ಆಯಾಮಗಳು: ಗಿರಿಜಾ ಜ್ಞಾನಸುಂದರ್
ಬೆಳಿಗ್ಗೆ ಸ್ನಾನ ಮುಗಿಸಿ ಬಂದ ಕುಮುದ ಪೂಜೆ ಮಾಡುತ್ತಿದ್ದಳು. ತನ್ನ ಮದುವೆಯ ಮೂರನೇ ವಾರ್ಷಿಕೋತ್ಸವವಾಗಿದ್ದರಿಂದ ಸ್ವಲ್ಪ ವಿಶೇಷವಾದ ಪೂಜೆ ನಡೆಯುತ್ತಿತ್ತು. ಆದ್ರರೇ ಮನಸ್ಸಿನಲ್ಲಿ ಇನ್ನು ಅಡಿಗೆಮನೆಯ ಕೆಲಸ ಮುಗಿಸಿಲ್ಲವಲ್ಲ ಅನ್ನೋ ಯೋಚನೆ ಇತ್ತು. ಚಪಾತಿ ಹಿಟ್ಟು ಕಲಸಿಟ್ಟಿದ್ದೇನೆ. ತರಕಾರಿ ಪಲ್ಯ ಹಾಗು ಚಟ್ನಿ ಮಾಡಿದ್ದಾಗಿದೆ. ಗಂಡನಿಗೆ ಡಬ್ಬಿಗೆ ಹಾಕಿಕೊಡುವ ಕೆಲಸ ತನ್ನದಾದ್ದರಿಂದ, ಮನಸ್ಸು ಪೂಜೆಯಲ್ಲಿ ಪೂರ್ತಿ ಇರಲಿಲ್ಲ. ಜೊತೆಯಲ್ಲಿ ಮಗು ಎದ್ದರೆ ಹೇಗೆ ಸಂಭಾಳಿಸುವುದು ಅನ್ನೋ ಯೋಚನೆ ಬೇರೆ. ಹಾಗಾಗಿ ಪೂಜೆ ಹೆಂಗೋ ಹಂಗೆ ಮಾಡಿ ಸಮಾಧಾನ … Read more