ಮದ್ಲ ಮನಿ ಗೆದ್ದು, ಆಮ್ಯಾಲೆ ಮಾರ ಗೆದೀಬೇಕು!:ಸುಮನ್ ದೇಸಾಯಿ ಅಂಕಣ
ಮೊನ್ನೆ ಟಿವ್ಹಿ ಒಳಗ ಒಂದ ಕ್ವಿಜ್ ಶೋ ನೋಡ್ಲಿಕತ್ತಿದ್ದೆ. ಭಾಗವಹಿಸಿದವರು ಸುಮಾರು ೧೬ ರಿಂದ್ ೧೮ ವಯಸ್ಸಿನ ಒಟ್ಟು ಎಂಟ ಮಂದಿ ಇದ್ರು. ನಾಲ್ಕ ಗುಂಪ ಮಾಡಿದ್ರು. ಒಂದ ಗುಂಪಿನ್ಯಾಗ ಇಬ್ಬರು, ಭಾಗವಹಿಸಿದ ಹುಡುಗರ ಪರಿಚಯ ಮಾಡಿಕೊಟ್ಟು, ಪ್ರಶ್ನೆಗಳನ್ನ ಕೇಳಲಿಕ್ಕೆ ಶುರು ಮಾಡಿದ್ರು. ಎಷ್ಟ ಸರಳ ಪ್ರಶ್ನೆ ಅದು," ಕೌರವರ ತಂದೆ ಯಾರು?" ಅದಕ್ಕ ಅವರು ಕೊಟ್ಟ ಉತ್ತರಾ "ಅರ್ಜುನ" ಅಂತ. ಅದನ್ನ ಕೇಳಿ ನಾ ದಂಗ ಬಡಧಂಗ ಕುತಿದ್ದೆ. ನಮ್ಮ … Read more