ಸಾಮಾನ್ಯ ಜ್ಞಾನ (ವಾರ 20): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ೦೩.೦೨.೨೦೧೩ರಂದು ಬಿಡುಗಡೆಯಾದ ಖುಷ್ವಂತನಾಮ ದಿ ಲೆಸೆನ್ಸ್ ಆಫ್ ಮೈ ಲೈಫ್ ಈ ಕೃತಿಯ ಕರ್ತೃ ಯಾರು? ೨.    ವಾರಣಾಸಿ ಯಾವ ನದಿ ದಡದ ಮೇಲಿದೆ? ೩.    ಪ್ರಕೃತಿ ಚಿಕಿತ್ಸೆ ಕುರಿತು ಪುಸ್ತಕ ಬರೆದ ಭಾರತದ ಪ್ರಧಾನಿ ಯಾರು? ೪.    ಟೆನ್ನಿಸ್‌ನಲ್ಲಿ ಗ್ರಾಂಡ್ ಸ್ಲ್ಯಾಮ್ ಟೆನಿಸ್ ಪ್ರಶಸ್ತಿ ಪಡೆದ ಪ್ರಥಮ ಭಾರತೀಯ ಯಾರು? ೫.    ಕಿತ್ತೂರು ಚೆನ್ನಮ್ಮ ಚಿತ್ರದ ನಿರ್ದೇಶಕರು ಯಾರು? ೬.    ೭೪ನೇ ಸಂವಿಧಾನ ತಿದ್ದುಪಡಿಯ ಕಾಯ್ದೆ ಯಾವುದಕ್ಕೆ ಸಂಬಂಧಿಸಿದೆ? ೭.    ೨೦೧೨ ಡಿಸೆಂಬರ್ … Read more

ಸಾಮಾನ್ಯ ಜ್ಞಾನ (ವಾರ 19): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧.    ೨೦೧೪ ರಲ್ಲಿ ನಡೆಯುವ ಭಾರತದ ಸಾರ್ವತ್ರಿಕ ಚುನಾವಣೆ ಎಷ್ಟನೆಯ ಸಾರ್ವತ್ರಿಕ ಚುನಾವಣೆಯಾಗಿದೆ ? ೨.    ಬಿಹಾರದ ಯಾವ ನದಿಯನ್ನು ಕಣ್ಣೀರಿನ ನದಿ ಎಂದು ಕರೆಯುತ್ತಾರೆ? ೩.    ಭಾರತೀಯ ಜೇನು ಸಂಶೋಧನಾ ಸಂಸ್ಥೆ ಎಲ್ಲಿದೆ? ೪.    ೨೦೧೪ರಲ್ಲಿ ನಡೆದ ಏಷ್ಯಾ ಕಫ್ ಕ್ರಿಕೆಟ್ ಪಂದ್ಯಾವಳಿಯ ಆತಿಥ್ಯ ವಹಿಸಿದ ದೇಶ ಯಾವುದು? ೫.    ಜನವರಿ ೩೦ ೨೦೧೩ ರಂದು ಗುಜಾರಾತ್ ಕೆನ್ಸವಿಲ್ ಜಾಲೆಂಜ್ ಗಾಲ್ಫ್ ಟೂರ್ನಿಯ ರಾಯಭಾರಿಯಾದ ಕ್ರಿಕೆಟಿಗ ಯಾರು? ೬.    ಓಡಿಸಾ ರಾಜ್ಯದ ಆಡಳಿತ ಭಾಷೆ … Read more

ಸಾಮಾನ್ಯ ಜ್ಞಾನ (ವಾರ 18): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು ೧.    ಚಂದ್ರನ ಮೇಲೆ ಪ್ರಥಮವಾಗಿ ತಲುಪಿದ ಮಾನವನಾರು? ೨.    ಭಾರತಕ್ಕೆ ಸ್ವಾತಂತ್ರ ಬಂದಾಗ ಗಾಂಧೀಜಿಯವರು ಎಲ್ಲಿದ್ದರು? ೩.    ಇಂಟರ್‌ನೆಟ್ಟನ್ನು ಮೊದಲಿಗೆ ಎಲ್ಲಿ ಬಳಸಲಾಯಿತು? ೪.    ಸ್ವತಂತ್ರ ಭಾರತದ ಮೊಟ್ಟ ಮೊದಲ ವಿವಿದ್ದೋದ್ದೇಶ ನದಿ ಕಣಿವೆ ಯೋಜನೆ ಯಾವುದು? ೫.    ಶಂಕರಾಚಾರ್ಯರು ಯಾವ ರಾಜ್ಯದಲ್ಲಿ ಜನಿಸಿದರು? ೬.    ಭಾಗ್ಯಲಕ್ಷ್ಮಿ ಯೋಜನೆ ಎಂದರೇನು? ೭.    ರಾಕ್ಷಸ ಪ್ರವೃತ್ತಿಯ ಅಂಗೂಲಿಮಾಲನ ಮನಪರಿವರ್ತನೆ ಮಾಡಿದವರು ಯಾರು? ೮.    ನಮ್ಮ ರಾಜ್ಯದಲ್ಲಿ ಕರಡಿಗಳಿಗೆ ಸ್ಥಾಪಿಸಿರುವ ರಕ್ಷಣಾಧಾಮ ಎಲ್ಲಿದೆ? ೯.    ವಾತಾವರಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ … Read more

ಸಾಮಾನ್ಯ ಜ್ಞಾನ (ವಾರ 17): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಸಂವಿಧಾನದ ಇತಿಹಾಸದಲ್ಲಿ ಎರಡು ಬಾರಿ ಹಂಗಾಮಿಯಾಗಿ ಪ್ರಧಾನಿ ಹುದ್ದೆ ಸ್ವೀಕರಿಸಿದವರು ಯಾರು? ೨.    ನಾವಿಕರ ದಿಕ್ಸೂಚಿಯನ್ನು ಕಂಡುಹಿಡಿದವರು ಯಾರು? ೩.    ಭಾರತದಲ್ಲಿ ಪ್ರಮುಖವಾಗಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಾವುವು? ೪.    ದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಾಸವಾದ ಮೊದಲ ರಾಷ್ಟ್ರಪತಿ ಯಾರು? ೫.    ಹಿಂದೂ ಸ್ತ್ರೀಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಪಾಲಿದೆ ಎಂಬುದನ್ನು ಯಾವ ಕಾಯ್ದೆ ಉಲ್ಲೇಖಿಸುತ್ತದೆ? ೬.    ಮೊದಲ ಪ್ರನಾಳ ಶಿಶುವಿನ ಹೆಸರೇನು? ೭.    ಯಾವ ಗ್ರಹ ಭೂಮಿಯ ಗಾತ್ರ ಮತ್ತು ದ್ರವ್ಯರಾಶಿಗೆ ಬಹುತೇಕ … Read more

ಸಾಮಾನ್ಯ ಜ್ಞಾನ (ವಾರ 16): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    π(ಪೈ) ಇದರ ಬೆಲೆಯನ್ನು ತೋರಿಸಿಕೊಟ್ಟ ಭಾರತೀಯ ಗಣಿತಜ್ಞ ಯಾರು? ೨.    ಇಂದಿನ ಸಸ್ಯಶಾಸ್ತ್ರ (Botany) ಹಿಂದೆ ಯಾವ ಹೆಸರಿನಿಂದ ಪ್ರಸಿದ್ಧವಾಗಿತ್ತು? ೩.    ಅಂಧರಿಗಾಗಿ ಲಿಪಿ ಕಂಡು ಹಿಡಿದವರು ಯಾರು? ೪.     ಭಾರತ ದೇಶದವರು ತಯಾರಿಸಿದ ಪ್ರಥಮ ಕಂಪ್ಯೂಟರಿನ ಹೆಸರೇನು? ೫.    ಭಾರತದ ಮಾನವ ಮಸ್ತಿಷ್ಕ ಯಂತ್ರ (Man Computer) ಎಂದು ಪ್ರಸಿದ್ಧಳಾದ ಮಹಿಳೆ ಯಾರು? ೬.    ಭಾರತದ ರಾಷ್ಟ್ರಗೀತೆ ’ಜನಗಣಮನ’ ವನ್ನು ಪ್ರಥಮ ಬಾರಿಗೆ ರಾಷ್ಟ್ರಗೀತೆಯಾಗಿ ಹಾಡಿದ ವರ್ಷ ಮತ್ತು ಸ್ಥಳ ಯಾವುದು? … Read more

ಸಾಮಾನ್ಯ ಜ್ಞಾನ (ವಾರ 15): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದಲ್ಲಿ ಇಂಗ್ಲೀಷ್ ವಿಧ್ಯಾಭ್ಯಾಸವನ್ನು ಜಾರಿಗೆ ತಂದವರು ಯಾರು? ೨.    ’ನೆಲಗಡಲೆ’ ಇದು ಮೂಲತಃ ಯಾವ ದೇಶದ ಬೆಳೆ? ೩.    ಭಾರತದಲ್ಲಿ ಅತ್ಯಂತ ಹೆಚ್ಚು ಪ್ರಸಾರ ಸಂಖ್ಯೆಯುಳ್ಳ (Combined net sales) ದಿನ ಪತ್ರಿಕೆ ಯಾವುದು? ೪.    ಹತ್ತು ರೂಪಾಯಿ ನೋಟಿನ ಮೇಲೆ ಯಾರ ಸಹಿ ಇರುತ್ತದೆ? ೫.    ಭಾರತದ ನೈಟಿಂಗೇಲ್ ಎಂದು ಯಾರನ್ನು ಕರೆಯುತ್ತಾರೆ? ೬.    ರೋಮಿಯೋ ಜೂಲಿಯೆಟ್ ನಾಟಕದ ಕರ್ತೃ ಯಾರು? ೭.    ನೇತ್ರಾದಾನದಲ್ಲಿ ಕಣ್ಣಿನ ಯಾವ ಭಾಗವನ್ನು ಬೇರೆಯವರಿಗೆ ಅಳವಡಿಸಬಹುದು? ೮.   … Read more

ಸಾಮಾನ್ಯ ಜ್ಞಾನ (ವಾರ 14): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಅತಿದೊಡ್ಡ ಸಾರ್ವಜನಿಕ ಹಾಗೂ ಪ್ರಪಂಚದಲ್ಲೇ ಅತೀ ಹೆಚ್ಚು ಶಾಖೆಗಳನ್ನು ಒಳಗೊಂಡ ಬ್ಯಾಂಕ್ ಯಾವುದು? ೨.    ಕೊಯ್ನಾ ಅಣೆಕಟ್ಟು ಯಾವ ರಾಜ್ಯದಲ್ಲಿದೆ? ೩.    ಸತ್ಯ ಶೋಧಕ ಸಮಾಜವನ್ನು ಯಾರು ಸ್ಥಾಪಿಸಿದರು? ೪.    ಚೆಸ್ ಗ್ರ್ಯಾಂಡ್ ಮಾಸ್ಟರ ಪದವಿ ಪಡೆದ ಬಾರತದ ಮೊದಲ ಆಟಗಾರ ಯಾರು? ೫.    ಮೊದಲ ಬಾರಿಗೆ ಭಾರತದಲ್ಲಿ ಸಿಮೆಂಟಿನ ಉತ್ಪಾದನೆ ಪ್ರಾರಂಭವಾದ ಸ್ಥಳ ಯಾವುದು? ೬.    ಹೆಚ್ಚು ಕಾರ್ಖಾನೆಗಳನ್ನು ಹೊಂದಿರುವ ರಾಜ್ಯ ಯಾವುದು? ೭.    ಬಿಜಾಪುರದ ಗೋಲಗುಮ್ಮಟ ಪ್ರಪಂಚದಲ್ಲಿ ಎಷ್ಟನೇಯ ದೊಡ್ಡ … Read more

ಸಾಮಾನ್ಯ ಜ್ಞಾನ (ವಾರ 13): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಬ್ರಹ್ಮ ದೇವಾಲಯವಿರುವ ಭಾರತದ ಏಕೈಕ ರಾಜ್ಯ ಯಾವುದು? ೨.    ವಿಶ್ವ ಪರಂಪಯ ಪಟ್ಟಿಗೆ ಸೇರಿದ ಕರ್ನಾಟಕ ಸ್ಥಳಗಳು ಯಾವುವು? ೩.    ಹಸಿರು ಕ್ರಾಂತಿ ಪ್ರಾರಂಭಿಸಿದ ಪ್ರಥಮ ರಾಜ್ಯ ಯಾವುದು? ೪.    ಭಾರತದಿಂದ ಹೊಗೆಸೊಪ್ಪು ಆಮದು ಮಾಡಿಕೊಳ್ಳುವ ದೇಶಗಳು ಯಾವುವು? ೫.    ಟಾಟಾ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇರುವ ರಾಜ್ಯ ಯಾವುದು? ೬.    ಏ ಗ್ರಾಮರ್ ಆಫ್ ದಿ ಕರ್ನಾಟಕ ಲಾಂಗ್ವೇಜ್ ಕೃತಿಯ ಕರ್ತೃ ಯಾರು? ೭.    ಏಕಲವ್ಯನ ವ್ಯಾಖ್ಯಾನವನ್ನು ಆಧರಿಸಿ ರಚಿಸಿದ ಪೈಯವರ … Read more

ಸಾಮಾನ್ಯ ಜ್ಞಾನ (ವಾರ 12): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ರಾಷ್ಟ್ರೀಯ ಸ್ವಯಂಸೇವಕದಳವನ್ನು ಸ್ಥಾಪಿಸಿದವರು ಯಾರು? ೨.    ಸುಭಾಶ್ ಚಂದ್ರ ಬೋಸ್ ಆಜಾದ್ ಹಿಂದ್ ಫೌಜ್ ಸ್ಥಾಪಿಸಿದ ಸ್ಥಳ ಯಾವುದು? ೩.    ಭಾರತಕ್ಕೆ ಹೆಚ್ಚು ಮಳೆ ತರುವ ಮಾರುತ ಯಾವುದು? ೪.    ಮಿಥಿಲಾ ನಗರ ಯಾವ ರಾಜ್ಯದಲ್ಲಿದೆ? ೫.    ಕರ್ನಾಟಕದಲ್ಲಿ ಬೆಳೆಯುವ ರಾಗಿಯನ್ನು ಬೆಳೆಯುವ ಇನ್ನೊಂದು ಪ್ರಮುಖ ದೇಶ ಯಾವುದು? ೬.    ಗಡಿಯಾರದಲ್ಲಿ ಗಂಟೆ ನಿಮಿಷ, ಸೆಕೆಂಡ್ ವ್ಯವಸ್ಥೆಯನ್ನು ಜಾರಿಗೆ ತಂದವರು ಯಾರು? ೭.    ಮೌಂಟ್ ಅಬು ಗಿರಿಧಾಮ ಯಾವ ರಾಜ್ಯದಲ್ಲಿದೆ? ೮.    ಭಾರತದಲ್ಲಿ ಇಂಗ್ಲೀಷ್ … Read more

ಸಾಮಾನ್ಯ ಜ್ಞಾನ (ವಾರ 11): ಮಹಾಂತೇಶ್ ಯರಗಟ್ಟಿ

೧    ಭಾರತದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿ ಯಾರು? ೨    ಮದರ್ ತೆರೆಸಾರವರು ಮೂಲತಃ ಯಾವ ದೇಶದವರು ? ೩    ಬೌದ್ದರ ಸಂಕೇತದಲ್ಲಿ ಕಾಣಬರುವ ಚಕ್ರ  ಏನನ್ನು ಸೂಚಿಸುತ್ತದೆ? ೪    ಭಾರತದಲ್ಲಿ ಭರತನಾಟ್ಯಕ್ಕಾಗಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲಿಗ ಯಾರು? ೫    ಭಾರತೀಯ ಚಿತ್ರರಂಗದ ರೂವಾರಿ, ಎಂದು ಯಾರನ್ನು ಕರೆಯುತ್ತಾರೆ? ೬    ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಇಂಗ್ಲೇಡಿನ ಪ್ರಧಾನಿಯಾಗಿದ್ದವರು ಯಾರು? ೭    ಎಲ್ಲೋರಾದ ಕೈಲಾಸ ದೇವಾಲಯಗಳನ್ನು ಕಟ್ಟಿಸಿದ ರಾಷ್ಟ್ರಕೂಟರ ದೊರೆ ಯಾರು? ೮    ಭಾರತದಲ್ಲಿ … Read more

ಸಾಮಾನ್ಯ ಜ್ಞಾನ (ವಾರ 10): ಮಹಾಂತೇಶ್ ಯರಗಟ್ಟಿ

೧.    ಇಸ್ರೋದ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೨.    ಸಿಖ್ಖರ ಪವಿತ್ರ ಗ್ರಂಥ ಯಾವುದು? ೩.    ಮತದಾನದ ವಯಸ್ಸನ್ನು ೨೧ ವರ್ಷದಿಂದ ೧೮ ವರ್ಷಕ್ಕೆ ಯಾವ ವರ್ಷದಲ್ಲಿ ಇಳಿಸಲಾಯಿತು? ೪.    ಮರಾಠಾ ಒಕ್ಕೂಟಕದ ಸ್ಥಾಪಕ ಯಾರು? ೫.    ವಿಶ್ವವನ್ನು ಸುತ್ತಿ ಬಂದ ಭಾರತೀಯ ನೌಕೆಯ ಹೆಸರೇನು? ೬.    ಗ್ರಾಮ್ ಸ್ವರಾಜ್ ಎಂಬ ವಿಚಾರವನ್ನು ಪ್ರತಿಪಾದಿಸಿದವರು ಯಾರು? ೭.    ಮದರ್ ತೆರೆಸ್ ಮಹಿಳಾ ವಿಶ್ವವಿದ್ಯಾಲಯ ಎಲ್ಲಿದೆ? ೮.    ’ಪೆನಾಲ್ಟಿ ಕಾರ್ನರ್’ ಯಾವ ಕ್ರೀಡೆಗೆ ಸಂಬಂಧಿಸಿದ್ದು? ೯.    ಪೋಲಿಯೋ ಕಾಯಿಲೆಯನ್ನು … Read more

ಸಾಮಾನ್ಯ ಜ್ಞಾನ (ವಾರ 9): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ’ಅಣು ವಿಜ್ಞಾನಿ’ ಎಂದು ಖ್ಯಾತಿ ಪಡೆದವರು ಯಾರು? ೨.    ವಿಶ್ವ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಪಡೆದ ಭಾರತೀಯ ಚಿತ್ರ ಯಾವುದು? ೩.    ಭಾರತದ ಮೊಟ್ಟಮೊದಲ ರೈಲು ನಿಲ್ದಾಣ ಯಾವುದು? ೪.    ಭಾರತದ ಮೊದಲ ವೃತ್ತ ಪತ್ರಿಕೆ ಯಾವುದು? ೫.    ಭಾರತದ ಅತಿದೊಡ್ಡ ಗಾತ್ರದ ಅಂಚೆಚೀಟಿ ಯಾವುದು? ೬.    ಭಾರತದ ರೈಲ್ವೆಯ ಪಶ್ಚಿಮ ವಲಯದ ಕೇಂದ್ರ ಕಛೇರಿ ಎಲ್ಲಿದೆ? ೭.    ಭಾರತದಲ್ಲಿ ಮೊದಲ ಬಸ್ ಸಂಚಾರವು ಯಾವಾಗ ಆರಂಭವಾಯಿತು? ೮.    ಭಾರತದಲ್ಲಿ ಶಹನಾಯಿ ವಾದ್ಯಕ್ಕೆ … Read more

ಸಾಮಾನ್ಯ ಜ್ಞಾನ (ವಾರ 8): ಮಹಾಂತೇಶ್ ಯರಗಟ್ಟಿ

            ಪ್ರಶ್ನೆಗಳು: ೧. ಶಾಲಿವಾಹನ ಶಕೆ ಯಾವಾಗ ಪ್ರಾರಂಭಿಸಲಾಯಿತು? ೨. ಭಾರತದಲ್ಲಿ ಮೊದಲ ಮಸೀದಿ ಎಲ್ಲಿ ನಿರ್ಮಿಸಲಾಯಿತು? ೩. ತಾಜ್ ಮಹಲ್‌ದ ಮುಖ್ಯ ಶಿಲ್ಪಿ ಯಾರು? ೪. ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕೈಗಾರಿಕೋದ್ಯಮಿ ಯಾರು? ೫. ಭಾರತದಲ್ಲಿ ಮೊದಲ ಬಾರಿಗೆ ಏಡ್ಸ್‌ನ್ನು ಗುರುತಿಸಿದ ವರ್ಷ ಯಾವುದು? ೬. ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಟ್ಟೆ ಗಿರಣಿ ಪ್ರಾರಂಭಿಸಿದವರು ಯಾರು? ೭. ಮಹಿಳಾ ಕ್ರಿಕೆಟ್‌ನಲ್ಲಿ ಸಿಕ್ಸರ್ ಬಾರಿಸಿದ ಮೊದಲ … Read more

ಸಾಮಾನ್ಯ ಜ್ಞಾನ (ವಾರ 7): ಮಹಾಂತೇಶ್ ಯರಗಟ್ಟಿ

            1. ಭಾರತ ರತ್ನ ಪಡೆದ ಮೊದಲಿಗ ಯಾರು? 2. ಭಾರತದ ಪ್ರಥಮ ಮಹಿಳಾ ಚಿತ್ರ ನಿರ್ದೇಶಕಿ ಯಾರು? 3. ಭಾರತದ ಹೈಕೋರ್ಟ್ ಒಂದರ ಪ್ರಥಮ ಮಹಿಳಾ ಮುಖ್ಯ ನ್ಯಾಯಾಧೀಶರು ಯಾರು? 4. ಅಬ್ದುಲ್ ಕಲಾಂರ ಪೂರ್ಣ ಹೆಸರೇನು? 5. ಭಾರತದ ವಿಸ್ತೀರ್ಣವೆಷ್ಟು? 6. ಟೆಸ್À್ಟ ಕ್ರಿಕೆಟ್‍ನಲ್ಲಿ ವಿಶ್ವದಲ್ಲಿ 10 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಪ್ರಥಮ ಭಾರತೀಯ ಯಾರು? 7. ಬ್ರಿಟಿಷ್ ಪಾರ್ಲಿಮೆಂಟಿನ ಸದಸ್ಯನಾದ ಪ್ರಥಮ ಭಾರತೀಯ ಯಾರು? … Read more

ಸಾಮಾನ್ಯ ಜ್ಞಾನ (ವಾರ 6): ಮಹಾಂತೇಶ್ ಯರಗಟ್ಟಿ

1. ಸ್ವತಂತ್ರ ಭಾರತದ ಮೊದಲನೆಯ ಗವರ್ನರ್ ಜನರಲ್ ಯಾರು? 2. ಬಾಹ್ಯಾಕಾಶದಲ್ಲಿ ಸಂಚರಿಸಿದ ಪ್ರಥಮ ಭಾರತೀಯ ಯಾರು? 3. ಭಾರತದ ಪ್ರಥಮ ಕೃತಕ ಉಪಗ್ರಹ ಯಾವುದು? 4. ಸಿಂಧೂ ನಾಗರೀಕತೆಯ ನಗರ ಯೋಜನೆಯ ಮುಖ್ಯ ಲಕ್ಷಣ ಯಾವುದು? 5. ತಾಂತ್ರಿಕ ಸೂತ್ರಗಳನ್ನು ಒಳಗೊಂಡ ವೇದ ಯಾವುದು? 6. ಗಾಯತ್ರಿ ಮಂತ್ರ ಯಾವ ವೇದದಲ್ಲಿದೆ? 7. ಗೌತಮ ಬುದ್ಧನು ಯಾವ ಭಾಷೆಯಲ್ಲಿ ಬೋಧಿಸಿದನು? 8. ಭಾರತದ ಮೊದಲ ವಾಕ್ ಚಿತ್ರ ಯಾವುದು? 9. ವಾಯುದಳದಲ್ಲಿ ಪ್ರಥಮ ಮಹಿಳಾ ಪೈಲಟ್ … Read more

ಸಾಮಾನ್ಯ ಜ್ಞಾನ (ವಾರ 5): ಮಹಾಂತೇಶ್ ಯರಗಟ್ಟಿ

೧. ಕರ್ನಾಟಕದಲ್ಲಿ ರೈಲು ಸಂಪರ್ಕವಿಲ್ಲದ ಜಿಲ್ಲೆ ಯಾವುದು? ೨. ಕನ್ನಡದಲ್ಲಿ ಭಾವಗೀತೆ ಎಂಬ ಮಹಾಪ್ರಬಂಧ ಬರೆದು ಕನ್ನಡದ ಪ್ರಪ್ರಥಮ ಪಿ.ಎಚ್.ಡಿ ಪದವಿ ಪಡೆದ ಹಿರಿಮೆಗೆ ಪಾತ್ರರಾಗಿರುವವರು ಯಾರು? ೩. ಕರ್ನಾಟಕದ ಉದ್ದವಾದ ನದಿ ಯಾವುದು? ೪. ಕರ್ನಾಟಕದಲ್ಲಿ ದೊಡ್ಡ ಆಲದ ಮರವಿರುವ ಊರು ಯಾವುದು? ೫. ಕನ್ನಡದಲ್ಲಿ ಅತೀ ಹೆಚ್ಚು ಪತ್ತೆದಾರಿ ಕಾದಂಬರಿಗಳನ್ನು ಬರೆದವರು ಯಾರು? ೬. ಭಾರತದ ಮೊದಲ ಆಕಾಶವಾಣಿ ಕೇಂದ್ರವು ಯಾವ ವರ್ಷ ಮತ್ತು ಯಾವ ಊರಿನಲ್ಲಿ ಸ್ಥಾಪಿಸಲಾಯಿತು? ೭. ರೈಡರ್ ಕಫ್ ಯಾವ … Read more

ಸಾಮಾನ್ಯ ಜ್ಞಾನ (ವಾರ 4): ಮಹಾಂತೇಶ್ ಯರಗಟ್ಟಿ

೧. ರೂಪಕ ಸಾಮ್ರಾಜ್ಯದ ಚಕ್ರವರ್ತಿ ಎಂದು ಯಾರನ್ನು ಕರೆಯುತ್ತಾರೆ? ೨. ಕರ್ನಾಟಕದಲ್ಲಿ ಪ್ರಥಮವಾಗಿ ವಿದ್ಯುತ್ ಸಂಪರ್ಕ ಪಡೆದ ನಗರ ಯಾವುದು? ೩. ’ಮಾಲ್ಗುಡಿ ಡೇಸ್’ ಕೃತಿ ಬರೆದವರು ಯಾರು? ೪. ಏಷ್ಯಾದಲ್ಲೇ ಹೆಚ್ಚು ಕಬ್ಬಿಣ ನಿಕ್ಷೇಪವುಳ್ಳ ಕರ್ನಾಟಕದ ಸ್ಥಳ ಯಾವುದು? ೫. ಬಿ.ಡಿ.ಜತ್ತಿಯವರು ಯಾವ ರಾಜ್ಯದ ರಾಜ್ಯಪಾಲರಾಗಿದ್ದರು? ೬. ಕರ್ನಾಟಕದಲ್ಲಿ ಕೇಂದ್ರೀಯ ಆಹಾರ ಸಮಶೋಧನಾ ಸಂಸ್ಥೆ ಎಲ್ಲಿದೆ? ೭. ದುಡಿತವೇ ನನ್ನ ದೇವರು ಇದು ಯಾರ ಆತ್ಮಕಥೆ? ೮. ಕರ್ನಾಟಕದ ದೊಡ್ಡ ಪಕ್ಷಿಧಾಮ ಯಾವುದು? ೯. ಪಟ್ಟದ … Read more

ಸಾಮಾನ್ಯ ಜ್ಞಾನ (ವಾರ 3): ಮಹಾಂತೇಶ್ ಯರಗಟ್ಟಿ

೧. ಕನ್ನಡದ ಮೊದಲ ರಾಜಮನೆತನ ಯಾವುದು? ೨. ಸತತವಾಗಿ ಮೂರು ಅಖಿಲ ಭಾರತದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಏಕೈಕ ಕನ್ನಡಿಗ ಯಾರು..? ಯಾವ ವರ್ಷ? ೩. ಕನ್ನಡ ನಾಡಿನ ಮೊದಲ ಗಣಿತಜ್ಞ ಯಾರು? ೪. ಕರ್ನಾಟಕದಲ್ಲಿ ಸಾವಿರ ಕಂಬಗಳ ಬಸದಿ ಎಲ್ಲಿದೆ? ೫. ಕನ್ನಡದ ಮೊದಲ ಶಿಲ್ಪಿ ಯಾರು? ೬. ಕನ್ನಡದ ಮೊದಲು ಬೆರಳಚ್ಚುವಿನ ಯಂತ್ರವನ್ನು ರೂಪಿಸಿದವರು ಯಾರು? ೭. ಕನ್ನಡದ ಉಪಮಾ ಲೋಲ ಕವಿ ಯಾರು? ೮. ೧೯೩೦ರಲ್ಲಿ ಪ್ರಕಟವಾದ ಗೋವಿಂದಪೈ ಅವರ ಮೊದಲ … Read more

ಸಾಮಾನ್ಯ ಜ್ಞಾನ (ವಾರ 2) : ಮಹಾಂತೇಶ್ ಯರಗಟ್ಟಿ

೧. ಮಹಮದ್ ರಫಿ ಕನ್ನಡ ಚಿತ್ರವೊಂದರಲ್ಲಿ ಹಾಡಿದ್ದಾರೆ. ಆ ಚಿತ್ರ ಯಾವುದು? ೨. ಅಚ್ಚ ಕನ್ನಡದ ಮೊದಲ ಕರ್ನಾಟಕ ದೊರೆ ಯಾರು? ೩. ಒಂದು ವರ್ಷದ ಪಿ.ಯು.ಸಿ ಶಿಕ್ಷಣವನ್ನು ಯಾವ ವರ್ಷದಲ್ಲಿ ೨ವರ್ಷಕ್ಕೆ ಹೆಚ್ಚಿಸಲಾಯಿತು? ೪. ಕರ್ನಾಟಕ ಯಾವ ಜಿಲ್ಲೆಯಲ್ಲಿ ಒಂಟೆಗಳ ಜಾತ್ರೆ ನಡೆಯುತ್ತದೆ? ೫. ಕನ್ನಡದ ಮೊದಲ ನಾಟಕ ಯಾವುದು? ೬. ಅಂಚೆ ಚೀಟಿಯ ಮೇಲೆ ಪ್ರಪ್ರಥಮವಾಗಿ ಮೂಡಿ ಬಂದ ಕನ್ನಡ ಸಾಹಿತಿ ಯಾರು? ೭. ಮ್ಯಾಗ್ಸೆಸೆ ಪ್ರಶಸ್ತಿ ಪಡೆದ (ರಂಗಭೂಮಿ ಸೇವೆಗೆ) ಮೊದಲ ಕನ್ನಡಿಗ … Read more

ಸಾಮಾನ್ಯ ಜ್ಞಾನ (ಭಾಗ 1): ಮಹಾಂತೇಶ್ ಯರಗಟ್ಟಿ

೧. ಕನ್ನಡದ ಮೊದಲ ರಾಷ್ಟ್ರಕವಿ ಯಾರು? ೨. ಕರ್ನಾಟಕಕ್ಕೆ ಕಾಫಿ ಬೀಜ ತಂದವರು ಯಾರು? ೩. ಸಂಸತ್ತಿನಲ್ಲಿ ಮೊದಲು ಕನ್ನಡ ಮಾತನಾಡಿದ ಕರ್ನಾಟಕದ ಸಂಸದ ಯಾರು? ೪. ಕರ್ನಾಟಕದ ಮೊದಲ ಉಪ ಮುಖ್ಯಮಂತ್ರಿ ಯಾರು? ೫. ಕರ್ನಾಟಕದಲ್ಲಿ ಮೊದಲ ಸ್ವತಂತ್ರ ಘೋಶಿಸಿಕೊಂಡ ಗ್ರಾಮ ಯಾವುದು? ೬. ಸಾವಿರ ಹಾಡುಗಳ ಸರದಾರ ಯಾರು? ೭. ಕರ್ನಾಟಕದ ಗಾಂಧಿ ಎಂದು ಯಾರನ್ನು ಕರೆಯುತ್ತಾರೆ? ೮. ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸಕ್ಕಾಗಿ ಮೊಟ್ಟ ಮೊದಲ ರಾಷ್ಟ್ರೀಯ ಪುರಸ್ಕಾರವನ್ನು ಪಡೆದ ಸಂಸ್ಥೆ ಯಾವುದು? ೯. … Read more