಳ ಪ್ರಕಾರ ಕರ್ನಾಟಕದ ಸಾಕ್ಷಾರತಾ ಪ್ರಮಾಣ ಎಷ್ಟು? 7. ಕರ್ನಾಟಕದ ವಾಯುವ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ ಎಲ್ಲಿದೆ? […]
ಸಾಮಾನ್ಯ ಜ್ಞಾನ (ವಾರ 75): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು 1. ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೆ ಬಂದ ವರ್ಷಯಾವುದು? 2. ಇತ್ತೀಚಿಗೆ ಭಾರತ ಸರ್ಕಾರದ ಸಾಂಸ್ಕøತಿಕ ಸಲಹಾ ಮಂಡಲಿಯ ಕಾರ್ಯದರ್ಶಿಯಾಗಿ ಆಯ್ಕೆಗೊಂಡವರು ಯಾರು? 3. ಎರಡು ಬಾರಿ ರಾಷ್ಟ್ರಪತಿಗಳ ಭಾವೈಕ್ಯತಾ ಪ್ರಸಸ್ತಿ ಪಡೆದ ಕನ್ನಡ ಚಲನಚಿತ್ರ ನಿರ್ದೇಶಕ ಯಾರು? 4. ಅಗ್ನಿದೇವನ ಪತ್ನಿಯ ಹೆಸರೇನು? 5. ವಿಶ್ವಸಂಸ್ಥೆಯು 2003-2012 ದಶಕವನ್ನು ಯಾವ ದಶಾಬ್ದಿ ಎಂದು ಪ್ರಕಟಿಸಿದೆ? 6. ವಿಶ್ವದ ಅತ್ಯಂತ ಪುರಾತನ ವಿಶ್ವವಿದ್ಯಾನಿಲಯ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಕುಲಪತಿ ಯಾರು? 7. ‘ಕ್ಯೂ’ […]
ಸಾಮಾನ್ಯ ಜ್ಞಾನ (ವಾರ 74): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ಕೇಂದ್ರ ಸಂಗೀತ – ನಾಟಕಅಕಾಡೆಮಿಯಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗಯಾರು? 2. ಸಿಸ್ಮೋಗ್ರಫಿ ಇದುಯಾವುದರಕುರಿತುಅಧ್ಯಯನವಾಗಿದೆ? 3. ಉಕಾಯ್ ನೀರಾವರಿಯೋಜನೆಯಾವ ನದಿಗೆ ಸಂಬಂಧಿಸಿದೆ? 4. ಭಾರತದಲ್ಲಿಅತಿದೊಡ್ಡರೇಡಿಯೋಟೆಲಿಸ್ಕೋಪ್ಎಲ್ಲಿದೆ? 5. ಯು.ಪಿ.ಎಸ್(UPS) ನ ವಿಸ್ತøತರೂಪವೇನು? 6. ಅಂಬಿಕಾತನಯದತ್ತಇದುಯಾರಕಾವ್ಯನಾಮ? 7. 1954ರಲ್ಲಿ ಪಾಟೀಲ ಪುಟ್ಟಪ್ಪನವರು ಹೊರಡಿಸಿದ ಪತ್ರಿಕೆಯಾವುದು? 8. ನಳಂದ ವಿಶ್ವವಿದ್ಯಾಲಯಯಾವಧರ್ಮದ ತತ್ವಗಳನ್ನು ತಳಹದಿಯಾಗಿ ಹೊಂದಿತ್ತು? 9. ಭಾರತದಲ್ಲಿಮೊದಲ ಬಾರಿಗೆರೈಲ್ವೆ ಮಾರ್ಗಆರಂಭವಾದಾಗಗವರ್ನರ್ಜನರಲ್ಯಾರಾಗಿದ್ದರು? 10. ಚಂಪಾರಣ್ಯರೈತ ಚಳುವಳಿ ಇದುಯಾರ ಮುಂದಾಳತ್ವದಲ್ಲಿ ನಡೆಯಿತು? 11. ರಾಷ್ಟ್ರಧ್ವಜದಲ್ಲಿರುವ ಬಿಳಿ ವರ್ಣಯಾವುದರದೋತ್ಯಕವಾಗಿದೆ? 12. ರಾಷ್ಟ್ರಕೂಟರರಾಜ್ಯ ಸ್ಥಾಪನೆಗೆ ಅಡಿಪಾಯ ಹಾಕಿದದೊರೆಯಾರು? […]
ಸಾಮಾನ್ಯ ಜ್ಞಾನ (ವಾರ 73): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಇತ್ತೀಚಿಗೆ ೨೦೧೫ ರ ಅಂಬೇಡ್ಕರ್ ಪ್ರಶಸ್ತಿಯನ್ನು ಶ್ರೀ ಸಿದ್ದರಾಮಯ್ಯನವರು ಯಾರಿಗೆ ಪ್ರಧಾನ ಮಾಡಿದರು? ೨. ಫೀಫಾ (FIFA) ನ ವಿಸ್ತೃತ ರೂಪ? ೩. ಪದಬಂಧವನ್ನು ಮೊದಲಿಗೆ ಕಂಡುಹಿಡಿದವರು ಯಾರು? ೪. ಡಿ. ಎಲ್. ಎನ್ ಇದು ಯಾರ ಕಾವ್ಯನಾಮವಾಗಿದೆ? ೫. ಕೇಂದ್ರ ಆರ್ಯುವೇದ ಸಂಶೋಧನಾ ಸಂಸ್ಥೆ ಎಲ್ಲಿದೆ? ೬. ಹಕ್ಕಿಗಳಲ್ಲಿ ಅತ್ಯಂತ ಚಿಕ್ಕದಾದ ಹಕ್ಕಿ ಯಾವುದು? ೭. ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಚಿರಾಪುಂಜಿ ಯಾವ ರಾಜ್ಯದಲ್ಲಿದೆ? ೮. ದಕ್ಷಿಣ ಭಾರತದಿಂದ ಮೊದಲ […]
ಸಾಮಾನ್ಯ ಜ್ಞಾನ (ವಾರ 72): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಮೂರ್ತಿದೇವಿ ಪ್ರಶಸ್ತಿ ಪಡೆದ ಪ್ರಥಮ ಕನ್ನಡಿಗ ಯಾರು? ೨. ಜಿ.ಎಸ್.ಎಂ (GSM) ನ ವಿಸ್ತೃತ ರೂಪವೇನು? ೩. ಅಧಿಕ ಪ್ರೋಟೀನ್ ಹೊಂದಿರುವ ಬೆಳೆ ಯಾವುದು? ೪. ಗುರು ಮಹಿಪತಿ ಇದು ಯಾರ ಅಂಕಿತನಾಮವಾಗಿದೆ? ೫. ೧೯೯೭ – ೨೦೦೩ರ ಸಾಲಿನ ಭಾರತದ ರಿಸರ್ವ್ ಬ್ಯಾಂಕಿನ ಗವರ್ನರ್ ಯಾರಾಗಿದ್ದರು? ೬. ಸೋಡಾ ವಾಟರ್ನಲ್ಲಿರುವ ಆಮ್ಲ ಯಾವುದು? ೭. ಕಂದು ಕ್ರಾಂತಿ ಯಾವುದಕ್ಕೆ ಸಂಬಂಧಿಸಿದೆ? ೮. ೧೯೯೪ ರಲ್ಲಿ ರಾಮ್ ಜೇಠ್ಮಲಾನಿ ಸ್ಥಾಪಿಸಿದ ಪಕ್ಷ ಯಾವುದು? […]
ಸಾಮಾನ್ಯ ಜ್ಞಾನ (ವಾರ 71): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಥಮ ನಿರ್ದೇಶಕರು ಯಾರು? ೨. ಟೆಲ್ಕೊ (TELCO) ನ ವಿಸ್ತೃತ ರೂಪವೇನು? ೩. ಕೋಟಿ ವಿದ್ಯೆಗಳಲ್ಲಿ ಮೇಟಿ ವಿಧ್ಯೆಯೇ ಮೇಲು ಎಂದು ಹೇಳಿದವರು ಯಾರು? ೪. ಬಂಕಲೇಶ್ವರಲಿಂಗ ಇದು ಯಾರ ಅಂಕಿತನಾಮವಾಗಿದೆ? ೫. ಶೃಂಗೇರಿಯ ಶಾರದಾ ಪೀಠ ಸ್ಥಾಪಿಸಿದವರು ಯಾರು? ೬. ಸಮೀಪ ದೃಷ್ಟಿದೋಶವನ್ನು ನಿವಾರಿಸಲು ಬಳಸುವ ಮಸೂರ ಯಾವುದು? ೭. ರಾಸಾಯನಿಕ ಪದಾರ್ಥಗಳಿಂದ ತಯಾರಾಗುವ ದಾರ ಯಾವುದು? ೮. ಮದ್ದೂರು ವಡೆಗೆ ಪ್ರಸಿದ್ಧವಾದರೆ ಧಾರವಾಡ ಯಾವುದಕ್ಕೆ […]
ಸಾಮಾನ್ಯ ಜ್ಞಾನ (ವಾರ 70): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಪಂಪ ಪ್ರಶಸ್ತಿ ಪಡೆದ ಮೊದಲ ಕೃತಿ ಯಾವುದು? ೨. ನಾಸಾ (NASA) ದ ವಿಸ್ರೃತ ರೂಪವೇನು? ೩. ಹ್ವಾಂಗ್ ಹೈಡ್ರೋಪವರ್ ಗೋಲ್ಡನ್ ಸೋಲಾರ ಪಾರ್ಕ್ ಯಾವ ದೇಶದಲ್ಲಿದೆ? ೪. ಕೂಡಲಸಂಗಮದೇವ ಇದು ಯಾರ ಅಂಕಿತನಾಮವಾಗಿದೆ? ೫. ರಾಜ್ಯದಲ್ಲಿ ಅತೀ ಹೆಚ್ಚು ಬಿತ್ತನೆ ಪ್ರದೇಶವನ್ನು ಹೊಂದಿರುವ ಜಿಲ್ಲೆ ಯಾವುದು? ೬. ಗಾಂಧಿಜಿಯ ಸಬರಮತಿ ಅಶ್ರಮ ಯಾವ ರಾಜ್ಯದಲ್ಲಿದೆ? ೭. ಇತಿಹಾಸ ಪ್ರಸಿದ್ಧ ಕೆಳದಿ ಈಗಿನ ಯಾವ ಜಿಲ್ಲೆಯಲ್ಲಿದೆ? ೮. ಸಿಖ್ಖರ ಐದನೇ ಗುರು ಯಾರು? ೯. […]
ಸಾಮಾನ್ಯ ಜ್ಞಾನ (ವಾರ 69): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಇತ್ತೀಚೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಯಾರನ್ನು ನೇಮಕ ಮಾಡಲಾಯಿತು? ೨. ಬಿಸಿಸಿಐ (BCCI) ನ ವಿಸ್ತೃತ ರೂಪವೇನು? ೩. ಎದೆ ಮತ್ತು ಉದರವನ್ನು ಪ್ರತ್ಯೇಕಿಸುವ ದೇಹದ ಭಾಗದ ಹೆಸರೇನು? ೪. ಕಲಾಂತಕ ಭೀಮೇಶ್ವರಲಿಂಗ ಇದು ಯಾರ ಅಂಕಿತನಾಮವಾಗಿದೆ? ೫. ತ್ರಿಪುರ ರಾಜ್ಯದ ಆಡಳಿತ ಭಾಷೆ ಯಾವುದು? ೬. ಅಂತರರಾಷ್ರ್ಟೀಯ ಖ್ಯಾತಿ ಪಡೆದ ಕನ್ನಡದ ಶಿಕ್ಷಣ ತಜ್ಞ ಯಾರು? ೭. ಕಪ್ಪು ಕ್ರಾಂತಿ ಯಾವುದಕ್ಕೆ ಸಂಬಂಧಿಸಿದೆ? ೮. ಷೇಕ್ಸ್ ಫಿಯರ್ ವಿರಚಿತ ಕಾಮಿಡಿ ಆಫ್ […]
ಸಾಮಾನ್ಯ ಜ್ಞಾನ (ವಾರ 68): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಇತ್ತೀಚಿಗೆ ಮೈಸೂರು ಯದು ವಂಶದ ೨೭ನೇ ಉತ್ತರಾಧಿಕಾರಿಯಾಗಿ ಯಾರನ್ನು ದತ್ತು ಪಡೆಯಲಾಯಿತು? ೨. ಇತ್ತೀಚೆಗೆ ೭೫ನೇ ವರ್ಷದ ಅಮೃತ ಮಹೋತ್ಸವ ಆಚರಿಸಿದ ಕರ್ನಾಟಕದ ಜಿಲ್ಲೆ ಯಾವುದು? ೩. ಲೇಸರ್ (LASER)ನ ವಿಸ್ತೃತ ರೂಪವೇನು? ೪. ಶೇಷಾದ್ರಿ ಅಯ್ಯರ ಜಲವಿದ್ಯುತ್ ಕೇಂದ್ರ ಕರ್ನಾಟಕದಲ್ಲಿ ಎಲ್ಲಿದೆ? ೫. ಇತ್ತೀಚೆಗೆ ಆಸ್ಕರ್ ಪ್ರಶಸ್ತಿ ಪಡೆದ ಅತ್ಯುತ್ತಮ ಚಿತ್ರ ಯಾವುದು? ೬. ಸುಜನ ಇದು ಯಾರ ಕಾವ್ಯ ನಾಮವಾಗಿದೆ? ೭. ಏಕಕೋಶ ಜೀವಿಗಳ ಚಲನೆಗೆ ಸಹಾಯಕವಾಗುವ ಅಂಗಗಳು ಯಾವುವು? ೮. […]
ಸಾಮಾನ್ಯ ಜ್ಞಾನ (ವಾರ 67): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಅರವಿಂದ ಕೇಜ್ರಿವಾಲ್ ರವರು ಇತ್ತೀಚೆಗೆ ದೆಹಲಿಯ ಎಷ್ಟನೇಯ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು? ೨. ಪಿ.ಡಬ್ಲೂ.ಡಿ (PWD) ನ ವಿಸ್ತೃತ ರೂಪವೇನು? ೩. ಕಾಂಡ್ಲಾ ಬಂದರು ಯಾವ ರಾಜ್ಯದಲ್ಲಿದೆ? ೪. ರಾಜೀವ ಇದು ಯಾರ ಕಾವ್ಯ ನಾಮವಾಗಿದೆ? ೫. ಪಂಚಕರ್ಮ ಚೈತನ್ಯ ವಿಧ್ಯೆಯು ಯಾವುದಕ್ಕೆ ಸಂಬಂಧಿಸಿದೆ? ೬. ವಿಶ್ವದಲ್ಲಿ ಪ್ರಕಟವಾದ ಮೊದಲನೆ ವಿಜ್ಞಾನ ಪುಸ್ತಕ ಯಾವುದು? ೭. ಸೌರವ್ಯೂಹದಲ್ಲಿ ಗುರುತ್ವಾಕರ್ಷಣ ಶಕ್ತಿ ಹೊಂದಿರುವ ಏಕೈಕ ಗ್ರಹ ಯಾವುದು? ೮. ಪ್ರಸಿದ್ಧ ಯಾತ್ರಾಸ್ಥಳ ಮಧುರೈ […]
ಸಾಮಾನ್ಯ ಜ್ಞಾನ (ವಾರ 66): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಇತ್ತೀಚಿಗೆ ೨೦೧೪ರ ಸಾಲಿನ ಪಂಪ ಪ್ರಶಸ್ತಿ ಯಾರಿಗೆ ನೀಡಲಾಯಿತು? ೨. ಕಿಮ್ಸ್ (KIMS)ನ ವಿಸ್ತೃತ ರೂಪವೇನು? ೩. ಅಣಸಿ ನ್ಯಾಷನಲ್ ಪಾರ್ಕ್ ಇರುವ ಜಿಲ್ಲೆ ಯಾವುದು? ೪. ಕಲಿದೇವರದೇವ ಇದು ಯಾರ ಅಂಕಿತನಾಮವಾಗಿದೆ? ೫. ನಾಥುವಾ ಈ ನೃತ್ಯಶೈಲಿ ಯಾವ ರಾಜ್ಯಕ್ಕೆ ಸಂಬಂಧಿಸಿದಾಗಿದೆ? ೬. ಬಹುಮನಿ ಸಾಮ್ರಾಜ್ಯದ ಸಂಸ್ಥಾಪಕನಾರು? ೭. ಕೇಳು ಕಿಶೋರಿ ಎಂಬ ವೈದ್ಯಕೀಯ ಪುಸ್ತಕವನ್ನು ಬರೆದವರು ಯಾರು? ೮. ಭಾರತದ ಮೊದಲ ಖಾಸಗಿ ವೈದ್ಯಕೀಯ ಕಾಲೇಜು ಯಾವುದು? ೯. ವಿಶ್ವ ಹವಮಾನ […]
ಸಾಮಾನ್ಯ ಜ್ಞಾನ (ವಾರ 65): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗ ಯಾರು? ೨. ಕೆ.ಎಸ್.ಎಸ್.ಐ.ಡಿಸಿ (KSSIDC)ನ ವಿಸ್ತೃತ ರೂಪವೇನು? ೩. ಕಬುಕಿ ನೃತ್ಯ ಶೈಲಿ ಯಾವ ದೇಶದ್ದಾಗಿದೆ? ೪. ಜೀತ ಪದ್ಧತಿಯ ನಿರ್ಮೂಲನಕ್ಕಾಗಿ ೧೯೭೬ರಲ್ಲಿ ಜಾರಿಗೊಳಿಸಲಾದ ಶಾಸನ ಯಾವುದು? ೫. ಕನ್ನಡ ಕವಯತ್ರಿ ಸಂಚಿ ಹೊನ್ನಮ್ಮ ಯಾರ ಆಸ್ಥಾನದಲ್ಲಿದ್ದಳು? ೬. ಭಾರತದ ಮೊಟ್ಟಮೊದಲ ಮೀನುಗಾರಿಕೆಯ ಕಾಲೇಜನ್ನು ಕರ್ನಾಟಕದಲ್ಲಿ ಎಲ್ಲಿ ಸ್ಥಾಪಿಸಲಾಯಿತು? ೭. ಆರ್ಯುವೇದದ ಪಿತಾಮಹ ಯಾರು? ೮. ವಿಜಯನಗರದ ವಾಟರ್ ಲೂ ಎಂದು ಕರೆಯಲ್ಪಡುವ ಸ್ಥಳ ಯಾವುದು? […]
ಸಾಮಾನ್ಯ ಜ್ಞಾನ (ವಾರ 64): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು ೧. ಸ್ವತಂತ್ರ ಭಾರತದಲ್ಲಿ ನೇಮಕಗೊಂಡ ಪ್ರಥಮ ಶಿಕ್ಷಣದ ಆಯೋಗ ಯಾವುದು? ೨. ಕೆಎಸ್ಆರ್ಪಿ (KSRP) ನ ವಿಸ್ತೃತ ರೂಪವೇನು? ೩. ಹಸಿರು ಸಸ್ಯಗಳು ಯಾವ ಕ್ರಿಯೆಯ ಮೂಲಕ ತಮ್ಮ ಆಹಾರವನ್ನು ತಾವೇ ತಯಾರಿಸಿಕೊಳ್ಳುತ್ತವೆ. ೪. ಡಿ.ಟಿ.ಹೆಚ್. ಸೇವೆ ಆರಂಭವಾದ ವರ್ಷ ಯಾವುದು? ೫. ಶೂಲಪಾಣಿ ಇದು ಯಾರ ಕಾವ್ಯನಾಮವಾಗಿದೆ? ೬. ಜಾಕೀರ್ ಹುಸೇನ್ ಎಂದಾಕ್ಷಣ ನೆನಪಿಗೆ ಬರುವ ವಾಧ್ಯ ಯಾವುದು? ೭. ಸಚಿನ್ ತೆಂಡೂಲ್ಕರ್ ರವರ ಮೇಣದ ಪ್ರತಿಮೆ ಆಸ್ಟ್ರೇಲಿಯಾದ ಯಾವ ಕ್ರೀಡಾಂಗಣದಲ್ಲಿದೆ? ೮. ಸೋಮೇಶ್ವರ […]
ಸಾಮಾನ್ಯ ಜ್ಞಾನ (ವಾರ 63): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ವಿಶ್ವಸಂಸ್ಥೆಯ ಶಿಕ್ಷಣ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಮುಖ್ಯ ಕಛೇರಿ ಎಲ್ಲಿದೆ? ೨. ಯುನಿಸೆಫ್ (UNICEF) ವಿಸ್ತೃತ ರೂಪವೇನು? ೩. ವೀಚಿ ಇದು ಯಾರ ಕಾವ್ಯನಾಮವಾಗಿದೆ? ೪. ೧೯೧೮ರಲ್ಲಿ ಆರಂಭವಾದ ಪ್ರಬುದ್ಧ ಕರ್ನಾಟಕ ಪತ್ರಿಕೆಯ ಮೊದಲ ಸಂಪಾದಕರು ಯಾರಾಗಿದ್ದರು? ೫. ಸಲ್ಮಾನ್ ಖಾನ್ ಮೇಣದ ಪ್ರತಿಮೆ ಲಂಡನ್ನಿನ ಯಾವ ಮ್ಯೂಸಿಯಂನಲ್ಲಿದೆ? ೬. ದೇಶದ ಮೊಟ್ಟ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಕಿರಣ ಬೇಡಿಯವರು ಇತ್ತೀಚೆಗೆ ಯಾವ ಪಕ್ಷ […]
ಸಾಮಾನ್ಯ ಜ್ಞಾನ (ವಾರ 62): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಭಾರತದ ಯೋಜನಾ ಆಯೋಗದ ಉಪಾಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೨. ಕುಂದರನಾಡಿನ ಕಂದ ಎಂದು ಯಾವ ಸಾಹಿತಿಯನ್ನು ಕರೆಯುತ್ತಾರೆ? ೩. ಎಚ್.ಎಸ್.ಸಿ.ಎಲ್ (HSCL) ನ ವಿಸ್ತೃತ ರೂಪವೇನು? ೪. ಅಖಂಡೇಶ್ವರ ಇದು ಯಾರ ಅಂಕಿತನಾಮವಾಗಿದೆ? ೫. ಕಂಪ್ಯೂಟರ್ ಚಿಪ್ ತಯಾರಿಕೆಯಲ್ಲಿ ಬಳಸುವ ಮೂಲವಸ್ತು ಯಾವುದು? ೬. ರಾಮಾಯಣದ ಕಾಲದಲ್ಲಿ ಚಿತ್ರದುರ್ಗವನ್ನು ಯಾವ ಹೆಸರಿನಿಂದ ಕರೆಯಲಾಗುತಿತ್ತು? ೭. ಒಂದು ಹೆಕ್ಟೇರಿನಲ್ಲಿ ಎಷ್ಟು ಚರದ ಮೀಟರುಗಳಿವೆ? ೮. ಕೆನಡಾದ ರಾಷ್ಟ್ರೀಯ ಪ್ರಾಣಿ ಯಾವುದು? ೯. ಶಿವಪ್ಪ ನಾಯಕನ […]
ಸಾಮಾನ್ಯ ಜ್ಞಾನ (ವಾರ 61): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ರವೀಂದ್ರನಾಥ ಠಾಗೂರರ ಪ್ರಥಮ ಕವನ ಸಂಕಲನ ಯಾವುದು? ೨. ಎಪಿಎಮ್ಸಿ (APMC) ನ ವಿಸ್ತೃತ ರೂಪವೇನು? ೩. ನ್ಯಾಷನಲ್ ಏರೋನಾಟಿಕಲ್ ಲ್ಯಾಬೋರೇಟರಿ (NAL) ಕರ್ನಾಟಕದಲ್ಲಿ ಎಲ್ಲಿದೆ? ೪. ಹಂಸ ಪಕ್ಷಿಯನ್ನು ತನ್ನ ವಾಹನವನ್ನಾಗಿ ಹೊಂದಿರುವ ದೇವತೆ ಯಾರು? ೫. ಉತ್ತರ ಕನ್ನಡ ಜಿಲ್ಲೆಯ ಯಾವ ತಾಲ್ಲೂಕನ್ನು ಗಾಂಧಿನೆಲೆ ಎಂದು ಕರೆಯುತ್ತಾರೆ? ೬. ದೊಡ್ಡ ಟೈಡಲ್ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಿದ ಮೊದಲ ದೇಶ ಯಾವುದು? ೭. ಯುರೇನಿಯಂ ಖನಿಜವನ್ನು ಅಧಿಕ ಪ್ರಮಾಣದಲ್ಲಿ ಹೊಂದಿರುವ ರಾಜ್ಯ ಯಾವುದು? […]
ಸಾಮಾನ್ಯ ಜ್ಞಾನ (ವಾರ 60): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕದಲ್ಲಿ ಎಲ್ಲಿದೆ? ೨. ಏಷಿಯನ್ (ASEAN) ನ ವಿಸ್ತೃತ ರೂಪವೇನು? ೩. ಮುಕ್ತೇಶ್ವರ ಗಿರಿಧಾಮ ಯಾವ ರಾಜ್ಯದಲ್ಲಿದೆ? ೪. ಅಮೇರಿಕಾದ ಛಾಯಾ ಚಿತ್ರ ಸೊಸೈಟಿಯ ಫಿಲೋಶಿಪ್ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಯಾರು? ೫. ಕೇಂದ್ರ ಲೋಕಸೇವಾ ಆಯೋಗದ ಮುಖ್ಯ ಕಛೇರಿ ಎಲ್ಲಿದೆ? ೬. ಅತ್ಯಂತ ಕಡಿಮೆ ಪ್ರಮಾಣದ ಬಾವಿ ನೀರಾವರಿ ಸೌಲಭ್ಯವನ್ನು ಹೊಂದಿರುವ ಕರ್ನಾಟಕದ ಜಿಲ್ಲೆ ಯಾವುದು? ೭. ಉಂಚಳ್ಳಿ ಜಲಪಾತ ಇದು […]
ಸಾಮಾನ್ಯ ಜ್ಞಾನ (ವಾರ 59): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು ೧. ಇತ್ತೀಚಿಗೆ ಭಾರತ ರತ್ನ ಪುರಸ್ಕಾರಕ್ಕೆ ಯಾರನ್ನು ಆಯ್ಕೆ ಮಾಡಲಾಯಿತು? ೨. ಜಿಎಮ್ಟಿ (GMT)ಯ ವಿಸ್ತೃತ ರೂಪವೇನು? ೩. ಅಡಿಗೆಉಪ್ಪಿನ ರಾಸಾಯನಿಕ ಹೆಸರೇನು? ೪. ಆಹಾರ ಶಕ್ತಿಯನ್ನು ಯಾವ ಮಾನದಿಂದ ಅಳೆಯುತ್ತಾರೆ? ೫. ಅಶ್ವಿನಿ ಇದು ಯಾರ ಕಾವ್ಯ ನಾಮವಾಗಿದೆ? ೬. ಪ್ರಸಿದ್ಧ ಶಿರಹಟ್ಟಿಯ ಫಕಿರೇಶ್ವರ ಮಠ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೭. ರಾಷ್ಟ್ರೀಯ ಕೂಲಿಗಾಗಿ ಕಾಳು ಕಾರ್ಯಕ್ರಮವನ್ನು ಜಾರಿಗೊಳಿಸಲಾದ ವರ್ಷ ಯಾವುದು? ೮. ಡೆನ್ಮಾರ್ಕ್ ವಿಶಿಷ್ಟವಾಗಿ ಯಾವ ಪ್ರಾಣಿಗಳಿಗೆ ಪ್ರಸಿದ್ಧಿ ಪಡೆದಿದೆ? ೯. ಕನ್ನಡದ […]
ಸಾಮಾನ್ಯ ಜ್ಞಾನ (ವಾರ 58): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಬಿಎಮ್ಟಿಸಿ ಕೊಡುಮಾಡುವ ನೃಪತುಂಗ ಪ್ರಶಸ್ತಿಯನ್ನು ಇತ್ತೀಚೆಗೆ ಯಾರಿಗೆ ನೀಡಲಾಯಿತು? ೨. ೧೨ನೇ ಅಖಿಲಭಾರತ ಶರಣ ಸಾಹಿತ್ಯ ಸಮ್ಮೇಳನ ಇತ್ತೀಚೆಗೆ ಎಲ್ಲಿ ನಡೆಯಿತು? ೩. ಇತ್ತೀಚೆಗೆ ಅಮೇರಿಕಾ ವೈದ್ಯಕೀಯ ನಿರ್ದೇಶಕರಾಗಿ ಆಯ್ಕೆಯಾದ ಭಾರತದ ಪ್ರಥಮ ವ್ಯಕ್ತಿ ಯಾರು? ೪. ಇಸ್ರೋ ಇತೀಚಿಗೆ ಯಾವ ಬಾಹ್ಯಾಕಾಶ ಕೇಂದ್ರದಿಂದ ಜಿ.ಎಸ್.ಎಲ್.ವಿ ಮಾರ್ಕ್ – ೩ ರಾಕೆಟ್ನ್ನು ಉಡಾವಣೆ ಮಾಡಲಾಯಿತು? ೫. ಪೆರಿಯಾರ್ ಅಭಯಾರಣ್ಯ ಯಾವ ಪ್ರಾಣಿಗೆ ಹೆಸರಾಗಿದೆ? ೬. ಐಶ್ವರ್ಯ ರೈ ಮೇಣದ ಪ್ರತಿಮೆ ಲಂಡನ್ನ ಯಾವ ಮ್ಯೂಸಿಯಂನಲ್ಲಿದೆ? […]
ಸಾಮಾನ್ಯ ಜ್ಞಾನ (ವಾರ 57): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಇತ್ತೀಚಿಗೆ ಕರ್ನಾಟಕ ರಾಜ್ಯ ಲೇಖಕಿಯರ ಸಂಘಕ್ಕೆ ಅಧ್ಯಕ್ಷೆಯಾಗಿ ಆಯ್ಕೆಯಾದವರು ಯಾರು? ೨. ಇತ್ತೀಚಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶರಣಾದ ನಕ್ಸಲ್ ನಾಯಕರು ಯಾರು? ೩. ವಿಧಿವಿಧಾನ ವೇದವೆಂದು ಯಾವ ವೇದವನ್ನು ಕರೆಯಲಾಗಿದೆ? ೪. ಜಗತ್ತಿನ ಅತಿದೊಡ್ಡ ವಿಷ್ಣುದೇವಾಲಯ ಯಾವ ದೇಶದಲ್ಲಿದೆ? ೫. ಜಲಾಂತರ್ಗಾಮಿ ಯೊಳಗಿನಿಂದ ಸಮುದ್ರ ಮೇಲ್ಮೈಯಲ್ಲಿರುವ ವಸ್ತುಗಳನ್ನು ನೋಡಲು ಬಳಸುವ ಉಪಕರಣ ಯಾವುದು? ೬. ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಕರ್ನಾಟಕದ ಯಾವ ಜಿಲ್ಲೆಯಲ್ಲಿದೆ? ೭. ಗೇಟ್ (gate) ನ ವಿಸ್ತೃತ ರೂಪವೇನು? ೮. […]
ಸಾಮಾನ್ಯ ಜ್ಞಾನ (ವಾರ 56): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ವಿಶ್ವದ ಪ್ರಥಮ ಔದ್ಯೋಗಿಕ ರಾಷ್ಟ್ರ ಯಾವುದು? 2. ಭಾರತದಲ್ಲಿ ಆಡಳಿತ ಸುಧಾರಣಾ ಆಯೋಗದ ಪ್ರಥಮ ಅಧ್ಯಕ್ಷರು ಯಾರಾಗಿದ್ದರು? 3. ಕರ್ನಾಟಕ ರಾಜ್ಯ ಡಾ||ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಎಲ್ಲಿದೆ? 4. ಅಮುಗೇಶ್ವರ ಇದು ಯಾರ ಅಂಕಿತ ನಾಮವಾಗಿದೆ? 5. ನಮ್ಮ ಕಣ್ಣಿನಲ್ಲಿ ಪರದೆಯಂತೆ ಕಾರ್ಯ ನಿರ್ವಹಿಸುವ ಭಾಗ ಯಾವುದು? 6. ಕುವೆಂಪು ರವರ ಮೊದಲ ಕಾವ್ಯನಾಮ ಯಾವುದು? 7. ಕಳರಿಪಟ್ ಎನ್ನುವುದು ಯಾವ ರಾಜ್ಯಕ್ಕೆ ಸಂಬಂಧಿಸಿದ ಯುದ್ಧ ಕಲೆಯಾಗಿದೆ? 8. […]
ಸಾಮಾನ್ಯ ಜ್ಞಾನ (ವಾರ 55): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ದ.ರಾ.ಬೇಂದ್ರೆಯವರಿಗೆ ಜ್ಞಾನಪೀಠ ಪ್ರಶಸ್ತಿ ತಂದು ಕೊಟ್ಟ ಕೃತಿ ಯಾವುದು? ೨. ನ್ಯಾಕೋ (NACO)ನ ವಿಸ್ತೃತ ರೂಪವೇನು? ೩. ಚಲಿಸುತ್ತಿರುವ ವಾಹನಗಳ ವೇಗವನ್ನು ಕಂಡು ಹಿಡಿಯಲು ಬಳಸುವ ಸಾಧನ ಯಾವುದು? ೪. ಧರ್ಮೇಶ್ವರಾ ಇದು ಯಾರ ಅಂಕಿತನಾಮವಾಗಿದೆ? ೫. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೬. ಬರ್ಲಾಂಗ ಇದು ಯಾವ ರಾಜ್ಯದ ನೃತ್ಯ ಶೈಲಿಯಾಗಿದೆ? ೭. ಧನುರ್ವಾಯು ರೋಗ ಬರಲು ಕಾರಣವಾಗುವ ಬ್ಯಾಕ್ಟೀರಿಯಾ ಯಾವುದು? ೮. ಭಾರತದ ರಾಷ್ಟ್ರಪತಿ […]
ಸಾಮಾನ್ಯ ಜ್ಞಾನ (ವಾರ 54): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಪರಮ್ – ೧೦೦೦೦ ಎಂಬ ಸೂಪರ್ ಕಂಪ್ಯೂಟರನ್ನು ವಿನ್ಯಾಸ ಮಾಡಿದ ದೇಶ ಯಾವುದು? ೨. ವನಮಹೋತ್ಸವವನ್ನು ಆರಂಭಿಸಿದವರು ಯಾರು? ೩. ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳು ಕಂಡು ಬರುವ ಜಿಲ್ಲೆ ಯಾವುದು? ೪. ಗೊರುಚ ಇದು ಯಾರ ಕಾವ್ಯನಾಮವಾಗಿದೆ? ೫. ನ್ಯಾಷನಲ್ ಇನ್ಸ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸ್ಸ್ ಕಾಲೇಜು ಕರ್ನಾಟಕದಲ್ಲಿ ಎಲ್ಲಿದೆ? ೬. ನಾಟಿ ಎಂಬ ಜಾನಪದ ನೃತ್ಯ ಶೈಲಿ ಯಾವ ರಾಜ್ಯದಲ್ಲಿ ಕಂಡು ಬರುತ್ತದೆ? ೭. ಪ್ರಪಂಚದ ಚಿಕ್ಕ […]
ಸಾಮಾನ್ಯ ಜ್ಞಾನ (ವಾರ 53): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಈಗಿನ ಅಧ್ಯಕ್ಷರು ಯಾರು? ೨. ಹಚ್ಚೇವು ಕನ್ನಡದ ದೀಪ ಗೀತೆಯನ್ನು ಬರೆದವರು ಯಾರು? ೩. ಹೇಮಾವತಿ ನದಿಯ ಉಗಮ ಸ್ಥಳ ಯಾವುದು? ೪. ಭಾರತ ಸರಕಾರದಿಂದ ತೈಲ ಮತ್ತು ಅನಿಲ ಆಯೋಗವನ್ನು ಸ್ಥಾಪಿಸಲಾದ ವರ್ಷ ಯಾವುದು? ೫. ಗಡಿಯಾರ ರಿಪೇರಿ ಮಾಡುವಾಗ ಬಳಸುವ ಮಸೂರ ಯಾವುದು? ೬. ಸೀತಾತನಯ ಇದು ಯಾರ ಕಾವ್ಯನಾಮ? ೭. ಮರುಭೂಮಿ ಹಡಗು ಎಂದು ಯಾವ ಪ್ರಾಣಿಯನ್ನು ಕರೆಯುತ್ತಾರೆ? ೮. ಮಜ್ಜಿಗೆಯಲ್ಲಿ ಇರುವ ಆಮ್ಲ […]
ಸಾಮಾನ್ಯ ಜ್ಞಾನ (ವಾರ 52): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧. ಇತ್ತೀಚಿಗೆ ಬಿಡುಗಡೆಯಾದ ಸಚಿನ್ ತೆಂಡೂಲ್ಕರ್ ರವರ ಆತ್ಮಚರಿತ್ರೆಯ ಪುಸ್ತಕದ ಹೆಸರೇನು? ೨. ಇತ್ತೀಚಿಗೆ ಎಲ್.ಜಿ.ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪುರಸ್ಕಾರಕ್ಕೆ ಆಯ್ಕೆಯಾದ ಭಾರತೀಯ ಏಕೈಕ ಕ್ರಿಕೆಟ್ ಆಟಗಾರ ಯಾರು? ೩. ಸೋಮಣ್ಣ ಕೆ.ಎಂ. ಅವರ ಯಾವ ಕ್ರೀಡೆಗೆ ೨೦೧೩ರ ಏಕಲವ್ಯ ಪ್ರಶಸ್ತಿಯನ್ನು ನೀಡಲಾಯಿತು? ೪. ಐಬಿಡಬ್ಲ್ಯೂಎಲ್ (IBWL) ನ ವಿಸ್ತೃತ ರೂಪವೇನು? ೫. ಬಾರ್ಡೋಲಿ ಸತ್ಯಗ್ರಹದ ನೇತಾರ ಯಾರು? ೬. ಭಾರತೀಯ ರಿಸರ್ವ್ ಬ್ಯಾಂಕಿನ ಲಾಂಛನದಲ್ಲಿ ಯಾವ ಪ್ರಾಣಿ ಅಂಕಿತವಾಗಿದೆ? ೭. ಮೋಳಿಗೆ ಮಾರಯ್ಯ […]
ಸಾಮಾನ್ಯ ಜ್ಞಾನ (ವಾರ 51): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: 1. ಕರ್ನಾಟಕದ ಗತವೈಭವ ಕೃತಿಯ ಕರ್ತೃ ಯಾರು? 2. ಕರ್ನಾಟಕದಲ್ಲಿ ಪ್ರಥಮ ಏಕೀಕರಣ ಸಮ್ಮೇಳನ ನಡೆದ ಸ್ಥಳ ಯಾವುದು? 3. ಕರ್ನಾಟಕ ಏಕೀಕರಣ ಮಹಾಸಮಿತಿಯ ಪ್ರಥಮ ಅಧ್ಯಕ್ಷರು ಯಾರು? 4. ಅಂಕೋಲಾ ಉಪ್ಪಿನ ಸತ್ಯಾಗ್ರಹದ ಪ್ರಮುಖ ಪಾತ್ರದಾರಿ ಯಾರು? 5. ಅರ್ಕೇಶ್ವರ ಲಿಂಗ ಇದು ಯಾರ ಅಂಕಿತನಾಮವಾಗಿದೆ? 6. ವಿಂಗ್ಸ್ ಆಫ್ ಫೇರ್ ಕೃತಿಯ ಕರ್ತೃ ಯಾರು? 7. ಭೌಗೋಳಿಕವಾಗಿ ವಿಶ್ವದಲ್ಲಿ ಹೆಚ್ಚು ಭೂ ಪ್ರದೇಶವನ್ನು ಹೊಂದಿರುವ ಭೂ ಖಂಡ ಯಾವುದು? 8. ಮೌರ್ಯ ಸಾಮ್ರಾಜ್ಯದಲ್ಲಿ […]