ಬಾದಾಮಿಯ ಬನಶಂಕರಿ ಜಾತ್ರಿ ಸಂಭ್ರಮ: ಸುಮನ್ ದೇಸಾಯಿ

      'ಬನದಹುಣ್ಣಿಮಿ’ ಮುಂದ ಬನಶಂಕರಿ ಜಾತ್ರಿ ಭಾಳ ದೊಡ್ಡ ಪ್ರಮಾಣದಾಗ ಆಗತದ, 1 ತಿಂಗಳ ತನಕಾ ಇರ್ತದ,ಎಲ್ಲೆಲ್ಲಿಂದೊ ಜನಾ ಬರ್ತದ,ನೋಡಬೇಕ ಆ ಛಂದಾನ, ಸುತ್ತಮುತ್ತಲ ಹಳ್ಳ್ಯಾಗಿನ ಮಂದಿ ಬಂಡಿ ಕಟಗೊಂಡ ಜಾತ್ರಿ ಮಾಡಲಿಕ್ಕೆ ಬರತಾರ. ಬಂಡಿಯೊಳಗ ವ್ಯವಸ್ಥಾ ಹೆಂಗಿರತದ ಗೊತ್ತೇನ ಈಗಿನ ನಿಮ್ಮ ವಿಮಾನದಾಗ ಹೊದ್ರು ಅದರಷ್ಟ ಆರಾಮ ಅನಸಂಗಿಲ್ಲ, ಬಂಡ್ಯಾಗ ಮೆತ್ತಗ ಹುಲ್ಲ ಹಾಸಿ ಮ್ಯಾಲೆ ಜಮಖಾನಿ ಹಾಸಿ ಕುಡಲಿಕ್ಕೆ ಎಷ್ಟ ಮಸ್ತ ಮೆತ್ತಗ ಹಾಸಿಗಿ ಮಾಡಕೊಂಡಿರತಾರ ಮತ್ತ ಅಡಗಿ ಮಾಡಲಿಕ್ಕೆ ಎನೇನು … Read more

ಗೊಂಜಾಳ ಮಾರೊ ಹುಡುಗ: ಸುಮನ್ ದೇಸಾಯಿ ಅಂಕಣ

ಎಷ್ಟೊ ವರ್ಷಗಳ ಮ್ಯಾಲೆ ಅಜ್ಜಿ ಊರಿಗೆ ಬಂದಿದ್ದೆ. ಖುಷಿ ಆಗಿತ್ತ ಆಕಿಗೆ ನನ್ನಕಿಂತಾ, ಮರಿಮೊಮ್ಮಕ್ಕಳನ್ನ ನೋಡಿ. ನನ್ನ ಮದವಿ ಆದಮ್ಯಾಲೆ ಬಂದಿದ್ದೇನ ಇಲ್ಲಾ ನಾನು. ಆಡಿಬೆಳೆದ ಊರಿನ ಮಣ್ಣಿನ ವಾಸನಿಗೆ ಮನಸು ಅರಳಿತ್ತು. ನನಗ ಅಜ್ಜಿ ಊರಾಗ ಭಾಳ ಮಂದಿ ಗೇಳತ್ಯಾರ ಇದ್ರು. ಎಷ್ಟು ನಕ್ಕು ನಲಿತಿದ್ವಿ ದಿನಾಪೂರ್ತಿ. ವಾಪಸ್ ಊರಿಗೆ ಹೋಗಬೇಕಾದ್ರ ಮುಂದಿನ ಸರತೆ ಬರೊತನಕಾ ಆಗೊವಷ್ಟು ಖುಷಿಯ ಕ್ಷಣಗಳ ನೆನಪಿನ ದೊಡ್ಡ ಗಂಟನ್ನ ಮನಸಿನ್ಯಾಗ ಹೊತಗೊಂಡ ಹೋಗ್ತಿದ್ದೆ. ಅದನ್ನೆಲ್ಲಾ ಈಗ ನೆನಪ ಮಾಡಕೊಂಡ್ರ ಎಷ್ಟ … Read more

ಸತ್ತವರ ಬಾಯಾಗ ಮಣ್ಣು-ಇದ್ದವರ ಬಾಯಾಗ ಹೋಳಿಗಿ-ತುಪ್ಪಾ: ಸುಮನ್ ದೇಸಾಯಿ

ಈಗ ಸ್ವಲ್ಪ ದಿವಸದ್ದ ಹಿಂದ ಒಂದರಮ್ಯಾಲೊಂದ ಗಣ್ಯರ ನಿಧನದ ಸುದ್ದಿ ಕೇಳಿದ್ವಿ. ಒಂದ ಘಳಿಗಿ ಹಿಂಗಾಗಬಾರದಿತ್ತು ಅನಿಸಿದ್ರು, ರಜಾ ಸಿಕ್ತಲ್ಲಾ ಅಂತ ಖುಷಿ ಆದವರ ಹೆಚ್ಚು. ಎಲ್ಲಾರು ಸೂಟಿ ಸಿಕ್ಕಿದ್ದಕ್ಕ ಒಂದ ನಮುನಿ ಖುಷಿಯ ಮುಗುಳ್ನಗಿ ಮುಖದಮ್ಯಾಲೆ  ತಂದಕೊಂಡು “ ಅಯ್ಯ ಪಾಪ ಹಿಂಗಾಗಬಾರದಿತ್ತ ” ಅಂತ ಅಂದವರ ಭಾಳ ಮಂದಿ. ಜಗತ್ತು ಎಷ್ಟ ವಿಚಿತ್ರ ಅಲ್ಲಾ? ನಮ್ಮ ಉತ್ತರ ಕರ್ನಾಟಕದ್ದ ಕಡೆ ಒಂದು ಆಡು ಮಾತದ ಎನಂದ್ರ “ ಸತ್ತವರ ಬಾಯಾಗ ಅಷ್ಟ ಮಣ್ಣು, ಉಳಿದವರಿಗೆ … Read more

ಮರೆಯಾಗುತ್ತಿರುವ ಮದುವೆಮನೆಯ ಸಂಭ್ರಮಗಳು: ಸುಮನ್ ದೇಸಾಯಿ

ಮೊನ್ನೆ ಸಂಜಿಮುಂದ ಮನಿ ಹತ್ರ ಇರೊ ವೇಂಕಪ್ಪನ ಗುಡಿಗೆ ಹೋಗಿದ್ವಿ. ಅಲ್ಲೆ ಇದ್ದ ಕಲ್ಯಾಣಮಂಟಪದಾಗ ಮದುವಿ ಇತ್ತಂತ ಕಾಣಸ್ತದ. ಬ್ಯಾಂಡ ಭಂಜಂತ್ರಿಯವರು ಮಸ್ತ ಯಾವದೊ ಒಂದ ಸಿನೇಮಾ ಹಾಡಿನ ಬಾಜಾ ಬಾರಿಸ್ಲಿಕತ್ತಿದ್ರು. ಈಗೆಲ್ಲಾ ಕಡೆ ಒಂದ ಹೊಸಾ ಪಧ್ಧತಿ ಎದ್ದದ ಎನಂದ್ರ ಈ ಉತ್ತರಭಾರತದ ಕಡೆ ಮದುವಿಗೊಳೊಳನ್ಯಾಗ ಹೆಂಗ ವರನ್ನ ಕುದರಿಮ್ಯಾಲೆ ಕೂಡಿಸಿಕೊಂಢ ಬ್ಯಾಂಡ ಬಾಜಾ ಬಾರಿಸ್ಕೊತ, ಡ್ಯಾನ್ಸ ಮಾಡ್ಕೊತ ಕರ್ಕೊಂಡ ಬರತಾರ ಹಂಗ ಇಲ್ಲೆನು ವೇಂಕಪ್ಪನ ಗುಡಿಯಿಂದ ಕುದರಿಮ್ಯಾಲ ವರನ್ನ ಕುಡಿಸಿ ಬ್ಯಾಂಡ ಬಾಜಾ ಬಾರಿಸ್ಕೋತ,ಸಣ್ಣ … Read more

ಛೂಕು ಭೂಕು ರೈಲು: ಸುಮನ್ ದೇಸಾಯಿ

ಮಧ್ಯಾಹ್ನ ೧.೩೦ ಆಗಿತ್ತು, ಮಂತ್ರಾಲಯದ ರೇಲ್ವೆ ಸ್ಟೆಷನ್ನ್ಯಾಗ ಗುಲಬರ್ಗಾಕ್ಕ ಹೋಗೊ ಟ್ರೇನಿನ ಸಲುವಾಗಿ ಕಾಯಕೊತ ನಿಂತಿದ್ವಿ. ಮಂತ್ರಾಲಯದಾಗ ರಾಯರ ಸನ್ನಿಧಿಯೊಳಗ ಹೆಂಗ ಮೂರ ದಿನಾ ಕಳದ್ವು ಗೊತ್ತಾಗಲೆಯಿಲ್ಲಾ. ರಾಯರ ಸನ್ನಿಧಿ ಅಂದ್ರ ಅಮ್ಮನ ಮಡಿಲಿನ್ಯಾಗ ಮಲ್ಕೊಂಡಷ್ಟ ಹಿತಾ ಇರತದ.ಮನಸ್ಸು ಪ್ರಶಾಂತ ಇರತದ. ವಾಪಸ ಊರಿಗೆ ಹೋಗ್ಲಿಕ್ಕೆ ಮನಸಾಗಲಾರದ ಒಲ್ಲದ ಮನಿಸಿನಿಂದ ಸ್ಟೇಷನ್ನಿಗೆ ಬಂದ ನಿಂತಿದ್ವಿ. ಮುಂಬೈಕ್ಕ ಹೋಗೊ ಟ್ರೇನ್ ಬಂತು ನಾವು ಲೇಡಿಸ್ ಬೋಗಿಯೊಳಗ ಹತ್ತಿದ್ವಿ. ಬೋಗಿ ಪೂರ್ತಿ ಖಾಲಿನ ಇತ್ತು. ನಮ್ಮ ಫ್ಯಾಮಿಲಿಯವರ ಮಾತ್ರ ಇದ್ವಿ. … Read more

ಆ ಕಾಲಾ ಹಂಗ ರೀ.. ಈ ಕಾಲಾ ಹಿಂಗ ರೀ.. ಯಾವ ಕಾಲಾ ಛಂದ ರೀ…..?: ಸುಮನ್ ದೇಸಾಯಿ

ಮನ್ನೆ ಮಧ್ಯಾನ್ಹಾ ಆಫೀಸನ್ಯಾಗ ಹಿಂಗ ಸುಮ್ನ ಕೂತಿದ್ವಿ. ಅಂಥಾದ್ದೇನು ಕೆಲಸಾ ಇದ್ದಿದ್ದಿಲ್ಲಾ. ನಮ್ಮ ಜೋಡಿ ಕೆಲಸಾ ಮಾಡೊ ಹುಡಗಿ ಸವಿತಾ ಇಂಟರನೇಟ್ ನ್ಯಾಗ ಇ-ಪೇಪರ ಓದ್ಲಿಕತ್ತಿದ್ಲು. ಹಂಗ ಓದಕೊತ, ” ಮೆಡಮ್ಮ ರಿ ಬಂಗಾರದ ರೇಟ್ ಮೂವತ್ತೆರಡು ಸಾವಿರದಾ ಐದುನೂರಾ ಚಿಲ್ಲರ ಆಗೇತಂತ  ನೋಡ್ರಿ. ಹಿಂಗಾದ್ರ ಎನ ಬಂಗಾರದ ಸಾಮಾನ ಮಾಡಿಸ್ಕೊಳ್ಳಾಕ ಆಕ್ಕೇತರಿ. ಹಿಂದಕಿನ ಮಂದಿ ತಲ್ಯಾಗ ಬಂಗಾರದ ಹೂವಿನ ಚಕ್ಕರ  ಮತ್ತ ಭಂಗಾರದ ಕ್ಯಾದಗಿ, ಹೆರಳಮಾಲಿ ಮಾಡಿಸಿಕೊಂಡ ಹಾಕ್ಕೊತ್ತಿದ್ರಂತ ರಿ, ಈಗ ನಮಗ ಲಗೂಮಾಡಿ ಕಿವ್ಯಾಗ … Read more

ಪಿನ್ನಿ-ಪಲ್ಲು ಪ್ರಹಸನ: ಸುಮನ್ ದೇಸಾಯಿ ಅಂಕಣ

  ಪಿನ್ನಿ ಮಾಡಿಕೊಟ್ಟ ದಪ್ಪ ದಪ್ಪ ಥಾಲಿಪೆಟ್ಟಿನ ನಾಷ್ಟಾ ಗಡದ್ದಾಗಿ ತಿಂದು ಪೆಪರ್ ಓದಕೊತ ಕುತಿದ್ದಾ ಪಲ್ಲ್ಯಾ (ಪಲ್ಲಣ್ಣ). ಅಲ್ಲೆ ಅವನ ಬಾಜುಕ್ಕ ಪಿನ್ನಿ ಸಾಕಿದ್ದ ನಾಯಿ “ ಬ್ರೌನಿ “ ನು ಕೂತು ತುಕಡಿಸ್ಲಿಕತ್ತಿತ್ತು. ಒಬ್ಬರಿಗೊಂದ ಇನ್ನೊಬ್ಬರಿಗೊಂದ ಎಲ್ಲೆ ಬ್ಯಾರೆ ಬ್ಯಾರೆ ಮಾಡೊದಂತ, ಪಿನ್ನಿ ನಾಯಿಗು ಮತ್ತ ಪಲ್ಲ್ಯಾಗು ಒಂದಸಲಾ ದಪ್ಪ ದಪ್ಪನ್ನು 4 ಥಾಲಿಪೆಟ್ಟ ಮಾಡಿ ತಿನ್ನಿಸಿ ಕೈಬಿಟ್ಟಿದ್ಲು. ಗಡದ್ದ ಹೊಟ್ಟಿ ತುಂಬಿದ್ರಿಂದ ನಾಯಿಗು ಮೈ ವಝ್ಝಾ ಆಗಿ ಅಲ್ಲೆ ಮೆತ್ತನ್ನ ಕಾರ್ಪೇಟ್ ಮ್ಯಾಲೆ … Read more

ಉಡಪಿ ರಾಯನ್ ಹೋಟೆಲ್: ಸುಮನ್ ದೇಸಾಯಿ ಅಂಕಣ

ಒಂದು ದಿನಾ ಉಡಪಿರಾಯನ ಹೋಟೆಲು ತೆರೆದಿತ್ತ….. ಮಸಾಲಿ ದ್ವಾಸಿ ವಾಸನೆ ನಮ್ಮ ಮೂಗಿಗೆ ಬಡಿತಿತ್ತಾ….. ಖಾರಾ ಚಕ್ಕುಲಿ ಶೇವು ಚಿವಡಾ ಗೆಳತನ ಮಾಡಿದ್ವ… ಬುಟ್ಟ್ಯಾಗಿನ ಉದ್ದಿನವಡಿ ಎದ್ದೆದ್ದ ಬರ್ತಿದ್ವ….. ಅಂಟಿನ ಉಂಡಿ ಶಟಗೊಂಡ ಹೋಗಿ ಡಬ್ಬ್ಯಾಗ ಕೂತಿತ್ತ…….. ಚಹಾ ಕುಡಿದರ ಪಾನಪಟ್ಟಿ ಓಡೊಡಿ ಬರತಿತ್ತ……. ಇದೇಲ್ಲಾ ಆದಮ್ಯಾಲೆ ನಾಲ್ಕ ರೂಪಾಯಿ ಬಿಲ್ಲ ಆಗಿತ್ತ…. ಅದನ್ನ ನೋಡಿ ನನ್ನ ಎದಿ ಝಲ್ಲ ಅಂದಿತ್ತ………….. ಈ ಹಾಡನ ನಮ್ಮ ಅಮ್ಮ ಸಣ್ಣವರಿದ್ದಾಗ ತಮ್ಮ ವಾರಿಗಿ ಗೇಳ್ತ್ಯಾರ ಜೋಡಿ ಹಾಡತಿದ್ರಂತ… ಆವಾಗಿನ್ನು … Read more

ತೇಲಿದ ಹೆಣ: ಸುಮನ್ ದೇಸಾಯಿ

ಮಧ್ಯಾಹ್ನ ಹನ್ನೆರಡು ಗಂಟೆದ ಹೊತ್ತು, ವೈಶಾಖ ಮಾಸದ ಖಡಕ ಬಿಸಿಲಿನ್ಯಾಗ ನಮ್ಮ ಊರಿನ ಬಸ್ಸಿನ್ಯಾಗ ಕೂತು ಯಾವಾಗ ಊರ ಮುಟ್ಟತೇನೊ ಅಂತ ಚಡಪಡಿಸ್ಕೊತ ಕೂತಿದ್ದೆ. ಮುಂಝಾನೆ ಹತ್ತು ಘಂಟೆ ಆಗಿದ್ರು ಬಿಸಲು ಭಾಳ ಚುರುಕ್ಕ ಇತ್ತು. ಹೌದು ಎಷ್ಟ ವರ್ಷ ಆಗಿಹೊದ್ವು ಹಳ್ಳಿಕಡೆ ಹೋಗಲಾರದ, ಒಂದ ಏಳೆಂಟ ವರ್ಷರ ಆಗಿರಬೇಕು. ಖಿಡಕ್ಯಾಗಿಂದ ಬಿಸಿ ಗಾಳಿ ಒಳಗ ಬಂದು ಮಾರಿಗೆ ಬಡಿಲಿಕತ್ತಿತು, ಮನಸ್ಸು ಹಿಂದಿನ ನೆನಪುಗಳ ಹತ್ರ ಓಡಿ ಓಡಿ ಹೊಂಟಿತ್ತು. ಎಂಥಾ ಆರಾಮದ ದಿನಗೊಳವು. ನನ್ನ ಮದುವಿಯಾದ … Read more

ಒಲವಿನ ಶಾಪ:ಸುಮನ್ ದೇಸಾಯಿ ಅಂಕಣ

ಮೂರುಸಂಜಿ ಆರು ಘಂಟೆ ಆಗಿತ್ತು. ಮಾಗಿಯ ಕಾಲ ಇದ್ದದ್ದರಿಂದ ಲಗೂನ ಕತ್ತಲಿ ಆವರಿಸಲಿಕತ್ತಿತ್ತು. ಎಂಟು ದಿನದಿಂದ ಒಂದ ಸಮನಾ ಕಾಯ್ದ ಜ್ವರದಿಂದ ಮೈಯ್ಯಾಗ ನಿಶಕ್ತಿ, ಆಯಾಸ ತುಂಬಿದ್ವು. ಮಕ್ಕಳು ಇನ್ನು ಟ್ಯೂಶನ್ ನಿಂದ ಬಂದಿರಲಿಲ್ಲ. ಅವರು ಕೆಲಸದ ಮ್ಯಾಲೆ ಊರಿಗೆ ಹೋಗಿದ್ರು. ಏಕಾಂಗಿಯಾಗಿರೊದು ನಂಗ ಹೊಸದೆನಲ್ಲಾ. ಆದ್ರ ಯಾಕೊ ಇವತ್ತ ಈ ಏಕಾಂಗಿತನ ಅಸಹನೀಯ ಆಗಿತ್ತು. ಸಣ್ಣಾಗಿ ತಲಿಶೂಲಿ ಶುರುವಾಗಿತ್ತು. ಬಿಸಿ ಚಹಾ ಬೇಕನಿಸಿತ್ತು. ಎದ್ದು ಕೂತ್ರ ಕಡಕೊಂಡ ಬಿಳತೇನೊ ಅನ್ನೊ ಅಷ್ಟು ಆಯಾಸ. ಯಾರರ ಹತ್ರ … Read more

ಮದ್ಲ ಮನಿ ಗೆದ್ದು, ಆಮ್ಯಾಲೆ ಮಾರ ಗೆದೀಬೇಕು!:ಸುಮನ್ ದೇಸಾಯಿ ಅಂಕಣ

          ಮೊನ್ನೆ ಟಿವ್ಹಿ ಒಳಗ ಒಂದ ಕ್ವಿಜ್ ಶೋ ನೋಡ್ಲಿಕತ್ತಿದ್ದೆ. ಭಾಗವಹಿಸಿದವರು ಸುಮಾರು ೧೬ ರಿಂದ್ ೧೮ ವಯಸ್ಸಿನ ಒಟ್ಟು ಎಂಟ ಮಂದಿ ಇದ್ರು. ನಾಲ್ಕ ಗುಂಪ ಮಾಡಿದ್ರು. ಒಂದ ಗುಂಪಿನ್ಯಾಗ ಇಬ್ಬರು, ಭಾಗವಹಿಸಿದ ಹುಡುಗರ ಪರಿಚಯ ಮಾಡಿಕೊಟ್ಟು, ಪ್ರಶ್ನೆಗಳನ್ನ ಕೇಳಲಿಕ್ಕೆ ಶುರು ಮಾಡಿದ್ರು. ಎಷ್ಟ ಸರಳ ಪ್ರಶ್ನೆ ಅದು," ಕೌರವರ ತಂದೆ ಯಾರು?" ಅದಕ್ಕ ಅವರು ಕೊಟ್ಟ ಉತ್ತರಾ "ಅರ್ಜುನ" ಅಂತ. ಅದನ್ನ ಕೇಳಿ ನಾ ದಂಗ ಬಡಧಂಗ ಕುತಿದ್ದೆ. ನಮ್ಮ … Read more

ಅಂತರಂಗದ ಗೆಳೆಯ: ಸುಮನ್ ದೇಸಾಯಿ ಅಂಕಣ

ಸಂಜಿಮುಂದ ದೇವರಿಗೆ ದೀಪಾ ಹಚ್ಚಿ. ಅಂಗಳದಾಗಿನ ತುಳಸಿ ಕಟ್ಟಿ ಮ್ಯಾಲೆ ಕೂತು ಮಕ್ಕಳಿಗೆ ಸಾಯಂಕಾಲದ ಪೂರೋಚಿ(ಸಾಯಂಕಾಲದ ಸ್ತೊತ್ರಗಳು) ಹೇಳಿಕೊಡಲಿಕತ್ತಿದ್ದೆ. ಮೊಬೈಲ್ ರಿಂಗಾಗಿದ್ದು ಕೇಳಿ ಎದ್ದು ಒಳಗ ಹೋದೆ. ಯಾವದೊ ಅಪರಿಚಿತ ನಂಬರ್ ಇತ್ತು. ಅಂಥಾಪರಿ ಏನು ಕೂತುಹಲ ಇಲ್ಲದ ಫೋನ್ ತಗೊಂಡು ಹಲೊ ಅಂದೆ. ಅತ್ಲಾಕಡೆಯಿಂದ ಬಂದ ಧ್ವನಿ ನನ್ನ ಉಸಿರಿಗೆ ಪರಿಚಿತ ಅದ ಅನ್ನೊ ಭಾವನೆ ಬರಲಿಕತ್ತು. ಕ್ಷಣ ಮಾತ್ರ ಆಧ್ವನಿಯ ಒಡತಿ ನನ್ನ ಬಾಲ್ಯದ ಗೆಳತಿ ಜಾನು ದು ಅಂತ ಗೊತ್ತಾತು. ಎಷ್ಟು ವರ್ಷದ … Read more

ಕಿಟ್ಟುಮಾಮಾನ ದೀಪಾವಳಿ: ಸುಮನ್ ದೇಸಾಯಿ ಅಂಕಣ

  ಚುಮುಚುಮು ಛಳಿಗಾಲದಾಗ  ಬರೊ ದೀಪದ ಹಬ್ಬ ದೀಪಾವಳಿ ನೆನಿಸಿಕೊಂಡ್ರನ ಎನೊ ಒಂಥರಾ ಖುಷಿ ಆಗತದ. ನರಕಚತುರ್ದಶಿ ಹಿಂದಿನ ದಿನದಿಂದನ ದೀಪಾವಳಿ ಹಬ್ಬದ ಸಂಭ್ರಮ ಸುರು ಆಗತದ. ಅಂದ್ರ ನಮ್ಮ ಉತ್ತರ ಕರ್ನಾಟಕದ ಕಡೆ ನರಕಚತುರ್ದಶಿ ಹಿಂದಿನ ದಿನಾ ನೀರು ತುಂಬೊ ಹಬ್ಬ ಅಂತ ಮಾಡತೇವಿ. ಅವತ್ತ ಸಂಜಿಮುಂದ ಎಲ್ಲಾರು ಅಂಗಳಾ  ಸಾರಿಸಿ ಥಳಿ ಹೋಡದು ಛಂದನ ದೊಡ್ಡ ದೊಡ್ಡ ರಂಗೋಲಿ ಹಾಕಿ,ಮನಿಮುಂದ ಬಣ್ಣ ಬಣ್ಣದ ಆಕಾಶಬುಟ್ಟಿ ಕಟ್ಟಿರತಾರ. ಮನ್ಯಾಗಿನ ಹಿತ್ತಾಳಿ ತಾಮ್ರದ ಹಂಡೆ ಮತ್ತ ಕೊಡಗೊಳನ … Read more

ಪುನರ್ ಮಿಲನ: ಸುಮನ್ ದೇಸಾಯಿ ಅಂಕಣ

ಮದವಿಮನಿ ಅಂದ್ರ ಅದರ ಕಳೆನ ಬ್ಯಾರೆ ಇರತದ. ಹೆಣ್ಣು ಮಕ್ಕಳ ಹರಟಿ, ಸಣ್ಣ ಮಕ್ಕಳ ನಗುವಿನ ಕಲರವ. ಹಸಿರು ತೋರಣ, ಮಂಗಳಕರ ಚಪ್ಪರ. ನಗು, ಹಾಸ್ಯ, ಗಡಿಬಿಡಿಯಿಂದ ತುಂಬಿರತದ. ಅದರೊಳಗಂತು ಹಳ್ಳಿಯೊಳಗಿನ ಮದುವಿ ಸಂಭ್ರಮ ಅಂತು ಒಂಥರಾ ಬ್ಯಾರೆನ ಇರತದ.ಅದೊಂದ ಹಳೆಕಾಲದ್ದ ದೊಡ್ಡಂಕಣದ್ದ ಮನಿ. ಯಾವ ಆಡಂಬರ ಇಲ್ಲದ ಬಿಳಿಸುಣ್ಣದಿಂದ ಸಾರಿಸಿ ಅಲ್ಲಲ್ಲೆ ಇಳಿಬಿಟ್ಟ ಕೆಂಪು ಕ್ಯಾಂವಿ ಮಣ್ಣಿನ ಜೋರು. ಬಾಗಲಿಗೆ ಕಟ್ಟಿದ ಮಾವಿನ ತೊಳಲಿನ ತೊರಣ, ಮನಿಮುಂದ ಓಣಿಯ ತುಂಬ ಹಾಕಿದ ಹಂದರ ಹಂದರದೊಳಗ ಬಳೆಗಾರರು … Read more

ಕಾಕ ಸ್ಪರ್ಷ: ಸುಮನ್ ದೇಸಾಯಿ ಅಂಕಣ

ಮುಂಝಾನಿಂದ ಯಾಕೊ ಮನಸ್ಸು ಭಾಳ ತಳಮಳಸ್ಲಿಕತ್ತಿತ್ತು. ಇವತ್ತ ಆಂವಾ ಬರಾಂವ ಇದ್ದಾ. ಯಥಾಪ್ರಕಾರ ಕೈ ತಮ್ಮ ಕೆಲಸಾ ಮಾಡಲಿಕತ್ತಿದ್ವು. ಆದ್ರ ಮನಸ್ಸು ಮಾತ್ರಾ ಆಂವನ್ನ ನೆನಿಕೊಳ್ಳಿಕತ್ತಿತ್ತು. ಆಂವಗ ಇಷ್ಟ ಆಗೊ ಅಡಿಗಿ ಎಲ್ಲಾ ಮಾಡಿದ್ದೆ. ಆಂವಗ ನನ್ನ ಕೈ ಅಡಿಗಿ ಅಂದ್ರ ಭಾಳ ಸೇರತದ. ಊರಾಗ ಇದ್ದಾಗ ಎಷ್ಟ ಹೊತ್ತಾದ್ರು , ಹಸಿವ್ಯಾದ್ರು ಹೊರಗ ಏನು ತಿನ್ನಲಾರದ ಉಪವಾಸ ಮನಿಗೆನ ಊಟಕ್ಕ ಬರತಿದ್ದಾ. ನನ್ನ ಮುಂದ ಕೂಡಿಸಿಕೊಂಡು ನನ್ನ ಜೋಡಿ ಸರಸವಾಡಕೊತ ಊಟಾ ಮಾಡೊದಂದ್ರ ಆಂವಗ ಭಾಳ … Read more

ಶೀಗೀ ಹುಣ್ಣಿಮಿ ಮುಂದಾ | ಸೋಗಿನಾ ಚಂದ್ರಮ: ಸುಮನ್ ದೇಸಾಯಿ ಅಂಕಣ

             ನಮ್ಮ ಪಾರಂಪರಿಕ ಪಧ್ಧತಿಗೊಳು ಮರಿಯಾಗಿ ಹೋಗಲಿಕತ್ತ ಈ ದಿನಮಾನಗಳೊಳಗ ಎಲ್ಲೋ ಒಂದ ಕಡೆ ಮಿಣುಕ ಮಿಣುಕಾಗಿ ಕಾಣಸಿಗತಾವ ಅಂದ್ರ ಅದು ಹಳ್ಳಿಗಳೊಳಗ ಮಾತ್ರ. ನಮ್ಮ ಉತ್ತರ ಕರ್ನಾಟಕದ ಹಳ್ಳಿಗೊಳೊಳಗ ಇಂಥಾ ಭಾಳಷ್ಟು ಆಚರಣೆಗಳವ. ನೆರೆಹೊರೆಯವರು ಕೂಡಿ ಭಾಳ ಸಂತೋಷದಿಂದ ಆಚರಿಸ್ತಾರ. ವಿಶೇಷತಃ ಹೆಣ್ಣು ಮಕ್ಕಳು ಆಚರಿಸೊ ಪಧ್ಧತಿಗಳೆ ಭಾಳ ಇರತಾವ. ಶಹರದೊಳಗಾದ್ರ ಹೆಣ್ಣು ಮಕ್ಕಳಿಗೆ, ಓದು, ಕಲೆ, ನೌಕರಿ, ಮಹಿಳಾ ಮಂಡಳ, ಸಮಾಜಸೇವೆ, ರಾಜಕೀಯ ಅಂತೆಲ್ಲಾ ತಮ್ಮನ್ನ ತಾವು ತೊಡಗಿಸಿಕೊಂಡಿರತಾರ. ಇನ್ನ ಮನೊರಂಜನೆಗೆ ಅಂತ ಸಿನೇಮಾ, … Read more

ನೆನಪಿನ ಜೋಕಾಲಿ: ಸುಮನ್ ದೇಸಾಯಿ ಅಂಕಣ

ಎಲ್ಲಾರ ಜೀವನದೊಳಗು ಈ ಬಾಲ್ಯ ಅನ್ನೊದು ಅಮೂಲ್ಯವಾಗಿದ್ದಿರತದ. ಯಾವ ಕಲ್ಮಷ ಇಲ್ಲದ, ನಾಳಿನ ಚಿಂತೆ, ನೋವು ಇಲ್ಲದ ಆಡಿ ಬೆಳದ ಸಮಯ ಅದಾಗಿರತದ. ಈ ಬಾಲ್ಯದೊಳಗ ಏನೆ ಮಾಡಿದ್ರು ಛಂದನ ಇರತದ.” ಬಾರಾ ಖೂನಿ ಮಾಫ” ಅಂತಾರಲ್ಲಾ ಹಂಗ ಎಂಥಾ ಮಂಗ್ಯಾನಾಟಾ ಮಾಡಿದ್ರು ನಡಿತಿರತದ. ಅದರೊಳಗ ಈ ಹತ್ತರಿಂದ ಹದಿನಾರನೇ ವಯಸ್ಸಿನೊಳಗಿನ ಮನಸ್ಸಂತು ಯಾರ ಕೈಗು ಸಿಗದ ಬೀಸೊಗಾಳಿ ಹಂಗಿರತದ ಬಿಂದಾಸಾಗಿ ಆಡಿಕೊಂಡ ಎದುರಿಗೆ ಸಿಕ್ಕಿದ್ದನ ತನ್ನ ತುಂಟಾಟದ ರಭಸಕ್ಕ ನಡುಗಿಸೊ ಹಂಗ. ಬಾಲ್ಯ ಎಷ್ಟು ದಟ್ಟವಾಗಿರತದೊ … Read more

ಕಾಗಿ ಕಾಗಿ ಕವ್ವಾ…:ಸುಮನ್ ದೇಸಾಯಿ ನಗೆ ಅಂಕಣ

ಮುಂಝಾನೆ ಹತ್ತು ಗಂಟೆ ಸುಮಾರ ನಾ ಆಫೀಸನ್ಯಾಗ ಇದ್ದೆ. ನಮ್ಮ ತಮ್ಮನ ಫೋನ್ ಬಂತು. ಇಗ ಇನ್ನ ಹೊಸದಾಗಿ ಮದುವಿ ಮಾಡಕೊಂಡಾನ. ಮದ್ವಿಕಿಂತಾ ಮದಲ ಯಾವಾಗರೆ ಒಮ್ಮೆ ಫೋನ್ ಮಾಡಾಂವಾ ಈಗೀಗ ಎರಡ ದಿನಕ್ಕ ಒಮ್ಮೆ ಮಾಡತಿದ್ದಾ. ತನ್ನ ಗೋಳ ತೋಡ್ಕೊತಿದ್ದಾ.  ಪಾಪ ಇತ್ಲಾಕಡೆ ಅಮ್ಮ ಮತ್ತ ಅತ್ಲಾಕಡೆ ಹೆಂಡ್ತಿ ಕೈಯ್ಯಾಗ ಸಿಕ್ಕು ’ಧೋಬಿ ಕಾ ಕುತ್ತಾ ನಾ ಘರ್ ಕಾ ನ ಘಾಟ್ ಕ’ ಅನ್ನೊಹಂಗ ಆಗಿತ್ತು ನನ್ನ ತಮ್ಮನ ಬಾಳು. ಆವತ್ತು ಫೋನ್ ಮಾಡಿದಾಗನೂ … Read more

ಅಂತಿಮ ನಮನ: ಸುಮನ್ ದೇಸಾಯಿ ಅಂಕಣ

        ಮುಂಜಾನೆ  ನಸಿಕಲೇ 5 ಗಂಟೆ ಆಗಿತ್ತು. ಅದ ಇನ್ನು ಜಂಪ ಹತ್ತಲಿಕತ್ತಿತ್ತು. ಅತ್ತಿಯವರ ನರಳಾಟ ಕೇಳಿ ಸುಧಾಗ ಎಚ್ಚರಾತು. ರಾತ್ರಿಯೆಲ್ಲಾ ಮಲಗಿದ್ದೆಯಿಲ್ಲ. ಅದೇನ ಸಂಕಟಾ ಆಗಲಿಕತ್ತಿತ್ತೊ ಅವರಿಗೆ ಗೊತ್ತು. ಸಾಯೋ ಮುಂದಿನ ಸಂಕಟಾ ಭಾಳ ಕೆಟ್ಟ ಇರತದಂತಾರ ಇದ ಏನೊ ಅನಿಸ್ತು. ಆದ್ರ ಸುಧಾಗ ಅದ ಕ್ಷಣಾ ಅಂಥಾ ಪರಿಸ್ಥಿತಿಯೊಳಗ ನಗುನು ಬಂತು. ಅಲ್ಲಾ ತಮ್ಮಷ್ಟಕ್ಕ ತಾವು ಅತೀ ಶಾಣ್ಯಾರ ಅನಕೊಂಡ ದೀಡ ಪಂಡಿತರು “ ಸಾಯೊ ಸಂಕಟಾ ಭಾಳ ಕೆಟ್ಟ ಇರತದ “ ಅಂತ … Read more

ಚುನಾವಣೆ:ಸುಮನ್ ದೇಸಾಯಿ

ಲೊಕಲ ಎಲೆಕ್ಷನ್ ದಿನಗೊಳ ಹತ್ರ ಬರಲಿಕತ್ತಿದ್ವು.ಜಬರದಸ್ತ ಪ್ರಚಾರ ಶೂರು ಆಗಿದ್ವು. ಸಣ್ಣ ಮಕ್ಕಳಿಂದ ಹಿಡದು ಹರೆದ ಹುಡುಗುರು ಸುಧ್ಧಾ ಓಣ್ಯಾಗೆಲ್ಲಾ " ಅಕ್ಕಾ ಅಕ್ಕಾ ಶಾಣ್ಯಾಕಿ… ಪಕ್ಷಕ್ಕ ಓಟ ಹಾಕಾಕಿ, ಮಾಮಾ ಭಾಳ ಶಾಣ್ಯಾಂವಾ… ಪಕ್ಷಕ್ಕ ಓಟ ಹಾಕಾಂವಾ, ಅಂಥೇಳಿ ಒದರಿಕೊತ ಪ್ರಚಾರ ಮಾಡಕೊತ ಅಡ್ಯಾಡಲಿಕತ್ತಿದ್ರು. ಎಲೆಕ್ಷನ್ ಅಂದ್ರ ಎಲ್ಲಾಕಡೆ ಅದೊಂದ ಥರಾ ಲಹರಿನ ಬ್ಯಾರೆ ಇರತದ. ಮನಿ ಮನಿಗೆ ಹೋಗಿ ಪ್ರಚಾರ ಮಾಡೊದು ನಡದಿತ್ತು. ಒಳಗಿಂದೊಳಗ ನಮಗ ಓಟ ಹಾಕ್ರಿ ಅಂಥೇಳಿ ಆಣಿ ಪ್ರಮಾಣಾ ಮಾಡಿಸ್ಕೊಳ್ಳೊದು … Read more