ಅವಮಾನವೇ ಆದರ್ಶವಾದ ಕಥೆ: ಅಯ್ಯಪ್ಪ ಕಂಬಾರ
ಊರ ಅಗಸಿ ಬಾಗಿಲಿನ ಬಳಿ ಕಾರು ಬಂದ ತಕ್ಷಣ ಡ್ರೈವರ್ ಸರ್. . ಸರ್. . ಎದ್ದೇಳಿ ಸರ್ ನಿಮ್ಮ ಊರು ಬಂತು ಎಂದ. ಆಗ ಸಮಯ 11 ಗಂಟೆ ರಾತ್ರಿ. ಆಜೀವ ದಡಬಡಾಯಿಸಿ ಎದ್ದು ಕಾರು ನಿಲ್ಲಿಸು ಎಂದವನೇ ಕಣ್ಣು ಪಿಚ್ಚು ಒರೆಸಿಕೊಳ್ಳುತ್ತ, ಮುಖದಲ್ಲಿ ಎಲ್ಲಿಂದಲೋ ನಗು ಕಡ ತಂದು ಕಾರಿನ ಗಾಜು ಇಳಿಸಿ ಆಕಡೆ ಈಕಡೆ ಹಿಂದೆ ಮುಂದೆ ಮೇಲೆ ಕೆಳಗೆ ನೋಡುತ್ತ, ಇದ್ದಕ್ಕಿದ್ದವನೆ ಕೆಳಗಿಳಿದು, ಬಾಗಿ ನೆಲ ಮುಟ್ಟಿ ನಮಸ್ಕರಿಸಿ ಮೇಲೆದ್ದ. ಬೀದಿ … Read more