ಶೃತಿ ನೀ ಮಿಡಿದಾಗ (ಭಾಗ ೨): ವರದೇಂದ್ರ.ಕೆ ಮಸ್ಕಿ
ಸುಶಾಂತನ ಪ್ರೇಮ ಪತ್ರ ಓದುತ್ತ ಓದುತ್ತ ಶೃತಿಯ ಅಂತರಂಗದಿ ಪ್ರೇಮದ ಬೀಜ ಮೊಳಕೆ ಒಡೆದು ಬಿಟ್ಪಿತು. ಇದು ಪ್ರೇಮವೋ, ಅಥವಾ ಪ್ರಥಮಬಾರಿಗೆ ಒಬ್ಬ ಹುಡುಗನ ಮನದ ಭಾವಕೆ ಸ್ಪಂದಿಸುವ ವಯೋಸಹಜ ಆಕಾಂಕ್ಷೆಯೋ ತಿಳಿಯದ ದ್ವಂದ್ವಕ್ಕೆ ಶೃತಿಯ ಮನಸು ಹೊಯ್ದಾಡಿ ವಯೋಸಹಜವಾಗಿ ಮೂಡುವ ಭಾವನೆಯೇ ಪ್ರೀತಿ ಅಲ್ಲವೆ? ಹೌದು ಎಂದುಕೊಂಡಳು. ಯವ್ವನ ದೇಹಕ್ಕೆ ಮಾತ್ರ ಆಗಿದ್ದ ಶೃತಿಯ ಮನಸಿಗೂ ಯವ್ವನ ಬಯಸುವ ಪ್ರೀತಿ, ಪ್ರೀತಿ ನೀಡುವ ಹೃದಯ ಒಂದಿದೆ ಎಂದು ತೋರಿಸಿದ ನಿಜ ಪ್ರೇಮಿ ಸುಶಾಂತ. ಅವನ ಪ್ರೇಮವನ್ನು … Read more